ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ ಸಾಗಿರುವುದು ವಾಹನ ಸವಾರರ ಕಳವಳಕ್ಕೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾದರೆ, ಅದಕ್ಕನುಗುಣವಾಗಿ ದೇಶೀ ಮಾರುಕಟ್ಟೆಯಲ್ಲೂ ತೈಲ ಬೆಲೆ ಇಳಿಕೆಯಾಗುತ್ತದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಡಾಲರ್ ಬೆಲೆ ಕುಸಿಯುತ್ತಿರುವ ಕಾರಣ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿದೆ.

ಕನ್ನಡಗುಡ್ ರಿಟರ್ನ್ಸ್.ಇನ್ ಮೂಲಕ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರಗಳ ಮಾಹಿತಿಯನ್ನು ಪ್ರತಿದಿನ ನೀಡಲಾಗುತ್ತದೆ. ಇವತ್ತೂ ಯಾವ ಯಾವ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ (petrol, diesel price) ಎಷ್ಟೆಷ್ಟು ಏರಿಳಿಕೆಯಾಗಿದೆ ಎಂಬುದನ್ನು ನೋಡೋಣ.. ತೈಲ ಬೆಲೆ ಏರಿಕೆಗೆ ಕಾರಣ ಸಾಮಾನ್ಯವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ-ಇಳಿಕೆ ಹಾಗು ಡಾಲರ್ ಎದುರು ರೂಪಾಯಿ ಮೌಲ್ಯಗಳ ಕುಸಿತ ಪೆಟ್ರೋಲ್ ಡೀಸೆಲ್ ದರಗಳ ಮೇಲೆ ಪರಿಣಾಮ ಬೀರುತ್ತದೆ. ಜಾಗತಿಕ ಮಾರುಕಟ್ಟೆಯಲ್ಲಿನ ಪ್ರಭಾವದಿಂದಾಗಿ ತೈಲ ಬೆಲೆಗಳು ಏರಿಳಿತಕ್ಕೆ ಒಳಗಾಗುತ್ತವೆ.

ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಮೈಸೂರು, ಮಂಗಳೂರು, ಬೆಂಗಳೂರು: ಪೆಟ್ರೋಲ್: 74.01/ಲೀಟರ್ ಡೀಸೆಲ್: 68.57/ಲೀಟರ್ ಹುಬ್ಬಳ್ಳಿ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಧಾರವಾಡ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಮೈಸೂರು: ಪೆಟ್ರೋಲ್: 73.75/ಲೀಟರ್ ಡೀಸೆಲ್: 68.30/ಲೀಟರ್ ಮಂಗಳೂರು: ಪೆಟ್ರೋಲ್: 73.68/ಲೀಟರ್ ಡೀಸೆಲ್: 68.17/ಲೀಟರ್ ಬೆಳಗಾವಿ: ಪೆಟ್ರೋಲ್: 74.10/ಲೀಟರ್ ಡೀಸೆಲ್: 68.69/ಲೀಟರ್ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು ಕೋಲಾರ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.492/ಲೀಟರ್ ರಾಮನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿಕ್ಕಬಳ್ಳಾಪುರ: ಪೆಟ್ರೋಲ್: 74.056/ಲೀಟರ್ ಡೀಸೆಲ್: 68.60/ಲೀಟರ್ ಮಂಡ್ಯ: ಪೆಟ್ರೋಲ್: 73.93/ಲೀಟರ್ ಡೀಸೆಲ್: 68.48/ಲೀಟರ್ ತುಮಕೂರು: ಪೆಟ್ರೋಲ್: 74.42/ಲೀಟರ್ ಡೀಸೆಲ್: 68.98/ಲೀಟರ್ ದಾವಣಗೆರೆ: ಪೆಟ್ರೋಲ್: 75.14/ಲೀಟರ್ ಡೀಸೆಲ್: 69.59/ಲೀಟರ್ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಹಾಸನ, ಕಾರವಾರ, ಕೊಡಗು ಶಿವಮೊಗ್ಗ: ಪೆಟ್ರೋಲ್: 74.71/ಲೀಟರ್ ಡೀಸೆಲ್: 69.24/ಲೀಟರ್ ಚಿಕ್ಕಮಗಳೂರು: ಪೆಟ್ರೋಲ್: 74.89/ಲೀಟರ್ ಡೀಸೆಲ್: 69.31/ಲೀಟರ್ ಉಡುಪಿ: ಪೆಟ್ರೋಲ್: 73.59/ಲೀಟರ್ ಡೀಸೆಲ್: 68.097/ಲೀಟರ್ ಹಾಸನ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.36/ಲೀಟರ್ ಕಾರವಾರ: ಪೆಟ್ರೋಲ್: 75.02/ಲೀಟರ್ ಡೀಸೆಲ್: 69.56/ಲೀಟರ್ ಕೊಡಗು, ವಿರಾಜಪೇಟೆ: ಪೆಟ್ರೋಲ್: 74.49/ಲೀಟರ್ ಡೀಸೆಲ್: 68.95/ಲೀಟರ್ ಚಾಮರಾಜನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿತ್ರದುರ್ಗ, ಹಾವೇರಿ, ಬಿಜಾಪುರ, ಬಾಗಲಕೋಟೆ ಚಿತ್ರದುರ್ಗ: ಪೆಟ್ರೋಲ್: 75.23/ಲೀಟರ್ ಡೀಸೆಲ್: 69.68/ಲೀಟರ್ ಹಾವೇರಿ: ಪೆಟ್ರೋಲ್: 74.51/ಲೀಟರ್ ಡೀಸೆಲ್: 69.10/ಲೀಟರ್ ಬಿಜಾಪುರ: ಪೆಟ್ರೋಲ್: 74.0/ಲೀಟರ್ ಡೀಸೆಲ್: 68.63/ಲೀಟರ್ ಬಾಗಲಕೋಟೆ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಬಾದಾಮಿ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಹೈದರಾಬಾದ್ ಕರ್ನಾಟಕ ಗದಗ: ಪೆಟ್ರೋಲ್: 74.3/ಲೀಟರ್ ಡೀಸೆಲ್: 68.89/ಲೀಟರ್ ಬಳ್ಳಾರಿ: ಪೆಟ್ರೋಲ್: 75.32/ಲೀಟರ್ ಡೀಸೆಲ್: 69.93/ಲೀಟರ್ ಕೊಪ್ಪಳ: ಪೆಟ್ರೋಲ್: 74.73/ಲೀಟರ್ ಡೀಸೆಲ್: 69.32/ಲೀಟರ್ ರಾಯಚೂರು ಪೆಟ್ರೋಲ್: 74.15/ಲೀಟರ್ ಡೀಸೆಲ್: 68.747/ಲೀಟರ್ ಬೀದರ ಪೆಟ್ರೋಲ್: 74.714/ಲೀಟರ್ ಡೀಸೆಲ್: 69.32/ಲೀಟರ್ ಯಾದಗಿರಿ: ಪೆಟ್ರೋಲ್: 74.37/ಲೀಟರ್ ಡೀಸೆಲ್: 68.96/ಲೀಟರ್ ಗುಲ್ಬರ್ಗ ಪೆಟ್ರೋಲ್: 74.04/ಲೀಟರ್ ಡೀಸೆಲ್: 68.62/ಲೀಟರ್ ದೇಶದ ಪ್ರಮುಖ ನಗರಗಳು ಮುಂಬೈ: ಪೆಟ್ರೋಲ್: 77.28/ಲೀಟರ್ ಡೀಸೆಲ್: 69.58/ಲೀಟರ್ ದೆಹಲಿ: ಪೆಟ್ರೋಲ್: 71.62/ಲೀಟರ್ ಡೀಸೆಲ್: 66.36/ಲೀಟರ್ ಚೆನ್ನೈ: ಪೆಟ್ರೋಲ್: 74.39/ಲೀಟರ್ ಡೀಸೆಲ್: 70.19/ಲೀಟರ್ ಹೈದರಾಬಾದ್: ಪೆಟ್ರೋಲ್: 76.05/ಲೀಟರ್ ಡೀಸೆಲ್: 72.29/ಲೀಟರ್ ಕೊಲ್ಕತ್ತಾ: ಪೆಟ್ರೋಲ್: 