ಸುದ್ದಿ

ರಾತ್ರಿಸಮಯ ಅತಿ ಹೆಚ್ಚು ಸ್ಮಾರ್ಟ್‌ಫೋನ್ ಬಳಸುತ್ತೀರಾ?..ಈ ಶಾಕಿಂಗ್ ಸ್ಟೋರಿ ನೋಡಿ!!

189

ಡ್ರಗ್ಸ್, ಆಲ್ಕೋಹಾಲ್‌ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್‌ಫೋನ್‌ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್‌ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್‌ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್‌ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ ನೀಡಿದೆ.

ಸ್ಮಾರ್ಟ್‌ಫೋನ್ ಮುಖ್ಯವಾಗಿ ಮಾನವನ ನಿದ್ದೆಯನ್ನು ಕದಿಯುತ್ತಿರುವುದರಿಂದಲೇ ಇಂತಹ ಪರಿಸ್ಥಿತಿ ಎದುರಾಗಿದೆ ಎಂದು ಅಧ್ಯಯನದಲ್ಲಿ ಹೇಳಲಾಗಿದ್ದು, ಹಾಗಾದರೆ, ಸ್ಮಾರ್ಟ್‌ಫೋನ್ ಹೆಚ್ಚು ಬಳಕೆಯಿಂದ ಉಂಟಾಗುವ ಪರಿಣಾಮಗಳೆನು? ಮಾನಸಿಕ ಖಿನ್ನತೆಗೆ ದಾರಿಯಾಗುತ್ತಿರುವುದು ಏಕೆ ಎಂಬುದನ್ನು ಇಂದಿನ ಲೇಖನದಲ್ಲಿ ತಿಳಿಯಿರಿ.ರಾತ್ರಿವೇಳೆ ಹೆಚ್ಚು ಮೊಬೈಲ್ ಬಳಕೆ ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಸ್ಮಾರ್ಟ್‌ಫೋನ್ ಬಳಕೆ ಮಾಡುವವರ ಪ್ರಮಾಣ ಹೆಚ್ಚಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಶೇ. 75 ಕ್ಕಿಂತ ಹೆಚ್ಚು ಯುವಜನರು ರಾತ್ರಿ ಸ್ಮಾರ್ಟ್‌ಫೋನ್ ಬಳಕೆಯಿಂದ ನಿದ್ದೆ ಮಾಡುತ್ತಿಲ್ಲ ಎಂಬ ಶಾಕಿಂಗ್ ವಿಷಯವನ್ನು ಅಧ್ಯಯನವು ತಿಳಿಸಿದೆ.

ಸಾವಿಗೆ ಸ್ಮಾರ್ಟ್‌ಫೋನ್ ದಾರಿ ನಿದ್ದೆ ಮಾಡುವ ಸಮಯದಲ್ಲಿ ಸ್ಮಾರ್ಟ್‌ಫೋನ್ ಬಳಕೆ ಮಾಡುವ ಪ್ರಮಾಣ ಹೆಚ್ಚಿರುವುದರಿಂದ ಮಾನವನ ಆರೋಗ್ಯ ಸ್ಥಿತಿ ಏರುಪೇರಾಗುತ್ತಿದೆ. ಇದು ಮಾನವನಲ್ಲಿ ಖಿನ್ನತೆ ಮೂಡಲು ಪ್ರಮುಖ ಕಾರಣವಾಗುತ್ತಿರುವ ಪರಿಣಾಮದಿಂದ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೇಳಲಾಗಿದೆ.ಖಿನ್ನತೆಗೆ ಜಾರಲು ಕಾರಣ ಏನು? ರಾತ್ರಿ ಸಮಯದಲ್ಲಿ ಸರಿಯಾಗಿ ನಿದ್ದೆ ಮಾಡದಿದ್ದರೆ ಮಾನವನ ಮೆದುಳಿನ ಮೇಲೆ ಹೆಚ್ಚು ಒತ್ತಡ ಬೀಳಲಿದೆ. ಇದರಿಂದ ನೆನಪಿನ ಶಕ್ತಿ ಮತ್ತು ಏಕಾಗ್ರತೆ ಮೇಲೆ ಪರಿಣಾಮಗಳು ಬೀರುತ್ತದೆ. ಹೀಗೆ ಪ್ರತಿದಿನವೂ ಅಭ್ಯಾಸವಾಗುತ್ತಾ ಓದರೆ ಮಾನವನ ಮೆದುಳು ಖಿನ್ನತೆಗೆ ಜಾರುತ್ತದೆ ಎಂದು ಹೇಳಲಾಗಿದೆ.

