ಉಪಯುಕ್ತ ಮಾಹಿತಿ, ಸುದ್ದಿ

ಸಿಗರೇಟ್ ಸೇದಿ ಬಿಸಾಕಿದ ಪೀಸ್ ಗಳಿಂದ ಕೋಟಿ ಕೋಟಿ ಗಳಿಸಿದ ಯುವಕರು, ನೀವು ಕೂಡ ಮಾಡಬಹುದು.

513

ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ ಕಾಲಿನ ಕೆಳಗೆ ಹಾಕಿ ತುಳಿಯುತ್ತಾರೆ. ಸ್ನೇಹಿತರೆ ನಾವು ಹೇಳುವ ಇವರು ಬಿಸಾಕಿದ ಸಿಗರೇಟ್ ತುದಿಗಳಿಂದ ಕೋಟಿ ಕೋಟಿ ಹಣವನ್ನ ಸಂಪಾದನೆ ಮಾಡುತ್ತಿದ್ದಾರೆ.

ಗುರ್ಕಾಗೆ ಸೇರಿದ ವಿಶಾಲ್ ಮತ್ತು ನಮನ್ ಗುಪ್ತ ಒಂದು ಭಾರಿ ಫ್ರೆಂಡ್ಸ್ ಜೊತೆ ಪಾರ್ಟಿ ಮಾಡಲು ಹೋಗಿದ್ದರು ಮತ್ತು ಆ ಸಮಯದಲ್ಲಿ ಅಲ್ಲಿ ಬಿದ್ದಿದ್ದ ಸಾವಿರಾರು ಸೇದು ಬಿಸಾಕಿದ ಸಿಗರೇಟ್ ತುದಿಗಳನ್ನ ನೋಡಿ ಇಬ್ಬರು ಶಾಕ್ ಆದರು. ಈ ಒಂದು ಸ್ಥಳದಲ್ಲೇ ಇಷ್ಟು ಸಿಗರೇಟ್ ತುದಿಗಳು ಇದ್ದರೆ ಪ್ರಪಂಚದಲ್ಲಿ ಇನ್ನೆಷ್ಟು ಇರಬಹುದು ಎಂದು ಭಾವಿಸಿಕೊಂಡ ವಿಶಾಲ್ ಮತ್ತು ನಮನ್ ಗೆ ಒಂದು ಆಲೋಚನೆ ಬರುತ್ತದೆ. ಹೌದು ಸೇದು ಬಿಸಾಕಿದ ಸಿಗರೇಟ್ ಫಿಲ್ಟರ್ ಗಳನ್ನ ರಿಸೈಕಲ್ ಮಾಡಿದರೆ ಹೇಗೆ ಅನ್ನುವ ಆಲೋಚನೆ ಇಬ್ಬರಿಗೆ ಬರುತ್ತದೆ, ಹೀಗೆ ಸ್ವಲ್ಪ ಸಮಯದ ನಂತರ ಕೋಡ್ ಅನ್ನುವ ಕಂಪೆನಿಯನ್ನ ಆರಂಭ ಮಾಡುತ್ತಾರೆ ವಿಶಾಲ್ ಮತ್ತು ನಮನ್.

ಸೇದು ಬಿಸಾಕಿದ ಸಿಗರೇಟ್ ಫಿಲ್ಟರ್ ಗಳನ್ನ ರಿಸೈಕಲ್ ಮಾಡುವುದೇ ಈ ಕಂಪನಿಯ ಕೆಲಸ, ಆದರೆ ಅಷ್ಟು ಮೊತ್ತ ಸಿಗರೇಟ್ ಫಿಲ್ಟರ್ ಗಳನ್ನ ಹೇಗೆ ಒಟ್ಟುಗೂಡಿಸುವುದು ಅನ್ನುವುದು ಅವರಿಗೆ ದೊಡ್ಡ ಸವಾಲಾಗುತ್ತದೆ. ಇನ್ನು ಸಮಯದಲ್ಲಿ ಇನ್ನೊಂದು ಉಪಾಯ ಮಾಡಿದ ಇವರು ಯಾರು ಅದನ್ನ ಶೇಖರಣೆ ಮಾಡಿ ಕೊಡುತ್ತಾರೆ ಅವರಿಗೆ ಒಂದು ಕೆಜಿ ಗೆ ಇಂತಿಷ್ಟು ಹಣ ಕೊಡುತ್ತೇವೆ ಎಂದು ಘೋಷಣೆ ಮಾಡಿದರು ವಿಶಾಲ್ ಮತ್ತು ನಮನ್. ಇನ್ನು ಆಸಕ್ತಿ ಇರುವವರ ಮನೆಯ ಬಳಿ ಒಂದು ಬಾಕ್ಸ್ ಇಡಲು ಶುರು ಮಾಡಿದರು, ಇನ್ನು ಒಂದು ಕೆಜಿ ಸಿಗರೇಟ್ ಫಿಲ್ಟರ್ ಗಳನ್ನ ಶೇಖರಣೆ ಮಾಡಿಕೊಟ್ಟರೆ 700 ರೂಪಾಯಿಗಳನ್ನ ಕೊಡಲಾಗುತ್ತದೆ ಮತ್ತು ಇದನ್ನ ಕೇಳಿದ ಕೆಲವು ಸಿಗರೇಟ್ ಸೇದುವವರು ತಾವೇ ಶೇಖರಣೆ ಮಾಡಲು ಶುರು ಮಾಡಿದರು.

