ಸುದ್ದಿ

ರಾತ್ರಿಸಮಯ ಅತಿ ಹೆಚ್ಚು ಸ್ಮಾರ್ಟ್‌ಫೋನ್ ಬಳಸುತ್ತೀರಾ?..ಈ ಶಾಕಿಂಗ್ ಸ್ಟೋರಿ ನೋಡಿ!!

199

ಡ್ರಗ್ಸ್, ಆಲ್ಕೋಹಾಲ್‌ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್‌ಫೋನ್‌ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್‌ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್‌ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್‌ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ ನೀಡಿದೆ.

ಸ್ಮಾರ್ಟ್‌ಫೋನ್ ಮುಖ್ಯವಾಗಿ ಮಾನವನ ನಿದ್ದೆಯನ್ನು ಕದಿಯುತ್ತಿರುವುದರಿಂದಲೇ ಇಂತಹ ಪರಿಸ್ಥಿತಿ ಎದುರಾಗಿದೆ ಎಂದು ಅಧ್ಯಯನದಲ್ಲಿ ಹೇಳಲಾಗಿದ್ದು, ಹಾಗಾದರೆ, ಸ್ಮಾರ್ಟ್‌ಫೋನ್ ಹೆಚ್ಚು ಬಳಕೆಯಿಂದ ಉಂಟಾಗುವ ಪರಿಣಾಮಗಳೆನು? ಮಾನಸಿಕ ಖಿನ್ನತೆಗೆ ದಾರಿಯಾಗುತ್ತಿರುವುದು ಏಕೆ ಎಂಬುದನ್ನು ಇಂದಿನ ಲೇಖನದಲ್ಲಿ ತಿಳಿಯಿರಿ.ರಾತ್ರಿವೇಳೆ ಹೆಚ್ಚು ಮೊಬೈಲ್ ಬಳಕೆ ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಸ್ಮಾರ್ಟ್‌ಫೋನ್ ಬಳಕೆ ಮಾಡುವವರ ಪ್ರಮಾಣ ಹೆಚ್ಚಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಶೇ. 75 ಕ್ಕಿಂತ ಹೆಚ್ಚು ಯುವಜನರು ರಾತ್ರಿ ಸ್ಮಾರ್ಟ್‌ಫೋನ್ ಬಳಕೆಯಿಂದ ನಿದ್ದೆ ಮಾಡುತ್ತಿಲ್ಲ ಎಂಬ ಶಾಕಿಂಗ್ ವಿಷಯವನ್ನು ಅಧ್ಯಯನವು ತಿಳಿಸಿದೆ.

ಸಾವಿಗೆ ಸ್ಮಾರ್ಟ್‌ಫೋನ್ ದಾರಿ ನಿದ್ದೆ ಮಾಡುವ ಸಮಯದಲ್ಲಿ ಸ್ಮಾರ್ಟ್‌ಫೋನ್ ಬಳಕೆ ಮಾಡುವ ಪ್ರಮಾಣ ಹೆಚ್ಚಿರುವುದರಿಂದ ಮಾನವನ ಆರೋಗ್ಯ ಸ್ಥಿತಿ ಏರುಪೇರಾಗುತ್ತಿದೆ. ಇದು ಮಾನವನಲ್ಲಿ ಖಿನ್ನತೆ ಮೂಡಲು ಪ್ರಮುಖ ಕಾರಣವಾಗುತ್ತಿರುವ ಪರಿಣಾಮದಿಂದ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೇಳಲಾಗಿದೆ.ಖಿನ್ನತೆಗೆ ಜಾರಲು ಕಾರಣ ಏನು? ರಾತ್ರಿ ಸಮಯದಲ್ಲಿ ಸರಿಯಾಗಿ ನಿದ್ದೆ ಮಾಡದಿದ್ದರೆ ಮಾನವನ ಮೆದುಳಿನ ಮೇಲೆ ಹೆಚ್ಚು ಒತ್ತಡ ಬೀಳಲಿದೆ. ಇದರಿಂದ ನೆನಪಿನ ಶಕ್ತಿ ಮತ್ತು ಏಕಾಗ್ರತೆ ಮೇಲೆ ಪರಿಣಾಮಗಳು ಬೀರುತ್ತದೆ. ಹೀಗೆ ಪ್ರತಿದಿನವೂ ಅಭ್ಯಾಸವಾಗುತ್ತಾ ಓದರೆ ಮಾನವನ ಮೆದುಳು ಖಿನ್ನತೆಗೆ ಜಾರುತ್ತದೆ ಎಂದು ಹೇಳಲಾಗಿದೆ.

