ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ರೈತರು ಮನೆಯಲ್ಲೇ ರಾಗಿ, ಭತ್ತ ಹಾಗೆ ಇತರೆ ತರಕಾರಿಗಳನ್ನ ಬೆಳೆಯುತ್ತಾರೆ ಮತ್ತು ಮನೆಗಳಲ್ಲಿ ಕುರಿ ಮತ್ತು ಕೋಳಿಗಳನ್ನ ಸಾಕಿ ಜೀವನವನ್ನ ಮಾಡುತ್ತಾರೆ ಹಾಗೆ ಊರಿನ ಹಬ್ಬದ ಇದೆ ಕೋಳಿ ಮತ್ತು ಕುರಿಯನ್ನ ಕಡಿದು ಅಡುಗೆಯನ್ನ ಮಾಡಿ ಊಟ ಮಾಡುತ್ತಾರೆ. ಇನ್ನು ಚೀನಾ ದೇಶದಲ್ಲಿ ರೈತರು ಊರು ಹಬ್ಬದ ದಿನ ಬೇಟೆಯಾಡಿ ತಂದ ಮಾಂಸವನ್ನ ಅಡುಗೆ ಮಾಡಿ ಊರಿಗೆಲ್ಲ ಬಡಿಸುತ್ತಾರೆ, ಇನ್ನು ಇದೆ ರೀತಿಯಾಗಿ ಉಹಾನ್ ಅನ್ನುವ ರೈತ ಬೇಟೆಗಾಗಿ ಕಾಡಿಗೆ ಹೋಗಿ ಕಾಡಿನಲ್ಲಿ ಹಂದಿಯನ್ನ ಬೇಟೆಯಾಡಿ ಮನೆಗೆ ತರುತ್ತಾನೆ. ಇನ್ನು ಮನೆಗೆ ಆ ಹಂದಿಯನ್ನ ತಂದು ಕಡಿದು ಕ್ಲೀನ್ ಮಾಡುವಾಗ ಆತನಿಗೆ ಏನೋ ಒಂದು ವಸ್ತು ಸಿಗುತ್ತದೆ, ಆ ವಸ್ತು ಏನು ಎಂದು ತಿಳಿಯದ ಆತ ಅದನ್ನ ತೊಳೆದು ಮನೆಯಲ್ಲಿ ಇಡುತ್ತಾನೆ.

ಇನ್ನು ಊರಿನ ಜಾತ್ರೆ ಮುಗಿದು ಮೂರೂ ನಾಲ್ಕು ದಿನಗಳು ಕಳೆದ ನಂತರ ಆ ವಸ್ತುವನ್ನ ಹತ್ತಿರದ ಟೆಸ್ಟಿಂಗ್ ಅಧಿಕಾರಿಯ ಬಳಿ ತಗೆದುಕೊಂಡು ಹೋಗಿ ಪರಿಶೀಲನೆಗಾಗಿ ಕೊಡುತ್ತಾನೆ ಮತ್ತು ಈ ವಸ್ತು ಏನು ಹಾಗೆ ಅದರ ಬೆಲೆ ಎಷ್ಟು ಎಂದು ಅಧಿಕಾರಿಯನ್ನ ಪ್ರಶ್ನೆ ಮಾಡಿದ್ದಾನೆ ಉಹಾನ್. ಇನ್ನು ಇಲ್ಲಿಯ ತನಕ ಉಹಾನ್ ನೂರು ರೀತಿಯ ವಿಧ ವಿಧವಾದ ಪ್ರಾಣಿಗಳನ್ನ ಮತ್ತು ಹಂದಿಯನ್ನ ಬೇಟೆಯಾಡಿದ್ದನು, ಆದರೆ ಯಾವತ್ತೂ ಇಂತಹ ವಸ್ತುಗಳನ್ನ ಆತ ನೋಡಿರಲಿಲ್ಲ, ಈ ಕಾರಣಕ್ಕೆ ಉಹಾನ್ ಈ ವಸ್ತು ಏನು ಮತ್ತು