ಈಗ ತಮ್ಮ ಕಂಪನಿಯನ್ನ 20 ರಾಜ್ಯಗಳಲ್ಲಿ ವಿಸ್ತರಣೆ ಮಾಡಿರುವ ವಿಶಾಲ್ ಮತ್ತು ನಮನ್ 10 ಸಾವಿರ ಸ್ಥಳಗಳಲ್ಲಿ ಸಿಗರೇಟ್ ಫಿಲ್ಟರ್ ಶೇಖರಣೆಯ ಬಾಕ್ಸ್ ಇಟ್ಟಿದ್ದಾರೆ, ಇನ್ನು ಶೇಖರಣೆ ಆದ ಸಿಗರೇಟ್ ಪೀಸ್ ಗಳನ್ನ ರಿಸೈಕಲ್ ಮಾಡುವ ಇವರು ಅದರಲ್ಲಿನ ಪೇಪರ್ ಗಳನ್ನ ಗಿಡಗಳಿಗೆ ಆರ್ಗಾನಿಕ್ ಬೋಡೇರ್ ಆಗಿ ಮತ್ತು ಫಿಲ್ಟರ್ ನಲ್ಲಿ ಇರುವ ಪಾಲಿಮರ್ ನ್ನ ಟಾಯ್ಸ್, ಕೀ ಚೈನ್ ಮತ್ತು ದಿಂಬುಗಳನ್ನ ತಯಾರು ಮಾಡಲು ಬಳಸುತ್ತಿದ್ದಾರೆ. ತಮ್ಮ ವಿನೂತನ ಮೂಲಕ ಆಲೋಚನೆಯಿಂದ ಸಾವಿರಾರು ಜನರ ಕೈಗೆ ಒಂದಿಷ್ಟು ಹಣ ಸಿಗುವಂತೆ ಮಾಡುತ್ತಿರುವ ಮತ್ತು ಪರಿಸರ ಸಂರಕ್ಷಣೆ ಮಾಡುತ್ತಿರುವ ವಿಶಾಲ್ ಮತ್ತು ನಮನ್ ಅವರ ಕೆಲಸಕ್ಕೆ ನಾವು ಮೆಚ್ಚಲೇಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಉಪ್ಪಿಂದ ಆಗೋವ ಈ 10 ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.

  • ಸ್ಪೂರ್ತಿ

    ಬಸ್ ನಲ್ಲಿ ಸಿಕ್ಕ ಒಂದು ಲಕ್ಷವನ್ನು ಕಂಡಕ್ಟರ್ ಮಾಡಿದ್ದೇನು ಗೊತ್ತಾ..?

    ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…

  • ಉಪಯುಕ್ತ ಮಾಹಿತಿ

    ಈಗ ಬಂದಿದೆ ಹೊಸ ಸ್ಫೋಟಗೊಳ್ಳದ ಪಾರದರ್ಶಕ ಗ್ಯಾಸ್ ಸಿಲಿಂಡರ್..!ತಿಲಿಯಲು ಈ ಲೇಖನ ಓದಿ..

    ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್‌ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.

  • ಜ್ಯೋತಿಷ್ಯ

    ಈ ರಾಶಿಯವರಿಗೆ ಇಂದು ರಾಜಯೋಗ ನಿಮ್ಮ ರಾಶಿಯಲ್ಲಿ ಇರಬಹುದು ನೋಡಿರಿ

    ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…

  • ಸುದ್ದಿ

    ಇದೇನಿದು ಶಾಕ್; ಬಿಗ್ ಬಾಸ್ ಮನೆಯಲ್ಲಿ ಎಂದು ನಡೆದಿಲ್ಲ,ಸ್ಪರ್ಧಿಗಳಿಬ್ಬರ ರೊಮ್ಯಾನ್ಸ್ ಯಾರು ಗೊತ್ತೇ?

     ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…