ಆರೋಗ್ಯ ಸಮಸ್ಯೆಗೆ ದಾರಿ ಮಾನವನ ದೇಹಕ್ಕೆ ಸರಿಯಾಗಿ ನಿದ್ದೆ ಸಿಗದಿದ್ದರೆ ಅವನ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಮಧುಮೇಹ, ತಲೆನೊವ್ವುಗಳಂತಹ ಸಮಸ್ಯೆಗಳ ಜೊತೆಗೆ ಕ್ಯಾನ್ಸರ್‌ ಮತ್ತು ಬಬ್ರೈನ್ ಟ್ಯೂಮರ್‌ನಂತಹ ದೊಡ್ಡ ರೋಗಗಳೂ ಕೂಡ ಮಾನವನನ್ನು ಕಾಡುತ್ತವೆ ಎಂದು ವರದಿ ಹೇಳಿದೆ. ಇದು ಕೂಡ ಮುಂದೆ ಖಿನ್ನತೆಗೆ ಕಾರಣವಾಗುತ್ತದೆ. ಸ್ಮಾರ್ಟ್‌ಫೋನ್ ಬಳಕೆಗೆ ಮಿತಿಇದೆ ಮಾನವನಿಗೆ ಸ್ಮಾರ್ಟ್‌ಫೋನ್ ಬಿಟ್ಟಿರಲು ಸಾಧ್ಯವಿಲ್ಲ ಎನ್ನುವುದು ನಿಜ. ಆದರೆ, ಮಾನವನ ದೇಹಕ್ಕೆ ಮತ್ತು ಮನಸ್ಸಿಗೆ ಉಲ್ಲಾಸ ನೀಡುವ ನಿದ್ದೆಯನ್ನು ಕೂಡ ಈ ಸ್ಮಾರ್ಟ್‌ಫೋನ್ ಕಸಿದುಕೊಳ್ಳುತ್ತಿರುವುದು ಎಚ್ಚರಿಕೆಯ ವಿಷಯವಾಗಿದೆ. ಹಾಗಾಗಿ, ಸ್ಮಾರ್ಟ್‌ಫೋನ್ ಬಳಕೆಗೆ ಒಂದು ಮಿತಿಇದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆನ್‌ಲೈನ್‌ನಲ್ಲಿ ಪಿಎಫ್‌ ಕ್ಲೇಮ್ ಮಾಡಿಕೊಳ್ಳಲು ಈಗ ಸುಲಭ ಅಂದ್ರೆ ಸುಲಭ..! ಹೇಗೆ ಅಂತಿರಾ..?

    ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್‌ ಫಂಡ್‌ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್‌ಒ ಉದ್ಯೋಗಿಗಳಿಗೆ ಪಿಎಫ್‌ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್‌ ಹಣವನ್ನು ಪಡೆಯಬಹುದಾಗಿದೆ. ಇನ್ನು, ಪಿಎಫ್‌ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ…

  • ಸುದ್ದಿ

    ಸಿಹಿ ಸುದ್ದಿ : ಗ್ಯಾಸ್ ಸಿಲಿಂಡರ್ ಜೊತೆ ಸಿಗುತ್ತೆ 50 ಲಕ್ಷ ರೂ. ಉಚಿತ ವಿಮೆ

    ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ಸುದ್ದಿ

    ನಟ ಅಜಯ್ ರಾವ್ ಮಗಳ ಹುಟ್ಟು ಹಬ್ಬಕ್ಕೆ ರಾಕಿಂಗ್ ಸ್ಟಾರ್ ಯಶ್ ಕೊಟ್ಟ ಅದ್ದೂರಿ ಗಿಫ್ಟ್ ಏನು ಗೊತ್ತಾ,?

    ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು  ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ  ಸ್ವಪ್ನಾ  ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್‌ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್‌ಕ್ಯೂಸ್‌ಮೀ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…