ಸುದ್ದಿ

ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

109

ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ ಸಾಗಿರುವುದು ವಾಹನ ಸವಾರರ ಕಳವಳಕ್ಕೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾದರೆ, ಅದಕ್ಕನುಗುಣವಾಗಿ ದೇಶೀ ಮಾರುಕಟ್ಟೆಯಲ್ಲೂ ತೈಲ ಬೆಲೆ ಇಳಿಕೆಯಾಗುತ್ತದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಡಾಲರ್ ಬೆಲೆ ಕುಸಿಯುತ್ತಿರುವ ಕಾರಣ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿದೆ.

ಕನ್ನಡಗುಡ್ ರಿಟರ್ನ್ಸ್.ಇನ್ ಮೂಲಕ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರಗಳ ಮಾಹಿತಿಯನ್ನು ಪ್ರತಿದಿನ ನೀಡಲಾಗುತ್ತದೆ. ಇವತ್ತೂ ಯಾವ ಯಾವ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ (petrol, diesel price) ಎಷ್ಟೆಷ್ಟು ಏರಿಳಿಕೆಯಾಗಿದೆ ಎಂಬುದನ್ನು ನೋಡೋಣ.. ತೈಲ ಬೆಲೆ ಏರಿಕೆಗೆ ಕಾರಣ ಸಾಮಾನ್ಯವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ-ಇಳಿಕೆ ಹಾಗು ಡಾಲರ್ ಎದುರು ರೂಪಾಯಿ ಮೌಲ್ಯಗಳ ಕುಸಿತ ಪೆಟ್ರೋಲ್ ಡೀಸೆಲ್ ದರಗಳ ಮೇಲೆ ಪರಿಣಾಮ ಬೀರುತ್ತದೆ. ಜಾಗತಿಕ ಮಾರುಕಟ್ಟೆಯಲ್ಲಿನ ಪ್ರಭಾವದಿಂದಾಗಿ ತೈಲ ಬೆಲೆಗಳು ಏರಿಳಿತಕ್ಕೆ ಒಳಗಾಗುತ್ತವೆ.

ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಮೈಸೂರು, ಮಂಗಳೂರು, ಬೆಂಗಳೂರು: ಪೆಟ್ರೋಲ್: 74.01/ಲೀಟರ್ ಡೀಸೆಲ್: 68.57/ಲೀಟರ್ ಹುಬ್ಬಳ್ಳಿ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಧಾರವಾಡ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಮೈಸೂರು: ಪೆಟ್ರೋಲ್: 73.75/ಲೀಟರ್ ಡೀಸೆಲ್: 68.30/ಲೀಟರ್ ಮಂಗಳೂರು: ಪೆಟ್ರೋಲ್: 73.68/ಲೀಟರ್ ಡೀಸೆಲ್: 68.17/ಲೀಟರ್ ಬೆಳಗಾವಿ: ಪೆಟ್ರೋಲ್: 74.10/ಲೀಟರ್ ಡೀಸೆಲ್: 68.69/ಲೀಟರ್ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು ಕೋಲಾರ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.492/ಲೀಟರ್ ರಾಮನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿಕ್ಕಬಳ್ಳಾಪುರ: ಪೆಟ್ರೋಲ್: 74.056/ಲೀಟರ್ ಡೀಸೆಲ್: 68.60/ಲೀಟರ್ ಮಂಡ್ಯ: ಪೆಟ್ರೋಲ್: 73.93/ಲೀಟರ್ ಡೀಸೆಲ್: 68.48/ಲೀಟರ್ ತುಮಕೂರು: ಪೆಟ್ರೋಲ್: 74.42/ಲೀಟರ್ ಡೀಸೆಲ್: 68.98/ಲೀಟರ್ ದಾವಣಗೆರೆ: ಪೆಟ್ರೋಲ್: 75.14/ಲೀಟರ್ ಡೀಸೆಲ್: 69.59/ಲೀಟರ್ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಹಾಸನ, ಕಾರವಾರ, ಕೊಡಗು ಶಿವಮೊಗ್ಗ: ಪೆಟ್ರೋಲ್: 74.71/ಲೀಟರ್ ಡೀಸೆಲ್: 69.24/ಲೀಟರ್ ಚಿಕ್ಕಮಗಳೂರು: ಪೆಟ್ರೋಲ್: 74.89/ಲೀಟರ್ ಡೀಸೆಲ್: 69.31/ಲೀಟರ್ ಉಡುಪಿ: ಪೆಟ್ರೋಲ್: 73.59/ಲೀಟರ್ ಡೀಸೆಲ್: 68.097/ಲೀಟರ್ ಹಾಸನ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.36/ಲೀಟರ್ ಕಾರವಾರ: ಪೆಟ್ರೋಲ್: 75.02/ಲೀಟರ್ ಡೀಸೆಲ್: 69.56/ಲೀಟರ್ ಕೊಡಗು, ವಿರಾಜಪೇಟೆ: ಪೆಟ್ರೋಲ್: 74.49/ಲೀಟರ್ ಡೀಸೆಲ್: 68.95/ಲೀಟರ್ ಚಾಮರಾಜನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿತ್ರದುರ್ಗ, ಹಾವೇರಿ, ಬಿಜಾಪುರ, ಬಾಗಲಕೋಟೆ ಚಿತ್ರದುರ್ಗ: ಪೆಟ್ರೋಲ್: 75.23/ಲೀಟರ್ ಡೀಸೆಲ್: 69.68/ಲೀಟರ್ ಹಾವೇರಿ: ಪೆಟ್ರೋಲ್: 74.51/ಲೀಟರ್ ಡೀಸೆಲ್: 69.10/ಲೀಟರ್ ಬಿಜಾಪುರ: ಪೆಟ್ರೋಲ್: 74.0/ಲೀಟರ್ ಡೀಸೆಲ್: 68.63/ಲೀಟರ್ ಬಾಗಲಕೋಟೆ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಬಾದಾಮಿ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಹೈದರಾಬಾದ್ ಕರ್ನಾಟಕ ಗದಗ: ಪೆಟ್ರೋಲ್: 74.3/ಲೀಟರ್ ಡೀಸೆಲ್: 68.89/ಲೀಟರ್ ಬಳ್ಳಾರಿ: ಪೆಟ್ರೋಲ್: 75.32/ಲೀಟರ್ ಡೀಸೆಲ್: 69.93/ಲೀಟರ್ ಕೊಪ್ಪಳ: ಪೆಟ್ರೋಲ್: 74.73/ಲೀಟರ್ ಡೀಸೆಲ್: 69.32/ಲೀಟರ್ ರಾಯಚೂರು ಪೆಟ್ರೋಲ್: 74.15/ಲೀಟರ್ ಡೀಸೆಲ್: 68.747/ಲೀಟರ್ ಬೀದರ ಪೆಟ್ರೋಲ್: 74.714/ಲೀಟರ್ ಡೀಸೆಲ್: 69.32/ಲೀಟರ್ ಯಾದಗಿರಿ: ಪೆಟ್ರೋಲ್: 74.37/ಲೀಟರ್ ಡೀಸೆಲ್: 68.96/ಲೀಟರ್ ಗುಲ್ಬರ್ಗ ಪೆಟ್ರೋಲ್: 74.04/ಲೀಟರ್ ಡೀಸೆಲ್: 68.62/ಲೀಟರ್ ದೇಶದ ಪ್ರಮುಖ ನಗರಗಳು ಮುಂಬೈ: ಪೆಟ್ರೋಲ್: 77.28/ಲೀಟರ್ ಡೀಸೆಲ್: 69.58/ಲೀಟರ್ ದೆಹಲಿ: ಪೆಟ್ರೋಲ್: 71.62/ಲೀಟರ್ ಡೀಸೆಲ್: 66.36/ಲೀಟರ್ ಚೆನ್ನೈ: ಪೆಟ್ರೋಲ್: 74.39/ಲೀಟರ್ ಡೀಸೆಲ್: 70.19/ಲೀಟರ್ ಹೈದರಾಬಾದ್: ಪೆಟ್ರೋಲ್: 76.05/ಲೀಟರ್ ಡೀಸೆಲ್: 72.29/ಲೀಟರ್ ಕೊಲ್ಕತ್ತಾ: ಪೆಟ್ರೋಲ್: 73.74/ಲೀಟರ್ ಡೀಸೆಲ್: 68.21/ಲೀಟರ್ ಗುವಾಹಟಿ: ಪೆಟ್ರೋಲ್: 71.28/ಲೀಟರ್ ಡೀಸೆಲ್: 67.97/ಲೀಟರ್ ಗಾಂಧಿನಗರ (ಗುಜರಾತ) ಪೆಟ್ರೋಲ್: 69.25/ಲೀಟರ್ ಡೀಸೆಲ್: 69.62/ಲೀಟರ್ ಜೈಪುರ: ಪೆಟ್ರೋಲ್: 72.49/ಲೀಟರ್ ಡೀಸೆಲ್: 68.93/ಲೀಟರ್ ಪಣಜಿ: ಪೆಟ್ರೋಲ್: 65.15/ಲೀಟರ್ ಡೀಸೆಲ್: 65.57/ಲೀಟರ್ ಲಖನೌ: ಪೆಟ್ರೋಲ್: 71.03/ಲೀಟರ್ ಡೀಸೆಲ್: 65.26/ಲೀಟರ್