ಇದರ ಬೆಲೆ ಎಷ್ಟು ಎಂದು ಅಧಿಕಾರಿಯ ಬಳಿ ಕೇಳಿದ್ದಾನೆ. ಇನ್ನು ಇದನ್ನ ಪರಿಶೀಲನೆ ಮಾಡಿದ ಆ ಅಧಿಕಾರಿ ಇದು ತುಂಬಾ ಬೆಲೆಬಾಳುವ ವಸ್ತು ಮತ್ತು ಇದನ್ನ ಕ್ಯಾನ್ಸರ್ ಮತ್ತು ಮೆದುಳಿನ ಚಿಕಿತ್ಸೆಗೆ ಔಷಧಿಯಾಗಿ ಉಪಯೋಗ ಮಾಡಲಾಗುವುದು ಮತ್ತು ಇಂತಹ ವಸ್ತುವಿನ ಒಂದರ ಬೆಲೆ 40 ರಿಂದ 50 ಲಕ್ಷ ಆಗುತ್ತದೆ ಎಂದು ಆ ಅಧಿಕಾರಿ ಉಹಾನ್ ಗೆ ಹೇಳುತ್ತಾರೆ.

ಇನ್ನು ಇಂತಹ ವಸ್ತು ಸಿಗುವುದು ಬಹಳ ಅಪರೂಪ ಮತ್ತು ಉಹಾನ್ ಗೆ ಇಂತಹ ಮೂರು ವಸ್ತುಗಳು ಹಂದಿಯ ಹೊಟ್ಟೆಯಲ್ಲಿ ಸಿಕ್ಕ ಕಾರಣ ಸುಮಾರು 3 ಕೋಟಿ ರೂಪಾಯಿ ತನಕ ಉಹಾನ್ ಗೆ ಹಣ ಸಿಕ್ಕಿತು. ಇನ್ನು ಇಂತಹ ವಸ್ತುಗಳು ಕೆಲವೇ ಕೆಲವು ಪ್ರಾಣಿಗಳ ಹೊಟ್ಟೆಯಲ್ಲಿ ಬಹಳ ಸೂಕ್ಷ್ಮವಾಗಿ ಸಿಗುತ್ತದೆ, ಇನ್ನು ನೀವು ಕೇಳಿರಬಹುದು ಹಾವುಗಳ ಚರ್ಮ, ಮೊಸಳೆಗಳ ಚರ್ಮದಿಂದ ಬ್ಯಾಗ್ ಮತ್ತು ಬೆಲೆಬಾಳುವ ಲೆದರ್ ವಸ್ತುಗಳನ್ನ ತಯಾರು ಮಾಡಲಾಗುತ್ತದೆ ಮತ್ತು ಅದೇ ರೀತಿಯಾಗಿ ಕೆಲವು ಪ್ರಾಣಿಗಳಲ್ಲಿ ಸಿಗುವ ಅಂಶಗಳು ಔಷಧಿಗಳಿಗೆ ಉಪಯೋಗ ಆಗುತ್ತದೆ. ಸ್ನೇಹಿತರೆ ಉಹಾನ್ ಗೆ ಸಿಕ್ಕ ಈ ವಸ್ತುವಿನಿಂದ ಆತ ಒಂದೇ ದಿನದಲ್ಲಿ ಕೋಟ್ಯಾಧಿಪತಿ ಆಗಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಮಾರ್ಚ್, 2019) ಬಿಡುವಿಲ್ಲದ ಕೆಲಸಗಳ ಹೊರತಾಗಿಯೂ ನೀವು ಆಯಾಸವನ್ನು ನಿಭಾಯಿಸಲು ಶಕ್ತರಾಗಿರುತ್ತೀರಿ. ನೀವು ಇತರರ ಮಾತುಗಳನ್ನು…
ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…