ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡ್ರಗ್ಸ್, ಆಲ್ಕೋಹಾಲ್ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್ಫೋನ್ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ ನೀಡಿದೆ.

ಸ್ಮಾರ್ಟ್ಫೋನ್ ಮುಖ್ಯವಾಗಿ ಮಾನವನ ನಿದ್ದೆಯನ್ನು ಕದಿಯುತ್ತಿರುವುದರಿಂದಲೇ ಇಂತಹ ಪರಿಸ್ಥಿತಿ ಎದುರಾಗಿದೆ ಎಂದು ಅಧ್ಯಯನದಲ್ಲಿ ಹೇಳಲಾಗಿದ್ದು, ಹಾಗಾದರೆ, ಸ್ಮಾರ್ಟ್ಫೋನ್ ಹೆಚ್ಚು ಬಳಕೆಯಿಂದ ಉಂಟಾಗುವ ಪರಿಣಾಮಗಳೆನು? ಮಾನಸಿಕ ಖಿನ್ನತೆಗೆ ದಾರಿಯಾಗುತ್ತಿರುವುದು ಏಕೆ ಎಂಬುದನ್ನು ಇಂದಿನ ಲೇಖನದಲ್ಲಿ ತಿಳಿಯಿರಿ.ರಾತ್ರಿವೇಳೆ ಹೆಚ್ಚು ಮೊಬೈಲ್ ಬಳಕೆ ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಸ್ಮಾರ್ಟ್ಫೋನ್ ಬಳಕೆ ಮಾಡುವವರ ಪ್ರಮಾಣ ಹೆಚ್ಚಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಶೇ. 75 ಕ್ಕಿಂತ ಹೆಚ್ಚು ಯುವಜನರು ರಾತ್ರಿ ಸ್ಮಾರ್ಟ್ಫೋನ್ ಬಳಕೆಯಿಂದ ನಿದ್ದೆ ಮಾಡುತ್ತಿಲ್ಲ ಎಂಬ ಶಾಕಿಂಗ್ ವಿಷಯವನ್ನು ಅಧ್ಯಯನವು ತಿಳಿಸಿದೆ.

ಸಾವಿಗೆ ಸ್ಮಾರ್ಟ್ಫೋನ್ ದಾರಿ ನಿದ್ದೆ ಮಾಡುವ ಸಮಯದಲ್ಲಿ ಸ್ಮಾರ್ಟ್ಫೋನ್ ಬಳಕೆ ಮಾಡುವ ಪ್ರಮಾಣ ಹೆಚ್ಚಿರುವುದರಿಂದ ಮಾನವನ ಆರೋಗ್ಯ ಸ್ಥಿತಿ ಏರುಪೇರಾಗುತ್ತಿದೆ. ಇದು ಮಾನವನಲ್ಲಿ ಖಿನ್ನತೆ ಮೂಡಲು ಪ್ರಮುಖ ಕಾರಣವಾಗುತ್ತಿರುವ ಪರಿಣಾಮದಿಂದ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೇಳಲಾಗಿದೆ.ಖಿನ್ನತೆಗೆ ಜಾರಲು ಕಾರಣ ಏನು? ರಾತ್ರಿ ಸಮಯದಲ್ಲಿ ಸರಿಯಾಗಿ ನಿದ್ದೆ ಮಾಡದಿದ್ದರೆ ಮಾನವನ ಮೆದುಳಿನ ಮೇಲೆ ಹೆಚ್ಚು ಒತ್ತಡ ಬೀಳಲಿದೆ. ಇದರಿಂದ ನೆನಪಿನ ಶಕ್ತಿ ಮತ್ತು ಏಕಾಗ್ರತೆ ಮೇಲೆ ಪರಿಣಾಮಗಳು ಬೀರುತ್ತದೆ. ಹೀಗೆ ಪ್ರತಿದಿನವೂ ಅಭ್ಯಾಸವಾಗುತ್ತಾ ಓದರೆ ಮಾನವನ ಮೆದುಳು ಖಿನ್ನತೆಗೆ ಜಾರುತ್ತದೆ ಎಂದು ಹೇಳಲಾಗಿದೆ.

ಆರೋಗ್ಯ ಸಮಸ್ಯೆಗೆ ದಾರಿ ಮಾನವನ ದೇಹಕ್ಕೆ ಸರಿಯಾಗಿ ನಿದ್ದೆ ಸಿಗದಿದ್ದರೆ ಅವನ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಮಧುಮೇಹ, ತಲೆನೊವ್ವುಗಳಂತಹ ಸಮಸ್ಯೆಗಳ ಜೊತೆಗೆ ಕ್ಯಾನ್ಸರ್ ಮತ್ತು ಬಬ್ರೈನ್ ಟ್ಯೂಮರ್ನಂತಹ ದೊಡ್ಡ ರೋಗಗಳೂ ಕೂಡ ಮಾನವನನ್ನು ಕಾಡುತ್ತವೆ ಎಂದು ವರದಿ ಹೇಳಿದೆ. ಇದು ಕೂಡ ಮುಂದೆ ಖಿನ್ನತೆಗೆ ಕಾರಣವಾಗುತ್ತದೆ. ಸ್ಮಾರ್ಟ್ಫೋನ್ ಬಳಕೆಗೆ ಮಿತಿಇದೆ ಮಾನವನಿಗೆ ಸ್ಮಾರ್ಟ್ಫೋನ್ ಬಿಟ್ಟಿರಲು ಸಾಧ್ಯವಿಲ್ಲ ಎನ್ನುವುದು ನಿಜ. ಆದರೆ, ಮಾನವನ ದೇಹಕ್ಕೆ ಮತ್ತು ಮನಸ್ಸಿಗೆ ಉಲ್ಲಾಸ ನೀಡುವ ನಿದ್ದೆಯನ್ನು ಕೂಡ ಈ ಸ್ಮಾರ್ಟ್ಫೋನ್ ಕಸಿದುಕೊಳ್ಳುತ್ತಿರುವುದು ಎಚ್ಚರಿಕೆಯ ವಿಷಯವಾಗಿದೆ. ಹಾಗಾಗಿ, ಸ್ಮಾರ್ಟ್ಫೋನ್ ಬಳಕೆಗೆ ಒಂದು ಮಿತಿಇದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…
ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ. ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…