ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ರೈತರು ಮನೆಯಲ್ಲೇ ರಾಗಿ, ಭತ್ತ ಹಾಗೆ ಇತರೆ ತರಕಾರಿಗಳನ್ನ ಬೆಳೆಯುತ್ತಾರೆ ಮತ್ತು ಮನೆಗಳಲ್ಲಿ ಕುರಿ ಮತ್ತು ಕೋಳಿಗಳನ್ನ ಸಾಕಿ ಜೀವನವನ್ನ ಮಾಡುತ್ತಾರೆ ಹಾಗೆ ಊರಿನ ಹಬ್ಬದ ಇದೆ ಕೋಳಿ ಮತ್ತು ಕುರಿಯನ್ನ ಕಡಿದು ಅಡುಗೆಯನ್ನ ಮಾಡಿ ಊಟ ಮಾಡುತ್ತಾರೆ. ಇನ್ನು ಚೀನಾ ದೇಶದಲ್ಲಿ ರೈತರು ಊರು ಹಬ್ಬದ ದಿನ ಬೇಟೆಯಾಡಿ ತಂದ ಮಾಂಸವನ್ನ ಅಡುಗೆ ಮಾಡಿ ಊರಿಗೆಲ್ಲ ಬಡಿಸುತ್ತಾರೆ, ಇನ್ನು ಇದೆ ರೀತಿಯಾಗಿ ಉಹಾನ್ ಅನ್ನುವ ರೈತ ಬೇಟೆಗಾಗಿ ಕಾಡಿಗೆ ಹೋಗಿ ಕಾಡಿನಲ್ಲಿ ಹಂದಿಯನ್ನ ಬೇಟೆಯಾಡಿ ಮನೆಗೆ ತರುತ್ತಾನೆ. ಇನ್ನು ಮನೆಗೆ ಆ ಹಂದಿಯನ್ನ ತಂದು ಕಡಿದು ಕ್ಲೀನ್ ಮಾಡುವಾಗ ಆತನಿಗೆ ಏನೋ ಒಂದು ವಸ್ತು ಸಿಗುತ್ತದೆ, ಆ ವಸ್ತು ಏನು ಎಂದು ತಿಳಿಯದ ಆತ ಅದನ್ನ ತೊಳೆದು ಮನೆಯಲ್ಲಿ ಇಡುತ್ತಾನೆ.

ಇನ್ನು ಊರಿನ ಜಾತ್ರೆ ಮುಗಿದು ಮೂರೂ ನಾಲ್ಕು ದಿನಗಳು ಕಳೆದ ನಂತರ ಆ ವಸ್ತುವನ್ನ ಹತ್ತಿರದ ಟೆಸ್ಟಿಂಗ್ ಅಧಿಕಾರಿಯ ಬಳಿ ತಗೆದುಕೊಂಡು ಹೋಗಿ ಪರಿಶೀಲನೆಗಾಗಿ ಕೊಡುತ್ತಾನೆ ಮತ್ತು ಈ ವಸ್ತು ಏನು ಹಾಗೆ ಅದರ ಬೆಲೆ ಎಷ್ಟು ಎಂದು ಅಧಿಕಾರಿಯನ್ನ ಪ್ರಶ್ನೆ ಮಾಡಿದ್ದಾನೆ ಉಹಾನ್. ಇನ್ನು ಇಲ್ಲಿಯ ತನಕ ಉಹಾನ್ ನೂರು ರೀತಿಯ ವಿಧ ವಿಧವಾದ ಪ್ರಾಣಿಗಳನ್ನ ಮತ್ತು ಹಂದಿಯನ್ನ ಬೇಟೆಯಾಡಿದ್ದನು, ಆದರೆ ಯಾವತ್ತೂ ಇಂತಹ ವಸ್ತುಗಳನ್ನ ಆತ ನೋಡಿರಲಿಲ್ಲ, ಈ ಕಾರಣಕ್ಕೆ ಉಹಾನ್ ಈ ವಸ್ತು ಏನು ಮತ್ತು ಇದರ ಬೆಲೆ ಎಷ್ಟು ಎಂದು ಅಧಿಕಾರಿಯ ಬಳಿ ಕೇಳಿದ್ದಾನೆ. ಇನ್ನು ಇದನ್ನ ಪರಿಶೀಲನೆ ಮಾಡಿದ ಆ ಅಧಿಕಾರಿ ಇದು ತುಂಬಾ ಬೆಲೆಬಾಳುವ ವಸ್ತು ಮತ್ತು ಇದನ್ನ ಕ್ಯಾನ್ಸರ್ ಮತ್ತು ಮೆದುಳಿನ ಚಿಕಿತ್ಸೆಗೆ ಔಷಧಿಯಾಗಿ ಉಪಯೋಗ ಮಾಡಲಾಗುವುದು ಮತ್ತು ಇಂತಹ ವಸ್ತುವಿನ ಒಂದರ ಬೆಲೆ 40 ರಿಂದ 50 ಲಕ್ಷ ಆಗುತ್ತದೆ ಎಂದು ಆ ಅಧಿಕಾರಿ ಉಹಾನ್ ಗೆ ಹೇಳುತ್ತಾರೆ.

ಇನ್ನು ಇಂತಹ ವಸ್ತು ಸಿಗುವುದು ಬಹಳ ಅಪರೂಪ ಮತ್ತು ಉಹಾನ್ ಗೆ ಇಂತಹ ಮೂರು ವಸ್ತುಗಳು ಹಂದಿಯ ಹೊಟ್ಟೆಯಲ್ಲಿ ಸಿಕ್ಕ ಕಾರಣ ಸುಮಾರು 3 ಕೋಟಿ ರೂಪಾಯಿ ತನಕ ಉಹಾನ್ ಗೆ ಹಣ ಸಿಕ್ಕಿತು. ಇನ್ನು ಇಂತಹ ವಸ್ತುಗಳು ಕೆಲವೇ ಕೆಲವು ಪ್ರಾಣಿಗಳ ಹೊಟ್ಟೆಯಲ್ಲಿ ಬಹಳ ಸೂಕ್ಷ್ಮವಾಗಿ ಸಿಗುತ್ತದೆ, ಇನ್ನು ನೀವು ಕೇಳಿರಬಹುದು ಹಾವುಗಳ ಚರ್ಮ, ಮೊಸಳೆಗಳ ಚರ್ಮದಿಂದ ಬ್ಯಾಗ್ ಮತ್ತು ಬೆಲೆಬಾಳುವ ಲೆದರ್ ವಸ್ತುಗಳನ್ನ ತಯಾರು ಮಾಡಲಾಗುತ್ತದೆ ಮತ್ತು ಅದೇ ರೀತಿಯಾಗಿ ಕೆಲವು ಪ್ರಾಣಿಗಳಲ್ಲಿ ಸಿಗುವ ಅಂಶಗಳು ಔಷಧಿಗಳಿಗೆ ಉಪಯೋಗ ಆಗುತ್ತದೆ. ಸ್ನೇಹಿತರೆ ಉಹಾನ್ ಗೆ ಸಿಕ್ಕ ಈ ವಸ್ತುವಿನಿಂದ ಆತ ಒಂದೇ ದಿನದಲ್ಲಿ ಕೋಟ್ಯಾಧಿಪತಿ ಆಗಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ
ಬಿಟ್ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ
ನಟ, ನಟಿಯರು ಶೂಟಿಂಗ್ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್ ಖಾನ್ ಕೂಡಾ ಸೇರ್ಪಡೆಯಾಗಿದ್ದಾರೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.