ಆರೋಗ್ಯ ಸಮಸ್ಯೆಗೆ ದಾರಿ ಮಾನವನ ದೇಹಕ್ಕೆ ಸರಿಯಾಗಿ ನಿದ್ದೆ ಸಿಗದಿದ್ದರೆ ಅವನ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಮಧುಮೇಹ, ತಲೆನೊವ್ವುಗಳಂತಹ ಸಮಸ್ಯೆಗಳ ಜೊತೆಗೆ ಕ್ಯಾನ್ಸರ್‌ ಮತ್ತು ಬಬ್ರೈನ್ ಟ್ಯೂಮರ್‌ನಂತಹ ದೊಡ್ಡ ರೋಗಗಳೂ ಕೂಡ ಮಾನವನನ್ನು ಕಾಡುತ್ತವೆ ಎಂದು ವರದಿ ಹೇಳಿದೆ. ಇದು ಕೂಡ ಮುಂದೆ ಖಿನ್ನತೆಗೆ ಕಾರಣವಾಗುತ್ತದೆ. ಸ್ಮಾರ್ಟ್‌ಫೋನ್ ಬಳಕೆಗೆ ಮಿತಿಇದೆ ಮಾನವನಿಗೆ ಸ್ಮಾರ್ಟ್‌ಫೋನ್ ಬಿಟ್ಟಿರಲು ಸಾಧ್ಯವಿಲ್ಲ ಎನ್ನುವುದು ನಿಜ. ಆದರೆ, ಮಾನವನ ದೇಹಕ್ಕೆ ಮತ್ತು ಮನಸ್ಸಿಗೆ ಉಲ್ಲಾಸ ನೀಡುವ ನಿದ್ದೆಯನ್ನು ಕೂಡ ಈ ಸ್ಮಾರ್ಟ್‌ಫೋನ್ ಕಸಿದುಕೊಳ್ಳುತ್ತಿರುವುದು ಎಚ್ಚರಿಕೆಯ ವಿಷಯವಾಗಿದೆ. ಹಾಗಾಗಿ, ಸ್ಮಾರ್ಟ್‌ಫೋನ್ ಬಳಕೆಗೆ ಒಂದು ಮಿತಿಇದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವೀಡಿಯೊ ಗ್ಯಾಲರಿ

    ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ರೆ ನೀವ್ ಶಾಕ್ ಆಗ್ತೀರಾ..!ನೋಡಲು ಇಲ್ಲಿ ಕ್ಲಿಕ್ ಮಾಡಿ…

    wwe ಫೈಟ್ ನೀವೂ ಎಲ್ಲರೂ ನೋಡೇ ಇರ್ತೀರಿ…ಆದರೆ ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ದೀರಾ… ನೋಡಿಲ್ಲಾ ಅಂದ್ರೆ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

  • ಸುದ್ದಿ

    62 ಅಡಿ ಉದ್ದದ ಹನುಮನ ವಿಗ್ರಹ ಬಂದದ್ದು ಎಲ್ಲಿಂದ?ಶಿಲೆ ಸಿಕ್ಕಿದ್ದು ಹೇಗೆ?ಕೆತ್ತಿದ್ದು ಯಾರು?ಇಲ್ಲಿದೆ ಸಂಪೂರ್ಣ ಮಾಹಿತಿ ಓದಿ ಶೇರ್ ಮಾಡಿ…

    ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…

  • ಸುದ್ದಿ

    ಗರ್ಭಿಣಿಯರೇ ಉಷಾರ್…! 3 ಗಂಟೆಗಳವರೆಗೂ ಸಂಭವಿಸಲಿದೆ ಚಂದ್ರಗ್ರಹಣ…..

    ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…

  • ಆಧ್ಯಾತ್ಮ, ದೇವರು-ಧರ್ಮ

    ರಾಯರು ಇನ್ನೂ ಬದುಕಿದ್ದಾರೆ ಎನ್ನುವುದಕ್ಕೆ ಇಲ್ಲಿವೆ ಸಾಕ್ಷಿಗಳು ಮತ್ತು ರಾಯರ ಪವಾಡಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…

  • ಸುದ್ದಿ

    1 ರೂಪಾಯಿಗೆ 10 ಕಿ.ಮೀ ಚಲಿಸುವ ಸ್ಕೂಟರ್,!ಇದರ ಬಗ್ಗೆ ನಿಮಗೆ ಗೊತ್ತೇ,ಇಲ್ಲಿದೆ ನೋಡಿ ಮಾಹಿತಿ,.!

    ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್‌ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೆನಸಿದ ಕಡಲೆಕಾಳು ತಿನ್ನೋದ್ರಿಂದ ಆಗೋ ಪ್ರಯೋಜನಗಳನ್ನ ಕೇಳಿದ್ರೆ, ಈಗ್ಲೇ ತಿನ್ನೋಕೆ ಸ್ಟಾರ್ಟ್ ಮಾಡ್ತೀರಾ..!

    ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…