ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ ಸಾಗಿರುವುದು ವಾಹನ ಸವಾರರ ಕಳವಳಕ್ಕೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾದರೆ, ಅದಕ್ಕನುಗುಣವಾಗಿ ದೇಶೀ ಮಾರುಕಟ್ಟೆಯಲ್ಲೂ ತೈಲ ಬೆಲೆ ಇಳಿಕೆಯಾಗುತ್ತದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಡಾಲರ್ ಬೆಲೆ ಕುಸಿಯುತ್ತಿರುವ ಕಾರಣ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿದೆ.

ಕನ್ನಡಗುಡ್ ರಿಟರ್ನ್ಸ್.ಇನ್ ಮೂಲಕ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರಗಳ ಮಾಹಿತಿಯನ್ನು ಪ್ರತಿದಿನ ನೀಡಲಾಗುತ್ತದೆ. ಇವತ್ತೂ ಯಾವ ಯಾವ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ (petrol, diesel price) ಎಷ್ಟೆಷ್ಟು ಏರಿಳಿಕೆಯಾಗಿದೆ ಎಂಬುದನ್ನು ನೋಡೋಣ.. ತೈಲ ಬೆಲೆ ಏರಿಕೆಗೆ ಕಾರಣ ಸಾಮಾನ್ಯವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ-ಇಳಿಕೆ ಹಾಗು ಡಾಲರ್ ಎದುರು ರೂಪಾಯಿ ಮೌಲ್ಯಗಳ ಕುಸಿತ ಪೆಟ್ರೋಲ್ ಡೀಸೆಲ್ ದರಗಳ ಮೇಲೆ ಪರಿಣಾಮ ಬೀರುತ್ತದೆ. ಜಾಗತಿಕ ಮಾರುಕಟ್ಟೆಯಲ್ಲಿನ ಪ್ರಭಾವದಿಂದಾಗಿ ತೈಲ ಬೆಲೆಗಳು ಏರಿಳಿತಕ್ಕೆ ಒಳಗಾಗುತ್ತವೆ.

ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಮೈಸೂರು, ಮಂಗಳೂರು, ಬೆಂಗಳೂರು: ಪೆಟ್ರೋಲ್: 74.01/ಲೀಟರ್ ಡೀಸೆಲ್: 68.57/ಲೀಟರ್ ಹುಬ್ಬಳ್ಳಿ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಧಾರವಾಡ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಮೈಸೂರು: ಪೆಟ್ರೋಲ್: 73.75/ಲೀಟರ್ ಡೀಸೆಲ್: 68.30/ಲೀಟರ್ ಮಂಗಳೂರು: ಪೆಟ್ರೋಲ್: 73.68/ಲೀಟರ್ ಡೀಸೆಲ್: 68.17/ಲೀಟರ್ ಬೆಳಗಾವಿ: ಪೆಟ್ರೋಲ್: 74.10/ಲೀಟರ್ ಡೀಸೆಲ್: 68.69/ಲೀಟರ್ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು ಕೋಲಾರ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.492/ಲೀಟರ್ ರಾಮನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿಕ್ಕಬಳ್ಳಾಪುರ: ಪೆಟ್ರೋಲ್: 74.056/ಲೀಟರ್ ಡೀಸೆಲ್: 68.60/ಲೀಟರ್ ಮಂಡ್ಯ: ಪೆಟ್ರೋಲ್: 73.93/ಲೀಟರ್ ಡೀಸೆಲ್: 68.48/ಲೀಟರ್ ತುಮಕೂರು: ಪೆಟ್ರೋಲ್: 74.42/ಲೀಟರ್ ಡೀಸೆಲ್: 68.98/ಲೀಟರ್ ದಾವಣಗೆರೆ: ಪೆಟ್ರೋಲ್: 75.14/ಲೀಟರ್ ಡೀಸೆಲ್: 69.59/ಲೀಟರ್ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಹಾಸನ, ಕಾರವಾರ, ಕೊಡಗು ಶಿವಮೊಗ್ಗ: ಪೆಟ್ರೋಲ್: 74.71/ಲೀಟರ್ ಡೀಸೆಲ್: 69.24/ಲೀಟರ್ ಚಿಕ್ಕಮಗಳೂರು: ಪೆಟ್ರೋಲ್: 74.89/ಲೀಟರ್ ಡೀಸೆಲ್: 69.31/ಲೀಟರ್ ಉಡುಪಿ: ಪೆಟ್ರೋಲ್: 73.59/ಲೀಟರ್ ಡೀಸೆಲ್: 68.097/ಲೀಟರ್ ಹಾಸನ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.36/ಲೀಟರ್ ಕಾರವಾರ: ಪೆಟ್ರೋಲ್: 75.02/ಲೀಟರ್ ಡೀಸೆಲ್: 69.56/ಲೀಟರ್ ಕೊಡಗು, ವಿರಾಜಪೇಟೆ: ಪೆಟ್ರೋಲ್: 74.49/ಲೀಟರ್ ಡೀಸೆಲ್: 68.95/ಲೀಟರ್ ಚಾಮರಾಜನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿತ್ರದುರ್ಗ, ಹಾವೇರಿ, ಬಿಜಾಪುರ, ಬಾಗಲಕೋಟೆ ಚಿತ್ರದುರ್ಗ: ಪೆಟ್ರೋಲ್: 75.23/ಲೀಟರ್ ಡೀಸೆಲ್: 69.68/ಲೀಟರ್ ಹಾವೇರಿ: ಪೆಟ್ರೋಲ್: 74.51/ಲೀಟರ್ ಡೀಸೆಲ್: 69.10/ಲೀಟರ್ ಬಿಜಾಪುರ: ಪೆಟ್ರೋಲ್: 74.0/ಲೀಟರ್ ಡೀಸೆಲ್: 68.63/ಲೀಟರ್ ಬಾಗಲಕೋಟೆ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಬಾದಾಮಿ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಹೈದರಾಬಾದ್ ಕರ್ನಾಟಕ ಗದಗ: ಪೆಟ್ರೋಲ್: 74.3/ಲೀಟರ್ ಡೀಸೆಲ್: 68.89/ಲೀಟರ್ ಬಳ್ಳಾರಿ: ಪೆಟ್ರೋಲ್: 75.32/ಲೀಟರ್ ಡೀಸೆಲ್: 69.93/ಲೀಟರ್ ಕೊಪ್ಪಳ: ಪೆಟ್ರೋಲ್: 74.73/ಲೀಟರ್ ಡೀಸೆಲ್: 69.32/ಲೀಟರ್ ರಾಯಚೂರು ಪೆಟ್ರೋಲ್: 74.15/ಲೀಟರ್ ಡೀಸೆಲ್: 68.747/ಲೀಟರ್ ಬೀದರ ಪೆಟ್ರೋಲ್: 74.714/ಲೀಟರ್ ಡೀಸೆಲ್: 69.32/ಲೀಟರ್ ಯಾದಗಿರಿ: ಪೆಟ್ರೋಲ್: 74.37/ಲೀಟರ್ ಡೀಸೆಲ್: 68.96/ಲೀಟರ್ ಗುಲ್ಬರ್ಗ ಪೆಟ್ರೋಲ್: 74.04/ಲೀಟರ್ ಡೀಸೆಲ್: 68.62/ಲೀಟರ್ ದೇಶದ ಪ್ರಮುಖ ನಗರಗಳು ಮುಂಬೈ: ಪೆಟ್ರೋಲ್: 77.28/ಲೀಟರ್ ಡೀಸೆಲ್: 69.58/ಲೀಟರ್ ದೆಹಲಿ: ಪೆಟ್ರೋಲ್: 71.62/ಲೀಟರ್ ಡೀಸೆಲ್: 66.36/ಲೀಟರ್ ಚೆನ್ನೈ: ಪೆಟ್ರೋಲ್: 74.39/ಲೀಟರ್ ಡೀಸೆಲ್: 70.19/ಲೀಟರ್ ಹೈದರಾಬಾದ್: ಪೆಟ್ರೋಲ್: 76.05/ಲೀಟರ್ ಡೀಸೆಲ್: 72.29/ಲೀಟರ್ ಕೊಲ್ಕತ್ತಾ: ಪೆಟ್ರೋಲ್: 73.74/ಲೀಟರ್ ಡೀಸೆಲ್: 68.21/ಲೀಟರ್ ಗುವಾಹಟಿ: ಪೆಟ್ರೋಲ್: 71.28/ಲೀಟರ್ ಡೀಸೆಲ್: 67.97/ಲೀಟರ್ ಗಾಂಧಿನಗರ (ಗುಜರಾತ) ಪೆಟ್ರೋಲ್: 69.25/ಲೀಟರ್ ಡೀಸೆಲ್: 69.62/ಲೀಟರ್ ಜೈಪುರ: ಪೆಟ್ರೋಲ್: 72.49/ಲೀಟರ್ ಡೀಸೆಲ್: 68.93/ಲೀಟರ್ ಪಣಜಿ: ಪೆಟ್ರೋಲ್: 65.15/ಲೀಟರ್ ಡೀಸೆಲ್: 65.57/ಲೀಟರ್ ಲಖನೌ: ಪೆಟ್ರೋಲ್: 71.03/ಲೀಟರ್ ಡೀಸೆಲ್: 65.26/ಲೀಟರ್

ತೈಲ ಆಮದು ನಿಷೇಧ ಎಫೆಕ್ಟ್? ಅಮೆರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಇರಾನ್ನಿಂದ ತೈಲ ಆಮದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ. ಇರಾನ್ನಿಂದ ತೈಲ ಆಮದು ಸ್ಥಗಿತಗೊಂಡರೆ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ದರ ಏರಿಕೆಯಾಗಬಹುದು. ಮೆಕ್ಸಿಕೊದಿಂದ 7 ಲಕ್ಷ ಟನ್ ಕಚ್ಚಾ ತೈಲ, ಸೌದಿ ಅರೇಬಿಯಾದಿಂದ 20 ಲಕ್ಷ ಟನ್ ತೈಲ ಖರೀದಿಸುವ ಆಯ್ಕೆಗಳನ್ನು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಹೊಂದಿದೆ ಎನ್ನಲಾಗಿದೆ. ಅಲ್ಲದೇ ಕುವೈತ್ ನಿಂದ 15 ಲಕ್ಷ ಟನ್, ಯುಎಇಯಿಂದ 10 ಲಕ್ಷ ಟನ್ ಖರೀದಿಸಲಿದೆ. ಇರಾನ್ನಿಂದ ತೈಲ ಆಮದು ಸ್ಥಗಿತಗೊಳಿಸಿದರೆ ಭಾರತ ಇತರ ರಾಷ್ಟ್ರಗಳಿಂದ ಆಮದು ಹೆಚ್ಚಿಸಬೇಕಾಗುತ್ತದೆ. ತೈಲ ಆಮದು ವೆಚ್ಚ ಏರಿಕೆಯಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…
ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…
ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್ ಸೆಲ್ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್ ಸೆಲ್ಸ್ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್ ಸರ್ಕ್ಯುಲೇಶನ್ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್ ಬರುತ್ತದೆ. ಇದರಿಂದ ನಿಮ್ಮ ಲುಕ್ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…
ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. *ಬಾಯಿಯ ದುರ್ವಾಸನೆ ನಿವಾರಿಸುತ್ತದೆ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…