ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ಜನರು ಫೋನ್ ಹ್ಯಾಂಗ್ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್ಫೋನ್ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್ ಕಡಿಮೆ RAM ಹೊಂದಿದ್ದರೆ, ನಿಧಾನವಾಗುವುದು ಸಾಮಾನ್ಯವಾಗಿದೆ.
ನಿಮ್ಮ ಫೋನ್ ಹ್ಯಾಂಗ್ ಆಗದೆ ಇರಲು ನೀವು ಬಯಸಿದರೆ, ನಿಮ್ಮ ಫೋನ್ನಿಂದ ನೀವು ತಕ್ಷಣ ವಾಟ್ಸಾಪ್ ಫೋಲ್ಡರ್ ಅನ್ನು ಅಳಿಸಬೇಕು. ನಿಮ್ಮ ಯಾವುದೇ ಕೆಲಸವಿಲ್ಲದ ವೀಡಿಯೊಗಳು, ಫೋಟೋಗಳು, ಪಿಡಿಎಫ್, ಜಿಐಎಫ್, ಆಡಿಯೋ, ವಾಟ್ಸಾಪ್ ನಿಂದ ಡಿಲೀಟ್ ಮಾಡಿಬಿಡಿ. ಇಷ್ಟೇ ಅಲ್ಲದೆ ಇವೆಲ್ಲವನ್ನೂ ಮಾಡಿದರೂ ಕೂಡ ಫೋನ್ ಮತ್ತಷ್ಟು ಹ್ಯಾಂಗ್ ಆಗುತ್ತಿದ್ದರೆ ನಿಮಗೆ ಬೇಕಾಗಿರುವ ಡೇಟಾವನ್ನು ಬ್ಯಾಕಪ್ ಮಾಡಿಕೊಂಡು ಕೂಡಲೇ ಫೋನ್ ಅನ್ನು ರಿಸ್ಟೋರ್ ಫ್ಯಾಕ್ಟರಿ ಸೆಟಿಂಗ್ಸ್ ಮೂಲಕ ಪುನಃ ಪ್ರಾರಂಭಿಸಿ.
ನಾವು ಅಪ್ಲಿಕೇಶನ್ ಬಳಸುವಾಗ, ಅದನ್ನು ಬಳಸಿದ ನಂತರ ನಾವು ಅದನ್ನು ಹಿನ್ನೆಲೆಯಲ್ಲಿ ತೆರೆದಿಡುತ್ತೇವೆ. ಇದರಿಂದ, ಫೋನ್ ಸಾಕಷ್ಟು ನಿಧಾನವಾಗಿ ಕಾರ್ಯನಿರ್ವಹಿಸುತ್ತಿದೆ. ಹೀಗಾಗಿ ಒಮ್ಮೆ ಬಳಸಿದ ಅಪ್ಲಿಕೇಶನ್ ಅನ್ನು ಅಲ್ಲಿಯೇ ಸಂಪೂರ್ಣವಾಗಿ ಕ್ಲೋಸ್ ಮಾಡಿಬಿಡಿ. ನಿಮ್ಮ ಫೋನ್ನಲ್ಲಿ ಡೌನ್ಲೋಡ್ ಮಾಡಲಾದ ಆಂಟಿವೈರಸ್ ಅಪ್ಲಿಕೇಶನ್ಗಳು ಫೋನ್ ಅನ್ನು ಪದೇ ಪದೇ ಸ್ಕ್ಯಾನ್ ಮಾಡುವುದರಿಂದ ಫೋನ್ ನಿಧಾನವಾಗಬಹುದು. ಇದು ಫೋನ್ನ ಬ್ಯಾಟರಿ ಬೇಗನೆ ಕೊನೆಗೊಳ್ಳುತ್ತದೆ.
ನಿಮ್ಮ ಫೋನಿಗೆ ಹೊಸ ಅಪ್ಲಿಕೇಶನ್ ಅಥವಾ ಗೇಮ್ ಗಳನ್ನೂ ಡೌನ್ಲೋಡ್ ಮಾಡುವಾಗ ಪ್ಲೆ ಸ್ಟೋರ್ ನಿಂದ ಮಾತ್ರ ಮಾಡಿ, ಇನ್ನಾವುದೇ ಅನ್ಯ ಸೊರ್ಸ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಡಿ. ಹೀಗೆ ಮಾಡುವುದರಿಂದ ಟ್ರೋಜನ್ ಗಳು ನಿಮ್ಮ ಫೋನ್ ಸೇರಬಹುದು ಮತ್ತು ಇದರಿಂದ ಫೋನ್ ನಿರಂತರವಾಗಿ ಸ್ಲೋ ಆಗುತ್ತಲೇ ಇರುತ್ತದೆ. ಬ್ಲೂ ಟೂತ್ ಹಾಗು ಶೇರ್ ಇಟ್ ಮೂಲಕ ಫೈಲ್ ವರ್ಗಾವಣೆ ಮಾಡುವಾಗ ನೀವು ರಿಸೀವ್ ಮಾಡುತ್ತಿರುವ ಫೋನ್ ಕಂಡೀಷನ್ ಬಗ್ಗೆ ಸ್ವಲ್ಪ ತಿಳಿದುಕೊಳ್ಳಿ. ಆ ಫೋನಿನಲ್ಲಿ ಫೇಲ್ ಗಳಲ್ಲಿ ವೈರಸ್ ಇರುವ ಸಾಧ್ಯತೆ ಕೂಡ ಹೆಚ್ಚು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.
78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್ನ ಸಂಗ್ರೂರ್ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…
ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