ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ ಸಾಗಿರುವುದು ವಾಹನ ಸವಾರರ ಕಳವಳಕ್ಕೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾದರೆ, ಅದಕ್ಕನುಗುಣವಾಗಿ ದೇಶೀ ಮಾರುಕಟ್ಟೆಯಲ್ಲೂ ತೈಲ ಬೆಲೆ ಇಳಿಕೆಯಾಗುತ್ತದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಡಾಲರ್ ಬೆಲೆ ಕುಸಿಯುತ್ತಿರುವ ಕಾರಣ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿದೆ.

ಕನ್ನಡಗುಡ್ ರಿಟರ್ನ್ಸ್.ಇನ್ ಮೂಲಕ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರಗಳ ಮಾಹಿತಿಯನ್ನು ಪ್ರತಿದಿನ ನೀಡಲಾಗುತ್ತದೆ. ಇವತ್ತೂ ಯಾವ ಯಾವ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ (petrol, diesel price) ಎಷ್ಟೆಷ್ಟು ಏರಿಳಿಕೆಯಾಗಿದೆ ಎಂಬುದನ್ನು ನೋಡೋಣ.. ತೈಲ ಬೆಲೆ ಏರಿಕೆಗೆ ಕಾರಣ ಸಾಮಾನ್ಯವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ-ಇಳಿಕೆ ಹಾಗು ಡಾಲರ್ ಎದುರು ರೂಪಾಯಿ ಮೌಲ್ಯಗಳ ಕುಸಿತ ಪೆಟ್ರೋಲ್ ಡೀಸೆಲ್ ದರಗಳ ಮೇಲೆ ಪರಿಣಾಮ ಬೀರುತ್ತದೆ. ಜಾಗತಿಕ ಮಾರುಕಟ್ಟೆಯಲ್ಲಿನ ಪ್ರಭಾವದಿಂದಾಗಿ ತೈಲ ಬೆಲೆಗಳು ಏರಿಳಿತಕ್ಕೆ ಒಳಗಾಗುತ್ತವೆ.

ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಮೈಸೂರು, ಮಂಗಳೂರು, ಬೆಂಗಳೂರು: ಪೆಟ್ರೋಲ್: 74.01/ಲೀಟರ್ ಡೀಸೆಲ್: 68.57/ಲೀಟರ್ ಹುಬ್ಬಳ್ಳಿ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಧಾರವಾಡ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಮೈಸೂರು: ಪೆಟ್ರೋಲ್: 73.75/ಲೀಟರ್ ಡೀಸೆಲ್: 68.30/ಲೀಟರ್ ಮಂಗಳೂರು: ಪೆಟ್ರೋಲ್: 73.68/ಲೀಟರ್ ಡೀಸೆಲ್: 68.17/ಲೀಟರ್ ಬೆಳಗಾವಿ: ಪೆಟ್ರೋಲ್: 74.10/ಲೀಟರ್ ಡೀಸೆಲ್: 68.69/ಲೀಟರ್ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು ಕೋಲಾರ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.492/ಲೀಟರ್ ರಾಮನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿಕ್ಕಬಳ್ಳಾಪುರ: ಪೆಟ್ರೋಲ್: 74.056/ಲೀಟರ್ ಡೀಸೆಲ್: 68.60/ಲೀಟರ್ ಮಂಡ್ಯ: ಪೆಟ್ರೋಲ್: 73.93/ಲೀಟರ್ ಡೀಸೆಲ್: 68.48/ಲೀಟರ್ ತುಮಕೂರು: ಪೆಟ್ರೋಲ್: 74.42/ಲೀಟರ್ ಡೀಸೆಲ್: 68.98/ಲೀಟರ್ ದಾವಣಗೆರೆ: ಪೆಟ್ರೋಲ್: 75.14/ಲೀಟರ್ ಡೀಸೆಲ್: 69.59/ಲೀಟರ್ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಹಾಸನ, ಕಾರವಾರ, ಕೊಡಗು ಶಿವಮೊಗ್ಗ: ಪೆಟ್ರೋಲ್: 74.71/ಲೀಟರ್ ಡೀಸೆಲ್: 69.24/ಲೀಟರ್ ಚಿಕ್ಕಮಗಳೂರು: ಪೆಟ್ರೋಲ್: 74.89/ಲೀಟರ್ ಡೀಸೆಲ್: 69.31/ಲೀಟರ್ ಉಡುಪಿ: ಪೆಟ್ರೋಲ್: 73.59/ಲೀಟರ್ ಡೀಸೆಲ್: 68.097/ಲೀಟರ್ ಹಾಸನ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.36/ಲೀಟರ್ ಕಾರವಾರ: ಪೆಟ್ರೋಲ್: 75.02/ಲೀಟರ್ ಡೀಸೆಲ್: 69.56/ಲೀಟರ್ ಕೊಡಗು, ವಿರಾಜಪೇಟೆ: ಪೆಟ್ರೋಲ್: 74.49/ಲೀಟರ್ ಡೀಸೆಲ್: 68.95/ಲೀಟರ್ ಚಾಮರಾಜನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿತ್ರದುರ್ಗ, ಹಾವೇರಿ, ಬಿಜಾಪುರ, ಬಾಗಲಕೋಟೆ ಚಿತ್ರದುರ್ಗ: ಪೆಟ್ರೋಲ್: 75.23/ಲೀಟರ್ ಡೀಸೆಲ್: 69.68/ಲೀಟರ್ ಹಾವೇರಿ: ಪೆಟ್ರೋಲ್: 74.51/ಲೀಟರ್ ಡೀಸೆಲ್: 69.10/ಲೀಟರ್ ಬಿಜಾಪುರ: ಪೆಟ್ರೋಲ್: 74.0/ಲೀಟರ್ ಡೀಸೆಲ್: 68.63/ಲೀಟರ್ ಬಾಗಲಕೋಟೆ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಬಾದಾಮಿ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಹೈದರಾಬಾದ್ ಕರ್ನಾಟಕ ಗದಗ: ಪೆಟ್ರೋಲ್: 74.3/ಲೀಟರ್ ಡೀಸೆಲ್: 68.89/ಲೀಟರ್ ಬಳ್ಳಾರಿ: ಪೆಟ್ರೋಲ್: 75.32/ಲೀಟರ್ ಡೀಸೆಲ್: 69.93/ಲೀಟರ್ ಕೊಪ್ಪಳ: ಪೆಟ್ರೋಲ್: 74.73/ಲೀಟರ್ ಡೀಸೆಲ್: 69.32/ಲೀಟರ್ ರಾಯಚೂರು ಪೆಟ್ರೋಲ್: 74.15/ಲೀಟರ್ ಡೀಸೆಲ್: 68.747/ಲೀಟರ್ ಬೀದರ ಪೆಟ್ರೋಲ್: 74.714/ಲೀಟರ್ ಡೀಸೆಲ್: 69.32/ಲೀಟರ್ ಯಾದಗಿರಿ: ಪೆಟ್ರೋಲ್: 74.37/ಲೀಟರ್ ಡೀಸೆಲ್: 68.96/ಲೀಟರ್ ಗುಲ್ಬರ್ಗ ಪೆಟ್ರೋಲ್: 74.04/ಲೀಟರ್ ಡೀಸೆಲ್: 68.62/ಲೀಟರ್ ದೇಶದ ಪ್ರಮುಖ ನಗರಗಳು ಮುಂಬೈ: ಪೆಟ್ರೋಲ್: 77.28/ಲೀಟರ್ ಡೀಸೆಲ್: 69.58/ಲೀಟರ್ ದೆಹಲಿ: ಪೆಟ್ರೋಲ್: 71.62/ಲೀಟರ್ ಡೀಸೆಲ್: 66.36/ಲೀಟರ್ ಚೆನ್ನೈ: ಪೆಟ್ರೋಲ್: 74.39/ಲೀಟರ್ ಡೀಸೆಲ್: 70.19/ಲೀಟರ್ ಹೈದರಾಬಾದ್: ಪೆಟ್ರೋಲ್: 76.05/ಲೀಟರ್ ಡೀಸೆಲ್: 72.29/ಲೀಟರ್ ಕೊಲ್ಕತ್ತಾ: ಪೆಟ್ರೋಲ್: 73.74/ಲೀಟರ್ ಡೀಸೆಲ್: 68.21/ಲೀಟರ್ ಗುವಾಹಟಿ: ಪೆಟ್ರೋಲ್: 71.28/ಲೀಟರ್ ಡೀಸೆಲ್: 67.97/ಲೀಟರ್ ಗಾಂಧಿನಗರ (ಗುಜರಾತ) ಪೆಟ್ರೋಲ್: 69.25/ಲೀಟರ್ ಡೀಸೆಲ್: 69.62/ಲೀಟರ್ ಜೈಪುರ: ಪೆಟ್ರೋಲ್: 72.49/ಲೀಟರ್ ಡೀಸೆಲ್: 68.93/ಲೀಟರ್ ಪಣಜಿ: ಪೆಟ್ರೋಲ್: 65.15/ಲೀಟರ್ ಡೀಸೆಲ್: 65.57/ಲೀಟರ್ ಲಖನೌ: ಪೆಟ್ರೋಲ್: 71.03/ಲೀಟರ್ ಡೀಸೆಲ್: 65.26/ಲೀಟರ್

ತೈಲ ಆಮದು ನಿಷೇಧ ಎಫೆಕ್ಟ್? ಅಮೆರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಇರಾನ್ನಿಂದ ತೈಲ ಆಮದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ. ಇರಾನ್ನಿಂದ ತೈಲ ಆಮದು ಸ್ಥಗಿತಗೊಂಡರೆ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ದರ ಏರಿಕೆಯಾಗಬಹುದು. ಮೆಕ್ಸಿಕೊದಿಂದ 7 ಲಕ್ಷ ಟನ್ ಕಚ್ಚಾ ತೈಲ, ಸೌದಿ ಅರೇಬಿಯಾದಿಂದ 20 ಲಕ್ಷ ಟನ್ ತೈಲ ಖರೀದಿಸುವ ಆಯ್ಕೆಗಳನ್ನು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಹೊಂದಿದೆ ಎನ್ನಲಾಗಿದೆ. ಅಲ್ಲದೇ ಕುವೈತ್ ನಿಂದ 15 ಲಕ್ಷ ಟನ್, ಯುಎಇಯಿಂದ 10 ಲಕ್ಷ ಟನ್ ಖರೀದಿಸಲಿದೆ. ಇರಾನ್ನಿಂದ ತೈಲ ಆಮದು ಸ್ಥಗಿತಗೊಳಿಸಿದರೆ ಭಾರತ ಇತರ ರಾಷ್ಟ್ರಗಳಿಂದ ಆಮದು ಹೆಚ್ಚಿಸಬೇಕಾಗುತ್ತದೆ. ತೈಲ ಆಮದು ವೆಚ್ಚ ಏರಿಕೆಯಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.
ನಮ್ಮ ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್.. …
ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…
– MAYOON N ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…