ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ.

ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ.
ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಲಿಟರ್ ಗೆ 77.14 ಇತ್ತು. ಮತ್ತು ಮುಂಬೈನಲ್ಲಿ 84.58ರುಪಾಯಿ ಬೆಲೆ ಇತ್ತು.ಆಗಸ್ಟ್ ೧೬ರ ನಂತರ ದಿನಾಲು ಏರಿಕೆ ಆಗುತ್ತಲೇ ಇತ್ತು.ಅಕ್ಟೋಬರ್ ೪ರ ಹೊತ್ತಿಗೆ ಮುಂಬೈನಲ್ಲಿ 91.34ರೂಪಾಯಿಗಳ ವರೆಗೆ ಗರಿಷ್ಟ ಬೆಲೆ ತಲುಪಿತ್ತು.

ಆಗ ಎಲ್ಲೆಡೆ ಕೇಂದ್ರಸರ್ಕಾರದ ವಿರ್ರುದ್ದ ಆಕ್ರೋಶ ವ್ಯಕ್ತವಾಗಿತ್ತು. ನಂತರ ಮೋದಿ ಸರ್ಕಾರ 1.50ರಷ್ಟು ಅಬಕಾರಿ ಸುಂಕವನ್ನು ಇಳಿಸಿತ್ತು.ಜೊತೆಗೆ 1 ರೂ.ಕಮಿಷನ್ ಕಡಿಮೆ ಮಾಡಿತ್ತು.ತೈಲ ಕಂಪನಿಗಳಿಗೂ ಕೂಡ 2.50 ಕಡಿಮೆ ಮಾಡುವಂತೆ ಸೂಚನೆ ಕೊಟ್ಟಿತ್ತು.ಇದರ ಜೊತೆಗೆ ವ್ಯಾಟ್ ಕಡಿಮೆಮಾದುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ತಿಳಿಸಿತ್ತು ಆದೇಶ ಕೂಡ ಮಾಡಿತ್ತು.

ತದನಂತರ ದೆಹಲಿ ಮತ್ತು ಮುಂಬೈನಲ್ಲಿ ಕ್ರಮವಾಗಿ 72.95 ಮತ್ತು 77.45ಕ್ಕೆ ದರಗಳು ಇಳಿಕೆ ಕಂಡಿದ್ದವು. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿದ್ದರಿಂದ ಭಾರತದಲ್ಲೂ ಸಹ ಏರಿಕೆ ಕಂಡಿತ್ತು. ಈಗ ದಿನದಿಂದ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ದರ ಕಡಿಮೆಯಾಗುತ್ತಲೇ ಇದ್ದು, ಇದು ಜನರಲ್ಲಿ ಮಂದಹಾಸ ಮೂಡುವಂತಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ವಿಶೇಷ ಘಟನೆಗೆ ಸಾಕ್ಷಿಯಾಗಿದೆ. ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲು ಮೈಸೂರು ದಸರಾ ವೇದಿಕೆಯಲ್ಲೇ ಮುನ್ನುಡಿ ಬರೆದಿದ್ದಾರೆ. ಯುವ ದಸರಾದಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ರಂಗೇರಿದ್ದು ಕಾರ್ಯಕ್ರಮ ಮುಗಿಯುವ ವೇಳೆಯಲ್ಲಿ ಚಂದನ್ ಶೆಟ್ಟಿ ವೇದಿಕೆಯಲ್ಲಿಯೇ ಐ ಲವ್ ಯು ಹೇಳಿದ್ದಾರೆ….
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…
ಇಂದು ಸೋಮುವಾರ, 19/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…