ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ ಕಾಲಿನ ಕೆಳಗೆ ಹಾಕಿ ತುಳಿಯುತ್ತಾರೆ. ಸ್ನೇಹಿತರೆ ನಾವು ಹೇಳುವ ಇವರು ಬಿಸಾಕಿದ ಸಿಗರೇಟ್ ತುದಿಗಳಿಂದ ಕೋಟಿ ಕೋಟಿ ಹಣವನ್ನ ಸಂಪಾದನೆ ಮಾಡುತ್ತಿದ್ದಾರೆ.

ಗುರ್ಕಾಗೆ ಸೇರಿದ ವಿಶಾಲ್ ಮತ್ತು ನಮನ್ ಗುಪ್ತ ಒಂದು ಭಾರಿ ಫ್ರೆಂಡ್ಸ್ ಜೊತೆ ಪಾರ್ಟಿ ಮಾಡಲು ಹೋಗಿದ್ದರು ಮತ್ತು ಆ ಸಮಯದಲ್ಲಿ ಅಲ್ಲಿ ಬಿದ್ದಿದ್ದ ಸಾವಿರಾರು ಸೇದು ಬಿಸಾಕಿದ ಸಿಗರೇಟ್ ತುದಿಗಳನ್ನ ನೋಡಿ ಇಬ್ಬರು ಶಾಕ್ ಆದರು. ಈ ಒಂದು ಸ್ಥಳದಲ್ಲೇ ಇಷ್ಟು ಸಿಗರೇಟ್ ತುದಿಗಳು ಇದ್ದರೆ ಪ್ರಪಂಚದಲ್ಲಿ ಇನ್ನೆಷ್ಟು ಇರಬಹುದು ಎಂದು ಭಾವಿಸಿಕೊಂಡ ವಿಶಾಲ್ ಮತ್ತು ನಮನ್ ಗೆ ಒಂದು ಆಲೋಚನೆ ಬರುತ್ತದೆ. ಹೌದು ಸೇದು ಬಿಸಾಕಿದ ಸಿಗರೇಟ್ ಫಿಲ್ಟರ್ ಗಳನ್ನ ರಿಸೈಕಲ್ ಮಾಡಿದರೆ ಹೇಗೆ ಅನ್ನುವ ಆಲೋಚನೆ ಇಬ್ಬರಿಗೆ ಬರುತ್ತದೆ, ಹೀಗೆ ಸ್ವಲ್ಪ ಸಮಯದ ನಂತರ ಕೋಡ್ ಅನ್ನುವ ಕಂಪೆನಿಯನ್ನ ಆರಂಭ ಮಾಡುತ್ತಾರೆ ವಿಶಾಲ್ ಮತ್ತು ನಮನ್.

ಸೇದು ಬಿಸಾಕಿದ ಸಿಗರೇಟ್ ಫಿಲ್ಟರ್ ಗಳನ್ನ ರಿಸೈಕಲ್ ಮಾಡುವುದೇ ಈ ಕಂಪನಿಯ ಕೆಲಸ, ಆದರೆ ಅಷ್ಟು ಮೊತ್ತ ಸಿಗರೇಟ್ ಫಿಲ್ಟರ್ ಗಳನ್ನ ಹೇಗೆ ಒಟ್ಟುಗೂಡಿಸುವುದು ಅನ್ನುವುದು ಅವರಿಗೆ ದೊಡ್ಡ ಸವಾಲಾಗುತ್ತದೆ. ಇನ್ನು ಸಮಯದಲ್ಲಿ ಇನ್ನೊಂದು ಉಪಾಯ ಮಾಡಿದ ಇವರು ಯಾರು ಅದನ್ನ ಶೇಖರಣೆ ಮಾಡಿ ಕೊಡುತ್ತಾರೆ ಅವರಿಗೆ ಒಂದು ಕೆಜಿ ಗೆ ಇಂತಿಷ್ಟು ಹಣ ಕೊಡುತ್ತೇವೆ ಎಂದು ಘೋಷಣೆ ಮಾಡಿದರು ವಿಶಾಲ್ ಮತ್ತು ನಮನ್. ಇನ್ನು ಆಸಕ್ತಿ ಇರುವವರ ಮನೆಯ ಬಳಿ ಒಂದು ಬಾಕ್ಸ್ ಇಡಲು ಶುರು ಮಾಡಿದರು, ಇನ್ನು ಒಂದು ಕೆಜಿ ಸಿಗರೇಟ್ ಫಿಲ್ಟರ್ ಗಳನ್ನ ಶೇಖರಣೆ ಮಾಡಿಕೊಟ್ಟರೆ 700 ರೂಪಾಯಿಗಳನ್ನ ಕೊಡಲಾಗುತ್ತದೆ ಮತ್ತು ಇದನ್ನ ಕೇಳಿದ ಕೆಲವು ಸಿಗರೇಟ್ ಸೇದುವವರು ತಾವೇ ಶೇಖರಣೆ ಮಾಡಲು ಶುರು ಮಾಡಿದರು.

ಈಗ ತಮ್ಮ ಕಂಪನಿಯನ್ನ 20 ರಾಜ್ಯಗಳಲ್ಲಿ ವಿಸ್ತರಣೆ ಮಾಡಿರುವ ವಿಶಾಲ್ ಮತ್ತು ನಮನ್ 10 ಸಾವಿರ ಸ್ಥಳಗಳಲ್ಲಿ ಸಿಗರೇಟ್ ಫಿಲ್ಟರ್ ಶೇಖರಣೆಯ ಬಾಕ್ಸ್ ಇಟ್ಟಿದ್ದಾರೆ, ಇನ್ನು ಶೇಖರಣೆ ಆದ ಸಿಗರೇಟ್ ಪೀಸ್ ಗಳನ್ನ ರಿಸೈಕಲ್ ಮಾಡುವ ಇವರು ಅದರಲ್ಲಿನ ಪೇಪರ್ ಗಳನ್ನ ಗಿಡಗಳಿಗೆ ಆರ್ಗಾನಿಕ್ ಬೋಡೇರ್ ಆಗಿ ಮತ್ತು ಫಿಲ್ಟರ್ ನಲ್ಲಿ ಇರುವ ಪಾಲಿಮರ್ ನ್ನ ಟಾಯ್ಸ್, ಕೀ ಚೈನ್ ಮತ್ತು ದಿಂಬುಗಳನ್ನ ತಯಾರು ಮಾಡಲು ಬಳಸುತ್ತಿದ್ದಾರೆ. ತಮ್ಮ ವಿನೂತನ ಮೂಲಕ ಆಲೋಚನೆಯಿಂದ ಸಾವಿರಾರು ಜನರ ಕೈಗೆ ಒಂದಿಷ್ಟು ಹಣ ಸಿಗುವಂತೆ ಮಾಡುತ್ತಿರುವ ಮತ್ತು ಪರಿಸರ ಸಂರಕ್ಷಣೆ ಮಾಡುತ್ತಿರುವ ವಿಶಾಲ್ ಮತ್ತು ನಮನ್ ಅವರ ಕೆಲಸಕ್ಕೆ ನಾವು ಮೆಚ್ಚಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…
ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…