ಸುದ್ದಿ

ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

109

ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ ಸಾಗಿರುವುದು ವಾಹನ ಸವಾರರ ಕಳವಳಕ್ಕೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾದರೆ, ಅದಕ್ಕನುಗುಣವಾಗಿ ದೇಶೀ ಮಾರುಕಟ್ಟೆಯಲ್ಲೂ ತೈಲ ಬೆಲೆ ಇಳಿಕೆಯಾಗುತ್ತದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಡಾಲರ್ ಬೆಲೆ ಕುಸಿಯುತ್ತಿರುವ ಕಾರಣ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿದೆ.

ಕನ್ನಡಗುಡ್ ರಿಟರ್ನ್ಸ್.ಇನ್ ಮೂಲಕ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರಗಳ ಮಾಹಿತಿಯನ್ನು ಪ್ರತಿದಿನ ನೀಡಲಾಗುತ್ತದೆ. ಇವತ್ತೂ ಯಾವ ಯಾವ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ (petrol, diesel price) ಎಷ್ಟೆಷ್ಟು ಏರಿಳಿಕೆಯಾಗಿದೆ ಎಂಬುದನ್ನು ನೋಡೋಣ.. ತೈಲ ಬೆಲೆ ಏರಿಕೆಗೆ ಕಾರಣ ಸಾಮಾನ್ಯವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ-ಇಳಿಕೆ ಹಾಗು ಡಾಲರ್ ಎದುರು ರೂಪಾಯಿ ಮೌಲ್ಯಗಳ ಕುಸಿತ ಪೆಟ್ರೋಲ್ ಡೀಸೆಲ್ ದರಗಳ ಮೇಲೆ ಪರಿಣಾಮ ಬೀರುತ್ತದೆ. ಜಾಗತಿಕ ಮಾರುಕಟ್ಟೆಯಲ್ಲಿನ ಪ್ರಭಾವದಿಂದಾಗಿ ತೈಲ ಬೆಲೆಗಳು ಏರಿಳಿತಕ್ಕೆ ಒಳಗಾಗುತ್ತವೆ.

ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಮೈಸೂರು, ಮಂಗಳೂರು, ಬೆಂಗಳೂರು: ಪೆಟ್ರೋಲ್: 74.01/ಲೀಟರ್ ಡೀಸೆಲ್: 68.57/ಲೀಟರ್ ಹುಬ್ಬಳ್ಳಿ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಧಾರವಾಡ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಮೈಸೂರು: ಪೆಟ್ರೋಲ್: 73.75/ಲೀಟರ್ ಡೀಸೆಲ್: 68.30/ಲೀಟರ್ ಮಂಗಳೂರು: ಪೆಟ್ರೋಲ್: 73.68/ಲೀಟರ್ ಡೀಸೆಲ್: 68.17/ಲೀಟರ್ ಬೆಳಗಾವಿ: ಪೆಟ್ರೋಲ್: 74.10/ಲೀಟರ್ ಡೀಸೆಲ್: 68.69/ಲೀಟರ್ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು ಕೋಲಾರ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.492/ಲೀಟರ್ ರಾಮನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿಕ್ಕಬಳ್ಳಾಪುರ: ಪೆಟ್ರೋಲ್: 74.056/ಲೀಟರ್ ಡೀಸೆಲ್: 68.60/ಲೀಟರ್ ಮಂಡ್ಯ: ಪೆಟ್ರೋಲ್: 73.93/ಲೀಟರ್ ಡೀಸೆಲ್: 68.48/ಲೀಟರ್ ತುಮಕೂರು: ಪೆಟ್ರೋಲ್: 74.42/ಲೀಟರ್ ಡೀಸೆಲ್: 68.98/ಲೀಟರ್ ದಾವಣಗೆರೆ: ಪೆಟ್ರೋಲ್: 75.14/ಲೀಟರ್ ಡೀಸೆಲ್: 69.59/ಲೀಟರ್ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಹಾಸನ, ಕಾರವಾರ, ಕೊಡಗು ಶಿವಮೊಗ್ಗ: ಪೆಟ್ರೋಲ್: 74.71/ಲೀಟರ್ ಡೀಸೆಲ್: 69.24/ಲೀಟರ್ ಚಿಕ್ಕಮಗಳೂರು: ಪೆಟ್ರೋಲ್: 74.89/ಲೀಟರ್ ಡೀಸೆಲ್: 69.31/ಲೀಟರ್ ಉಡುಪಿ: ಪೆಟ್ರೋಲ್: 73.59/ಲೀಟರ್ ಡೀಸೆಲ್: 68.097/ಲೀಟರ್ ಹಾಸನ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.36/ಲೀಟರ್ ಕಾರವಾರ: ಪೆಟ್ರೋಲ್: 75.02/ಲೀಟರ್ ಡೀಸೆಲ್: 69.56/ಲೀಟರ್ ಕೊಡಗು, ವಿರಾಜಪೇಟೆ: ಪೆಟ್ರೋಲ್: 74.49/ಲೀಟರ್ ಡೀಸೆಲ್: 68.95/ಲೀಟರ್ ಚಾಮರಾಜನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿತ್ರದುರ್ಗ, ಹಾವೇರಿ, ಬಿಜಾಪುರ, ಬಾಗಲಕೋಟೆ ಚಿತ್ರದುರ್ಗ: ಪೆಟ್ರೋಲ್: 75.23/ಲೀಟರ್ ಡೀಸೆಲ್: 69.68/ಲೀಟರ್ ಹಾವೇರಿ: ಪೆಟ್ರೋಲ್: 74.51/ಲೀಟರ್ ಡೀಸೆಲ್: 69.10/ಲೀಟರ್ ಬಿಜಾಪುರ: ಪೆಟ್ರೋಲ್: 74.0/ಲೀಟರ್ ಡೀಸೆಲ್: 68.63/ಲೀಟರ್ ಬಾಗಲಕೋಟೆ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಬಾದಾಮಿ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಹೈದರಾಬಾದ್ ಕರ್ನಾಟಕ ಗದಗ: ಪೆಟ್ರೋಲ್: 74.3/ಲೀಟರ್ ಡೀಸೆಲ್: 68.89/ಲೀಟರ್ ಬಳ್ಳಾರಿ: ಪೆಟ್ರೋಲ್: 75.32/ಲೀಟರ್ ಡೀಸೆಲ್: 69.93/ಲೀಟರ್ ಕೊಪ್ಪಳ: ಪೆಟ್ರೋಲ್: 74.73/ಲೀಟರ್ ಡೀಸೆಲ್: 69.32/ಲೀಟರ್ ರಾಯಚೂರು ಪೆಟ್ರೋಲ್: 74.15/ಲೀಟರ್ ಡೀಸೆಲ್: 68.747/ಲೀಟರ್ ಬೀದರ ಪೆಟ್ರೋಲ್: 74.714/ಲೀಟರ್ ಡೀಸೆಲ್: 69.32/ಲೀಟರ್ ಯಾದಗಿರಿ: ಪೆಟ್ರೋಲ್: 74.37/ಲೀಟರ್ ಡೀಸೆಲ್: 68.96/ಲೀಟರ್ ಗುಲ್ಬರ್ಗ ಪೆಟ್ರೋಲ್: 74.04/ಲೀಟರ್ ಡೀಸೆಲ್: 68.62/ಲೀಟರ್ ದೇಶದ ಪ್ರಮುಖ ನಗರಗಳು ಮುಂಬೈ: ಪೆಟ್ರೋಲ್: 77.28/ಲೀಟರ್ ಡೀಸೆಲ್: 69.58/ಲೀಟರ್ ದೆಹಲಿ: ಪೆಟ್ರೋಲ್: 71.62/ಲೀಟರ್ ಡೀಸೆಲ್: 66.36/ಲೀಟರ್ ಚೆನ್ನೈ: ಪೆಟ್ರೋಲ್: 74.39/ಲೀಟರ್ ಡೀಸೆಲ್: 70.19/ಲೀಟರ್ ಹೈದರಾಬಾದ್: ಪೆಟ್ರೋಲ್: 76.05/ಲೀಟರ್ ಡೀಸೆಲ್: 72.29/ಲೀಟರ್ ಕೊಲ್ಕತ್ತಾ: ಪೆಟ್ರೋಲ್: 73.74/ಲೀಟರ್ ಡೀಸೆಲ್: 68.21/ಲೀಟರ್ ಗುವಾಹಟಿ: ಪೆಟ್ರೋಲ್: 71.28/ಲೀಟರ್ ಡೀಸೆಲ್: 67.97/ಲೀಟರ್ ಗಾಂಧಿನಗರ (ಗುಜರಾತ) ಪೆಟ್ರೋಲ್: 69.25/ಲೀಟರ್ ಡೀಸೆಲ್: 69.62/ಲೀಟರ್ ಜೈಪುರ: ಪೆಟ್ರೋಲ್: 72.49/ಲೀಟರ್ ಡೀಸೆಲ್: 68.93/ಲೀಟರ್ ಪಣಜಿ: ಪೆಟ್ರೋಲ್: 65.15/ಲೀಟರ್ ಡೀಸೆಲ್: 65.57/ಲೀಟರ್ ಲಖನೌ: ಪೆಟ್ರೋಲ್: 71.03/ಲೀಟರ್ ಡೀಸೆಲ್: 65.26/ಲೀಟರ್

