ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು.
ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ ಮೊಬೈಲ್ ಫೋನ್ಗಳಲ್ಲಿ ನಿರತರಾಗಿರುತ್ತೇವೆ. ಅಂದರೆ, ನಮ್ಮ ಕಣ್ಣು ಸದಾಯಾವುದಾರೂ ಒಂದು ಸ್ಕ್ರೀನ್ ಮೇಲೆ ಇದ್ದೇ ಇರುತ್ತದೆ. ಈ ರೀತಿಯಾಗಿ ನಿರಂತರವಾಗಿ ಕಂಪ್ಯೂಟರ್ ಅಥವಾ ಮೊಬೈಲ್ ಸ್ಕ್ರೀನ್ಗಳನ್ನು ನೋಡುವುದರಿಂದ ನಮ್ಮ ನಿದ್ರೆಯ ಪ್ಯಾಟರ್ನ್ನಲ್ಲಿ ಬದಲಾವಣೆಗೆ ಕಾರಣವಾಗುತ್ತದೆ.
ನಿಮ್ಮ ಸ್ಮಾರ್ಟ್ಫೋನ್ ಅನ್ನು ನಿಮ್ಮ ವೈರ್ಲೆಸ್ ಸ್ಪೀಕರ್ಗೆ ಹೊಂದಿಸಿ ಮತ್ತು ಸಾಫ್ಟ್ ಮ್ಯೂಸಿಕ್ ಅನ್ನು ಪ್ಲೇ ಮಾಡಿ. ಅಂದರೆ, ಮಳೆ, ಗುಡುಗು, ತಂಗಾಳಿಯಂಥ ಧ್ವನಿಯನ್ನು ಒಳಗೊಂಡ ಸ್ವಾಭಾವಿಕ ಸಂಗೀತವಿರಲಿ. ಅಲ್ಲದೇ ಮಲಗುವ ಒಂದು ಗಂಟೆ ಮುಂಚೆ ನೀವು ಸ್ಲೀಪ್ ಮ್ಯೂಸಿಕ್ ಆನ್ ಮಾಡಬಹುದು ಅಥವಾ ಯುಟೂಬ್ನಲ್ಲಿ ದೊರೆಯುವ ಸಾಫ್ಟ್ ಮ್ಯೂಸಿಕ್ ಕೂಡ ಪ್ಲೇ ಮಾಡಬಹುದು. ಇದಕ್ಕೆ ಪರ್ಯಾಯವಾಗಿ ಉತ್ತಮ ನಿದ್ರೆಗಾಗಿ ಆಡಿಯೊಬುಕ್ ಅಥವಾ ನಿಮಗೆ ಇಷ್ಟವಾದ, ನಿದ್ರೆ ಬರಿಸುವ ಪಾಡ್ಕಾಸ್ಟ್ ಕೂಡ ಕೇಳಬಹುದು.
ಎಲ್ಲಕ್ಕಿಂತ ಹೆಚ್ಚಾಗಿ ಮಲಗುವಾಗ ನಿಮ್ಮ ಫೋನ್ಅನ್ನು ಹತ್ತಿರ ಇಟ್ಟುಕೊಳ್ಳಬೇಡಿ. ಮಲಗುವ ಒಂದು ಗಂಟೆ ಮುಂಚೆ ನಿಮ್ಮಫೋನ್ ಅನ್ನು ಸೈಲೆಂಟ್ ಮೋಡ್ಗೆ ಹಾಕಿ ಅದನ್ನು ಇನ್ನೊಂದು ರೂಮ್ನಲ್ಲಿಡಿ ಅಥವಾ ಡ್ರಾಯರ್ನಲ್ಲಿ ಇಟ್ಟು ಬಿಡಿ. ಮಲಗುವ ಮುಂಚೆ ನಿಮ್ಮ ಫೋನ್ ಆನ್ನಲ್ಲಿಡುವುದರಿಂದ ಅನಗತ್ಯ ಒತ್ತಡ ಹೆಚ್ಚಾಗಲು ಕಾರಣವಾಗುತ್ತದಲ್ಲದೇ ನಿದ್ರೆಯೂ ವಿಳಂಬವಾಗುತ್ತದೆ. ನಿದ್ದೆಗೆ ಹೋಗುವ ಮುಂಚೆ ಸಂಪೂರ್ಣವಾಗಿ ಒಂದು ಗಂಟೆ ಕಾಲ ನೀವು ಸ್ಮಾರ್ಟ್ಫೋನ್ನಿಂದ ದೂರ ಇದ್ದಿದ್ದಾದರೆ ಅತ್ಯುತ್ತಮವಾದ ನಿದ್ರೆಯನ್ನು ಮಾಡಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಅದು ನಿದ್ರಾ ಭಂಗಕ್ಕೆ ಕಾರಣವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…
ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…
ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…
ಹುಚ್ಚ ವೆಂಕಟ್…..ತಮ್ಮ ಯಡವಟ್ಟುಗಳಿಂದಲೇ ಫೇಮಸ್ ಆದವರು. ಜೊತೆಗೆ ಬಿಗ್ ಬಾಸ್ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್. ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವರ ಕಾಲಲ್ಲಿ…
ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ ಇಷ್ಟಕ್ಕೂ ಎಲ್ಲರೂ ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದಕ್ಕೆ ಕಾರಣವೇನು ಗೊತ್ತಾ ಆ ಮನೆಯಲ್ಲಿ ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…