ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ ಕಾಲಿನ ಕೆಳಗೆ ಹಾಕಿ ತುಳಿಯುತ್ತಾರೆ. ಸ್ನೇಹಿತರೆ ನಾವು ಹೇಳುವ ಇವರು ಬಿಸಾಕಿದ ಸಿಗರೇಟ್ ತುದಿಗಳಿಂದ ಕೋಟಿ ಕೋಟಿ ಹಣವನ್ನ ಸಂಪಾದನೆ ಮಾಡುತ್ತಿದ್ದಾರೆ.

ಗುರ್ಕಾಗೆ ಸೇರಿದ ವಿಶಾಲ್ ಮತ್ತು ನಮನ್ ಗುಪ್ತ ಒಂದು ಭಾರಿ ಫ್ರೆಂಡ್ಸ್ ಜೊತೆ ಪಾರ್ಟಿ ಮಾಡಲು ಹೋಗಿದ್ದರು ಮತ್ತು ಆ ಸಮಯದಲ್ಲಿ ಅಲ್ಲಿ ಬಿದ್ದಿದ್ದ ಸಾವಿರಾರು ಸೇದು ಬಿಸಾಕಿದ ಸಿಗರೇಟ್ ತುದಿಗಳನ್ನ ನೋಡಿ ಇಬ್ಬರು ಶಾಕ್ ಆದರು. ಈ ಒಂದು ಸ್ಥಳದಲ್ಲೇ ಇಷ್ಟು ಸಿಗರೇಟ್ ತುದಿಗಳು ಇದ್ದರೆ ಪ್ರಪಂಚದಲ್ಲಿ ಇನ್ನೆಷ್ಟು ಇರಬಹುದು ಎಂದು ಭಾವಿಸಿಕೊಂಡ ವಿಶಾಲ್ ಮತ್ತು ನಮನ್ ಗೆ ಒಂದು ಆಲೋಚನೆ ಬರುತ್ತದೆ. ಹೌದು ಸೇದು ಬಿಸಾಕಿದ ಸಿಗರೇಟ್ ಫಿಲ್ಟರ್ ಗಳನ್ನ ರಿಸೈಕಲ್ ಮಾಡಿದರೆ ಹೇಗೆ ಅನ್ನುವ ಆಲೋಚನೆ ಇಬ್ಬರಿಗೆ ಬರುತ್ತದೆ, ಹೀಗೆ ಸ್ವಲ್ಪ ಸಮಯದ ನಂತರ ಕೋಡ್ ಅನ್ನುವ ಕಂಪೆನಿಯನ್ನ ಆರಂಭ ಮಾಡುತ್ತಾರೆ ವಿಶಾಲ್ ಮತ್ತು ನಮನ್.

ಸೇದು ಬಿಸಾಕಿದ ಸಿಗರೇಟ್ ಫಿಲ್ಟರ್ ಗಳನ್ನ ರಿಸೈಕಲ್ ಮಾಡುವುದೇ ಈ ಕಂಪನಿಯ ಕೆಲಸ, ಆದರೆ ಅಷ್ಟು ಮೊತ್ತ ಸಿಗರೇಟ್ ಫಿಲ್ಟರ್ ಗಳನ್ನ ಹೇಗೆ ಒಟ್ಟುಗೂಡಿಸುವುದು ಅನ್ನುವುದು ಅವರಿಗೆ ದೊಡ್ಡ ಸವಾಲಾಗುತ್ತದೆ. ಇನ್ನು ಸಮಯದಲ್ಲಿ ಇನ್ನೊಂದು ಉಪಾಯ ಮಾಡಿದ ಇವರು ಯಾರು ಅದನ್ನ ಶೇಖರಣೆ ಮಾಡಿ ಕೊಡುತ್ತಾರೆ ಅವರಿಗೆ ಒಂದು ಕೆಜಿ ಗೆ ಇಂತಿಷ್ಟು ಹಣ ಕೊಡುತ್ತೇವೆ ಎಂದು ಘೋಷಣೆ ಮಾಡಿದರು ವಿಶಾಲ್ ಮತ್ತು ನಮನ್. ಇನ್ನು ಆಸಕ್ತಿ ಇರುವವರ ಮನೆಯ ಬಳಿ ಒಂದು ಬಾಕ್ಸ್ ಇಡಲು ಶುರು ಮಾಡಿದರು, ಇನ್ನು ಒಂದು ಕೆಜಿ ಸಿಗರೇಟ್ ಫಿಲ್ಟರ್ ಗಳನ್ನ ಶೇಖರಣೆ ಮಾಡಿಕೊಟ್ಟರೆ 700 ರೂಪಾಯಿಗಳನ್ನ ಕೊಡಲಾಗುತ್ತದೆ ಮತ್ತು ಇದನ್ನ ಕೇಳಿದ ಕೆಲವು ಸಿಗರೇಟ್ ಸೇದುವವರು ತಾವೇ ಶೇಖರಣೆ ಮಾಡಲು ಶುರು ಮಾಡಿದರು.

ಈಗ ತಮ್ಮ ಕಂಪನಿಯನ್ನ 20 ರಾಜ್ಯಗಳಲ್ಲಿ ವಿಸ್ತರಣೆ ಮಾಡಿರುವ ವಿಶಾಲ್ ಮತ್ತು ನಮನ್ 10 ಸಾವಿರ ಸ್ಥಳಗಳಲ್ಲಿ ಸಿಗರೇಟ್ ಫಿಲ್ಟರ್ ಶೇಖರಣೆಯ ಬಾಕ್ಸ್ ಇಟ್ಟಿದ್ದಾರೆ, ಇನ್ನು ಶೇಖರಣೆ ಆದ ಸಿಗರೇಟ್ ಪೀಸ್ ಗಳನ್ನ ರಿಸೈಕಲ್ ಮಾಡುವ ಇವರು ಅದರಲ್ಲಿನ ಪೇಪರ್ ಗಳನ್ನ ಗಿಡಗಳಿಗೆ ಆರ್ಗಾನಿಕ್ ಬೋಡೇರ್ ಆಗಿ ಮತ್ತು ಫಿಲ್ಟರ್ ನಲ್ಲಿ ಇರುವ ಪಾಲಿಮರ್ ನ್ನ ಟಾಯ್ಸ್, ಕೀ ಚೈನ್ ಮತ್ತು ದಿಂಬುಗಳನ್ನ ತಯಾರು ಮಾಡಲು ಬಳಸುತ್ತಿದ್ದಾರೆ. ತಮ್ಮ ವಿನೂತನ ಮೂಲಕ ಆಲೋಚನೆಯಿಂದ ಸಾವಿರಾರು ಜನರ ಕೈಗೆ ಒಂದಿಷ್ಟು ಹಣ ಸಿಗುವಂತೆ ಮಾಡುತ್ತಿರುವ ಮತ್ತು ಪರಿಸರ ಸಂರಕ್ಷಣೆ ಮಾಡುತ್ತಿರುವ ವಿಶಾಲ್ ಮತ್ತು ನಮನ್ ಅವರ ಕೆಲಸಕ್ಕೆ ನಾವು ಮೆಚ್ಚಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ…
ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.
ಬಾಲಿವುಡ್ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…
ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…
ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್ ಮೀನಿನ ಕಾಟವು ಮುಂದುವರೆದಿದೆ ಇದರಿಂದ ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು,…