ತೈಲ ಆಮದು ನಿಷೇಧ ಎಫೆಕ್ಟ್? ಅಮೆರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಇರಾನ್‌ನಿಂದ ತೈಲ ಆಮದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ. ಇರಾನ್‌ನಿಂದ ತೈಲ ಆಮದು ಸ್ಥಗಿತಗೊಂಡರೆ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ದರ ಏರಿಕೆಯಾಗಬಹುದು. ಮೆಕ್ಸಿಕೊದಿಂದ 7 ಲಕ್ಷ ಟನ್‌ ಕಚ್ಚಾ ತೈಲ, ಸೌದಿ ಅರೇಬಿಯಾದಿಂದ 20 ಲಕ್ಷ ಟನ್‌ ತೈಲ ಖರೀದಿಸುವ ಆಯ್ಕೆಗಳನ್ನು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಹೊಂದಿದೆ ಎನ್ನಲಾಗಿದೆ. ಅಲ್ಲದೇ ಕುವೈತ್ ನಿಂದ 15 ಲಕ್ಷ ಟನ್‌, ಯುಎಇಯಿಂದ 10 ಲಕ್ಷ ಟನ್‌ ಖರೀದಿಸಲಿದೆ. ಇರಾನ್‌ನಿಂದ ತೈಲ ಆಮದು ಸ್ಥಗಿತಗೊಳಿಸಿದರೆ ಭಾರತ ಇತರ ರಾಷ್ಟ್ರಗಳಿಂದ ಆಮದು ಹೆಚ್ಚಿಸಬೇಕಾಗುತ್ತದೆ. ತೈಲ ಆಮದು ವೆಚ್ಚ ಏರಿಕೆಯಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಇಂತಹ ಸಮಯದಲ್ಲಿ ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ..!

    ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು.     .ನಿಮ್ಮ…

  • ಗ್ಯಾಜೆಟ್

    ಈಗ ಬರುತ್ತಿದೆ jio DTH ಬೇರೆ DTH ಸರ್ವಿಸ್ ಗಳಿಗೆ ಶುರುವಾಗಿದೆ ಭಯ..!ತಿಳಿಯಲು ಈ ಲೇಖನ ಓದಿ…

    ಜಿಯೋ ಸೆಟ್‌ ಟಾಪ್‌ ಬಾಕ್ಸ್‌ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್‌ ಸೇವೆಯು 50ಕ್ಕೂ ಹೆಚ್ಚು ಎಚ್‌ಡಿ ಚ್ಯಾನಲ್‌ಗ‌ಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್‌ಗ‌ಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.

  • ಸುದ್ದಿ

    ಬೆಳಕೇ ಇಲ್ಲದೆ ಕತ್ತಲಲ್ಲಿದ್ದ ದೊಡ್ಡಿಗಳಿಗೆ ಬೆಳಕಿನ “ಸೌಭಾಗ್ಯ”ರೂಪಿಸಿದ ಮೋದಿ…..!

    ಎಂಟೆಕ್‌ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್‌ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…

  • ಸಿನಿಮಾ

    ಭಾರತದ ಸಾವಿರಾರು ತಿಯೇಟರ್ ಗಳಲ್ಲಿ ರಿಲೀಜ್ ಆಗುತ್ತಿರುವ KGF ಚಿತ್ರಕ್ಕೆ, ಚಿತ್ರೀಕರಣ ನಡೆದ KGFನಲ್ಲೇ ಈ ಚಿತ್ರದ ಬಿಡುಗಡೆ ಭಾಗ್ಯವಿಲ್ಲ..!

    ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್‍ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್‍ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…

  • ಸುದ್ದಿ

    ಕಡಲೆ ತಿನ್ನುವುದರಿಂದ ಗರ್ಭಿಣಿಯರಿಗಿರುವ ಪ್ರಯೋಜನಗಳೇನು ಗೊತ್ತಾ?ತಿಳಿಯಲು ಇದನ್ನೊಮ್ಮೆ ಓದಿ..!

    ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…