ತೈಲ ಆಮದು ನಿಷೇಧ ಎಫೆಕ್ಟ್? ಅಮೆರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಇರಾನ್‌ನಿಂದ ತೈಲ ಆಮದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ. ಇರಾನ್‌ನಿಂದ ತೈಲ ಆಮದು ಸ್ಥಗಿತಗೊಂಡರೆ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ದರ ಏರಿಕೆಯಾಗಬಹುದು. ಮೆಕ್ಸಿಕೊದಿಂದ 7 ಲಕ್ಷ ಟನ್‌ ಕಚ್ಚಾ ತೈಲ, ಸೌದಿ ಅರೇಬಿಯಾದಿಂದ 20 ಲಕ್ಷ ಟನ್‌ ತೈಲ ಖರೀದಿಸುವ ಆಯ್ಕೆಗಳನ್ನು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಹೊಂದಿದೆ ಎನ್ನಲಾಗಿದೆ. ಅಲ್ಲದೇ ಕುವೈತ್ ನಿಂದ 15 ಲಕ್ಷ ಟನ್‌, ಯುಎಇಯಿಂದ 10 ಲಕ್ಷ ಟನ್‌ ಖರೀದಿಸಲಿದೆ. ಇರಾನ್‌ನಿಂದ ತೈಲ ಆಮದು ಸ್ಥಗಿತಗೊಳಿಸಿದರೆ ಭಾರತ ಇತರ ರಾಷ್ಟ್ರಗಳಿಂದ ಆಮದು ಹೆಚ್ಚಿಸಬೇಕಾಗುತ್ತದೆ. ತೈಲ ಆಮದು ವೆಚ್ಚ ಏರಿಕೆಯಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್.

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಆರೋಗ್ಯ

    ಊಟ ಮಾಡಿದ ಕೂಡಲೆ ಈ 7 ಕೆಲಸಗಳನ್ನು ಯಾವುದೇ ಕಾರಣಕ್ಕೂ ಮಾಡಬಾರದು..! ಯಾಕೆ ಗೊತ್ತಾ.? ತಿಳಿಯಲು ಈ ಲೇಖನ ಓದಿ …

    ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.

  • ಕಬಡ್ಡಿ

    ಈ ಸಲ ಕಪ್ಪು ನಮ್ದೇ

    ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ.  ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು.  ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…

  • ಆರೋಗ್ಯ

    ಈ ಹಣ್ಣಿನಿಂದ ಒಬ್ಬರ ಜೀವ ಉಳಿಸಬಹುದು, ಹಲವರಿಗೆ ಗೊತ್ತಿಲ್ಲ ಈ ಅದ್ಬುತ ಹಣ್ಣಿನ ಬಗ್ಗೆ. ಈ ಅರೋಗ್ಯ ಮಾಹಿತಿ ನೋಡಿ.

    ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ…