ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ ಸಾಗಿರುವುದು ವಾಹನ ಸವಾರರ ಕಳವಳಕ್ಕೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾದರೆ, ಅದಕ್ಕನುಗುಣವಾಗಿ ದೇಶೀ ಮಾರುಕಟ್ಟೆಯಲ್ಲೂ ತೈಲ ಬೆಲೆ ಇಳಿಕೆಯಾಗುತ್ತದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಡಾಲರ್ ಬೆಲೆ ಕುಸಿಯುತ್ತಿರುವ ಕಾರಣ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿದೆ.

ಕನ್ನಡಗುಡ್ ರಿಟರ್ನ್ಸ್.ಇನ್ ಮೂಲಕ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರಗಳ ಮಾಹಿತಿಯನ್ನು ಪ್ರತಿದಿನ ನೀಡಲಾಗುತ್ತದೆ. ಇವತ್ತೂ ಯಾವ ಯಾವ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ (petrol, diesel price) ಎಷ್ಟೆಷ್ಟು ಏರಿಳಿಕೆಯಾಗಿದೆ ಎಂಬುದನ್ನು ನೋಡೋಣ.. ತೈಲ ಬೆಲೆ ಏರಿಕೆಗೆ ಕಾರಣ ಸಾಮಾನ್ಯವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ-ಇಳಿಕೆ ಹಾಗು ಡಾಲರ್ ಎದುರು ರೂಪಾಯಿ ಮೌಲ್ಯಗಳ ಕುಸಿತ ಪೆಟ್ರೋಲ್ ಡೀಸೆಲ್ ದರಗಳ ಮೇಲೆ ಪರಿಣಾಮ ಬೀರುತ್ತದೆ. ಜಾಗತಿಕ ಮಾರುಕಟ್ಟೆಯಲ್ಲಿನ ಪ್ರಭಾವದಿಂದಾಗಿ ತೈಲ ಬೆಲೆಗಳು ಏರಿಳಿತಕ್ಕೆ ಒಳಗಾಗುತ್ತವೆ.

ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಮೈಸೂರು, ಮಂಗಳೂರು, ಬೆಂಗಳೂರು: ಪೆಟ್ರೋಲ್: 74.01/ಲೀಟರ್ ಡೀಸೆಲ್: 68.57/ಲೀಟರ್ ಹುಬ್ಬಳ್ಳಿ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಧಾರವಾಡ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಮೈಸೂರು: ಪೆಟ್ರೋಲ್: 73.75/ಲೀಟರ್ ಡೀಸೆಲ್: 68.30/ಲೀಟರ್ ಮಂಗಳೂರು: ಪೆಟ್ರೋಲ್: 73.68/ಲೀಟರ್ ಡೀಸೆಲ್: 68.17/ಲೀಟರ್ ಬೆಳಗಾವಿ: ಪೆಟ್ರೋಲ್: 74.10/ಲೀಟರ್ ಡೀಸೆಲ್: 68.69/ಲೀಟರ್ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು ಕೋಲಾರ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.492/ಲೀಟರ್ ರಾಮನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿಕ್ಕಬಳ್ಳಾಪುರ: ಪೆಟ್ರೋಲ್: 74.056/ಲೀಟರ್ ಡೀಸೆಲ್: 68.60/ಲೀಟರ್ ಮಂಡ್ಯ: ಪೆಟ್ರೋಲ್: 73.93/ಲೀಟರ್ ಡೀಸೆಲ್: 68.48/ಲೀಟರ್ ತುಮಕೂರು: ಪೆಟ್ರೋಲ್: 74.42/ಲೀಟರ್ ಡೀಸೆಲ್: 68.98/ಲೀಟರ್ ದಾವಣಗೆರೆ: ಪೆಟ್ರೋಲ್: 75.14/ಲೀಟರ್ ಡೀಸೆಲ್: 69.59/ಲೀಟರ್ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಹಾಸನ, ಕಾರವಾರ, ಕೊಡಗು ಶಿವಮೊಗ್ಗ: ಪೆಟ್ರೋಲ್: 74.71/ಲೀಟರ್ ಡೀಸೆಲ್: 69.24/ಲೀಟರ್ ಚಿಕ್ಕಮಗಳೂರು: ಪೆಟ್ರೋಲ್: 74.89/ಲೀಟರ್ ಡೀಸೆಲ್: 69.31/ಲೀಟರ್ ಉಡುಪಿ: ಪೆಟ್ರೋಲ್: 73.59/ಲೀಟರ್ ಡೀಸೆಲ್: 68.097/ಲೀಟರ್ ಹಾಸನ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.36/ಲೀಟರ್ ಕಾರವಾರ: ಪೆಟ್ರೋಲ್: 75.02/ಲೀಟರ್ ಡೀಸೆಲ್: 69.56/ಲೀಟರ್ ಕೊಡಗು, ವಿರಾಜಪೇಟೆ: ಪೆಟ್ರೋಲ್: 74.49/ಲೀಟರ್ ಡೀಸೆಲ್: 68.95/ಲೀಟರ್ ಚಾಮರಾಜನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿತ್ರದುರ್ಗ, ಹಾವೇರಿ, ಬಿಜಾಪುರ, ಬಾಗಲಕೋಟೆ ಚಿತ್ರದುರ್ಗ: ಪೆಟ್ರೋಲ್: 75.23/ಲೀಟರ್ ಡೀಸೆಲ್: 69.68/ಲೀಟರ್ ಹಾವೇರಿ: ಪೆಟ್ರೋಲ್: 74.51/ಲೀಟರ್ ಡೀಸೆಲ್: 69.10/ಲೀಟರ್ ಬಿಜಾಪುರ: ಪೆಟ್ರೋಲ್: 74.0/ಲೀಟರ್ ಡೀಸೆಲ್: 68.63/ಲೀಟರ್ ಬಾಗಲಕೋಟೆ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಬಾದಾಮಿ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಹೈದರಾಬಾದ್ ಕರ್ನಾಟಕ ಗದಗ: ಪೆಟ್ರೋಲ್: 74.3/ಲೀಟರ್ ಡೀಸೆಲ್: 68.89/ಲೀಟರ್ ಬಳ್ಳಾರಿ: ಪೆಟ್ರೋಲ್: 75.32/ಲೀಟರ್ ಡೀಸೆಲ್: 69.93/ಲೀಟರ್ ಕೊಪ್ಪಳ: ಪೆಟ್ರೋಲ್: 74.73/ಲೀಟರ್ ಡೀಸೆಲ್: 69.32/ಲೀಟರ್ ರಾಯಚೂರು ಪೆಟ್ರೋಲ್: 74.15/ಲೀಟರ್ ಡೀಸೆಲ್: 68.747/ಲೀಟರ್ ಬೀದರ ಪೆಟ್ರೋಲ್: 74.714/ಲೀಟರ್ ಡೀಸೆಲ್: 69.32/ಲೀಟರ್ ಯಾದಗಿರಿ: ಪೆಟ್ರೋಲ್: 74.37/ಲೀಟರ್ ಡೀಸೆಲ್: 68.96/ಲೀಟರ್ ಗುಲ್ಬರ್ಗ ಪೆಟ್ರೋಲ್: 74.04/ಲೀಟರ್ ಡೀಸೆಲ್: 68.62/ಲೀಟರ್ ದೇಶದ ಪ್ರಮುಖ ನಗರಗಳು ಮುಂಬೈ: ಪೆಟ್ರೋಲ್: 77.28/ಲೀಟರ್ ಡೀಸೆಲ್: 69.58/ಲೀಟರ್ ದೆಹಲಿ: ಪೆಟ್ರೋಲ್: 71.62/ಲೀಟರ್ ಡೀಸೆಲ್: 66.36/ಲೀಟರ್ ಚೆನ್ನೈ: ಪೆಟ್ರೋಲ್: 74.39/ಲೀಟರ್ ಡೀಸೆಲ್: 70.19/ಲೀಟರ್ ಹೈದರಾಬಾದ್: ಪೆಟ್ರೋಲ್: 76.05/ಲೀಟರ್ ಡೀಸೆಲ್: 72.29/ಲೀಟರ್ ಕೊಲ್ಕತ್ತಾ: ಪೆಟ್ರೋಲ್: 73.74/ಲೀಟರ್ ಡೀಸೆಲ್: 68.21/ಲೀಟರ್ ಗುವಾಹಟಿ: ಪೆಟ್ರೋಲ್: 71.28/ಲೀಟರ್ ಡೀಸೆಲ್: 67.97/ಲೀಟರ್ ಗಾಂಧಿನಗರ (ಗುಜರಾತ) ಪೆಟ್ರೋಲ್: 69.25/ಲೀಟರ್ ಡೀಸೆಲ್: 69.62/ಲೀಟರ್ ಜೈಪುರ: ಪೆಟ್ರೋಲ್: 72.49/ಲೀಟರ್ ಡೀಸೆಲ್: 68.93/ಲೀಟರ್ ಪಣಜಿ: ಪೆಟ್ರೋಲ್: 65.15/ಲೀಟರ್ ಡೀಸೆಲ್: 65.57/ಲೀಟರ್ ಲಖನೌ: ಪೆಟ್ರೋಲ್: 71.03/ಲೀಟರ್ ಡೀಸೆಲ್: 65.26/ಲೀಟರ್

ತೈಲ ಆಮದು ನಿಷೇಧ ಎಫೆಕ್ಟ್? ಅಮೆರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಇರಾನ್ನಿಂದ ತೈಲ ಆಮದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ. ಇರಾನ್ನಿಂದ ತೈಲ ಆಮದು ಸ್ಥಗಿತಗೊಂಡರೆ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ದರ ಏರಿಕೆಯಾಗಬಹುದು. ಮೆಕ್ಸಿಕೊದಿಂದ 7 ಲಕ್ಷ ಟನ್ ಕಚ್ಚಾ ತೈಲ, ಸೌದಿ ಅರೇಬಿಯಾದಿಂದ 20 ಲಕ್ಷ ಟನ್ ತೈಲ ಖರೀದಿಸುವ ಆಯ್ಕೆಗಳನ್ನು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಹೊಂದಿದೆ ಎನ್ನಲಾಗಿದೆ. ಅಲ್ಲದೇ ಕುವೈತ್ ನಿಂದ 15 ಲಕ್ಷ ಟನ್, ಯುಎಇಯಿಂದ 10 ಲಕ್ಷ ಟನ್ ಖರೀದಿಸಲಿದೆ. ಇರಾನ್ನಿಂದ ತೈಲ ಆಮದು ಸ್ಥಗಿತಗೊಳಿಸಿದರೆ ಭಾರತ ಇತರ ರಾಷ್ಟ್ರಗಳಿಂದ ಆಮದು ಹೆಚ್ಚಿಸಬೇಕಾಗುತ್ತದೆ. ತೈಲ ಆಮದು ವೆಚ್ಚ ಏರಿಕೆಯಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…
ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆ ವೆಸ್ಟ್ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಅನುಷ್ಕಾ ಮಾಡಿರುವ ತಾಜಾ ಟ್ವೀಟ್ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್ನೆಟ್ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…
ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…
ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್ಗೇಟ್ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…