73.74/ಲೀಟರ್ ಡೀಸೆಲ್: 68.21/ಲೀಟರ್ ಗುವಾಹಟಿ: ಪೆಟ್ರೋಲ್: 71.28/ಲೀಟರ್ ಡೀಸೆಲ್: 67.97/ಲೀಟರ್ ಗಾಂಧಿನಗರ (ಗುಜರಾತ) ಪೆಟ್ರೋಲ್: 69.25/ಲೀಟರ್ ಡೀಸೆಲ್: 69.62/ಲೀಟರ್ ಜೈಪುರ: ಪೆಟ್ರೋಲ್: 72.49/ಲೀಟರ್ ಡೀಸೆಲ್: 68.93/ಲೀಟರ್ ಪಣಜಿ: ಪೆಟ್ರೋಲ್: 65.15/ಲೀಟರ್ ಡೀಸೆಲ್: 65.57/ಲೀಟರ್ ಲಖನೌ: ಪೆಟ್ರೋಲ್: 71.03/ಲೀಟರ್ ಡೀಸೆಲ್: 65.26/ಲೀಟರ್

ತೈಲ ಆಮದು ನಿಷೇಧ ಎಫೆಕ್ಟ್? ಅಮೆರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಇರಾನ್ನಿಂದ ತೈಲ ಆಮದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ. ಇರಾನ್ನಿಂದ ತೈಲ ಆಮದು ಸ್ಥಗಿತಗೊಂಡರೆ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ದರ ಏರಿಕೆಯಾಗಬಹುದು. ಮೆಕ್ಸಿಕೊದಿಂದ 7 ಲಕ್ಷ ಟನ್ ಕಚ್ಚಾ ತೈಲ, ಸೌದಿ ಅರೇಬಿಯಾದಿಂದ 20 ಲಕ್ಷ ಟನ್ ತೈಲ ಖರೀದಿಸುವ ಆಯ್ಕೆಗಳನ್ನು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಹೊಂದಿದೆ ಎನ್ನಲಾಗಿದೆ. ಅಲ್ಲದೇ ಕುವೈತ್ ನಿಂದ 15 ಲಕ್ಷ ಟನ್, ಯುಎಇಯಿಂದ 10 ಲಕ್ಷ ಟನ್ ಖರೀದಿಸಲಿದೆ. ಇರಾನ್ನಿಂದ ತೈಲ ಆಮದು ಸ್ಥಗಿತಗೊಳಿಸಿದರೆ ಭಾರತ ಇತರ ರಾಷ್ಟ್ರಗಳಿಂದ ಆಮದು ಹೆಚ್ಚಿಸಬೇಕಾಗುತ್ತದೆ. ತೈಲ ಆಮದು ವೆಚ್ಚ ಏರಿಕೆಯಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ.
ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…
ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ವಾರದ ಏಳೂ ದಿನವನ್ನು ಒಂದೊಂದು ದೇವತೆಗಳಿಗೆ ಅರ್ಪಣೆ ಮಾಡಲಾಗಿದೆ. ಅದ್ರಲ್ಲೂ ಶನಿವಾರಕ್ಕೆ ವಿಶೇಷ ಮಹತ್ವವಿದೆ. ಶನಿವಾರ ಶನಿದೇವನಿಗೆ ಪೂಜೆ ಮಾಡಲಾಗುತ್ತದೆ. ಕೋಪದ ದೇವರು ಶನಿ ಕೃಪೆಗೆ ಪಾತ್ರರಾಗಲು ಭಕ್ತರು ಹರಸಾಹಸ ಪಡ್ತಾರೆ. ಸಾಡೆಸಾತ್ ಶನಿ ಇದ್ದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಅಂತವರು ಶನಿಯ ವಿಶೇಷ ಆರಾಧನೆ ಮಾಡಬೇಕಾಗುತ್ತದೆ. ಶನಿವಾರ ವಿಶೇಷ ಪೂಜೆ, ವೃತದ ಜೊತೆ ಶನಿವಾರ ಬೆಳಿಗ್ಗೆ ಕೆಲವೊಂದು ವಸ್ತುಗಳು ಕಣ್ಣಿಗೆ ಬಿದ್ರೆ ಶುಭಕರ. ಕಪ್ಪು ನಾಯಿ ಮೇಲೆ ಶನಿ ಸವಾರಿ ಮಾಡ್ತಾನೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…