ಉಪಯುಕ್ತ ಮಾಹಿತಿ, ಸುದ್ದಿ

ಸಿಗರೇಟ್ ಸೇದಿ ಬಿಸಾಕಿದ ಪೀಸ್ ಗಳಿಂದ ಕೋಟಿ ಕೋಟಿ ಗಳಿಸಿದ ಯುವಕರು, ನೀವು ಕೂಡ ಮಾಡಬಹುದು.

516

ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ ಕಾಲಿನ ಕೆಳಗೆ ಹಾಕಿ ತುಳಿಯುತ್ತಾರೆ. ಸ್ನೇಹಿತರೆ ನಾವು ಹೇಳುವ ಇವರು ಬಿಸಾಕಿದ ಸಿಗರೇಟ್ ತುದಿಗಳಿಂದ ಕೋಟಿ ಕೋಟಿ ಹಣವನ್ನ ಸಂಪಾದನೆ ಮಾಡುತ್ತಿದ್ದಾರೆ.

ಗುರ್ಕಾಗೆ ಸೇರಿದ ವಿಶಾಲ್ ಮತ್ತು ನಮನ್ ಗುಪ್ತ ಒಂದು ಭಾರಿ ಫ್ರೆಂಡ್ಸ್ ಜೊತೆ ಪಾರ್ಟಿ ಮಾಡಲು ಹೋಗಿದ್ದರು ಮತ್ತು ಆ ಸಮಯದಲ್ಲಿ ಅಲ್ಲಿ ಬಿದ್ದಿದ್ದ ಸಾವಿರಾರು ಸೇದು ಬಿಸಾಕಿದ ಸಿಗರೇಟ್ ತುದಿಗಳನ್ನ ನೋಡಿ ಇಬ್ಬರು ಶಾಕ್ ಆದರು. ಈ ಒಂದು ಸ್ಥಳದಲ್ಲೇ ಇಷ್ಟು ಸಿಗರೇಟ್ ತುದಿಗಳು ಇದ್ದರೆ ಪ್ರಪಂಚದಲ್ಲಿ ಇನ್ನೆಷ್ಟು ಇರಬಹುದು ಎಂದು ಭಾವಿಸಿಕೊಂಡ ವಿಶಾಲ್ ಮತ್ತು ನಮನ್ ಗೆ ಒಂದು ಆಲೋಚನೆ ಬರುತ್ತದೆ. ಹೌದು ಸೇದು ಬಿಸಾಕಿದ ಸಿಗರೇಟ್ ಫಿಲ್ಟರ್ ಗಳನ್ನ ರಿಸೈಕಲ್ ಮಾಡಿದರೆ ಹೇಗೆ ಅನ್ನುವ ಆಲೋಚನೆ ಇಬ್ಬರಿಗೆ ಬರುತ್ತದೆ, ಹೀಗೆ ಸ್ವಲ್ಪ ಸಮಯದ ನಂತರ ಕೋಡ್ ಅನ್ನುವ ಕಂಪೆನಿಯನ್ನ ಆರಂಭ ಮಾಡುತ್ತಾರೆ ವಿಶಾಲ್ ಮತ್ತು ನಮನ್.

ಸೇದು ಬಿಸಾಕಿದ ಸಿಗರೇಟ್ ಫಿಲ್ಟರ್ ಗಳನ್ನ ರಿಸೈಕಲ್ ಮಾಡುವುದೇ ಈ ಕಂಪನಿಯ ಕೆಲಸ, ಆದರೆ ಅಷ್ಟು ಮೊತ್ತ ಸಿಗರೇಟ್ ಫಿಲ್ಟರ್ ಗಳನ್ನ ಹೇಗೆ ಒಟ್ಟುಗೂಡಿಸುವುದು ಅನ್ನುವುದು ಅವರಿಗೆ ದೊಡ್ಡ ಸವಾಲಾಗುತ್ತದೆ. ಇನ್ನು ಸಮಯದಲ್ಲಿ ಇನ್ನೊಂದು ಉಪಾಯ ಮಾಡಿದ ಇವರು ಯಾರು ಅದನ್ನ ಶೇಖರಣೆ ಮಾಡಿ ಕೊಡುತ್ತಾರೆ ಅವರಿಗೆ ಒಂದು ಕೆಜಿ ಗೆ ಇಂತಿಷ್ಟು ಹಣ ಕೊಡುತ್ತೇವೆ ಎಂದು ಘೋಷಣೆ ಮಾಡಿದರು ವಿಶಾಲ್ ಮತ್ತು ನಮನ್. ಇನ್ನು ಆಸಕ್ತಿ ಇರುವವರ ಮನೆಯ ಬಳಿ ಒಂದು ಬಾಕ್ಸ್ ಇಡಲು ಶುರು ಮಾಡಿದರು, ಇನ್ನು ಒಂದು ಕೆಜಿ ಸಿಗರೇಟ್ ಫಿಲ್ಟರ್ ಗಳನ್ನ ಶೇಖರಣೆ ಮಾಡಿಕೊಟ್ಟರೆ 700 ರೂಪಾಯಿಗಳನ್ನ ಕೊಡಲಾಗುತ್ತದೆ ಮತ್ತು ಇದನ್ನ ಕೇಳಿದ ಕೆಲವು ಸಿಗರೇಟ್ ಸೇದುವವರು ತಾವೇ ಶೇಖರಣೆ ಮಾಡಲು ಶುರು ಮಾಡಿದರು.

ಈಗ ತಮ್ಮ ಕಂಪನಿಯನ್ನ 20 ರಾಜ್ಯಗಳಲ್ಲಿ ವಿಸ್ತರಣೆ ಮಾಡಿರುವ ವಿಶಾಲ್ ಮತ್ತು ನಮನ್ 10 ಸಾವಿರ ಸ್ಥಳಗಳಲ್ಲಿ ಸಿಗರೇಟ್ ಫಿಲ್ಟರ್ ಶೇಖರಣೆಯ ಬಾಕ್ಸ್ ಇಟ್ಟಿದ್ದಾರೆ, ಇನ್ನು ಶೇಖರಣೆ ಆದ ಸಿಗರೇಟ್ ಪೀಸ್ ಗಳನ್ನ ರಿಸೈಕಲ್ ಮಾಡುವ ಇವರು ಅದರಲ್ಲಿನ ಪೇಪರ್ ಗಳನ್ನ ಗಿಡಗಳಿಗೆ ಆರ್ಗಾನಿಕ್ ಬೋಡೇರ್ ಆಗಿ ಮತ್ತು ಫಿಲ್ಟರ್ ನಲ್ಲಿ ಇರುವ ಪಾಲಿಮರ್ ನ್ನ ಟಾಯ್ಸ್, ಕೀ ಚೈನ್ ಮತ್ತು ದಿಂಬುಗಳನ್ನ ತಯಾರು ಮಾಡಲು ಬಳಸುತ್ತಿದ್ದಾರೆ. ತಮ್ಮ ವಿನೂತನ ಮೂಲಕ ಆಲೋಚನೆಯಿಂದ ಸಾವಿರಾರು ಜನರ ಕೈಗೆ ಒಂದಿಷ್ಟು ಹಣ ಸಿಗುವಂತೆ ಮಾಡುತ್ತಿರುವ ಮತ್ತು ಪರಿಸರ ಸಂರಕ್ಷಣೆ ಮಾಡುತ್ತಿರುವ ವಿಶಾಲ್ ಮತ್ತು ನಮನ್ ಅವರ ಕೆಲಸಕ್ಕೆ ನಾವು ಮೆಚ್ಚಲೇಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ

    ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಭೂಲೋಕದ ಈ ಅಮೃತ..!

    ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ ಸಾಕು! ನಿಮಗಿರುವ ಬಿಪಿಯನ್ನು ತಾನಾಗೇ ನಿಯಂತ್ರಣದಲ್ಲಿಡಬಹುದು.

    ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ 4 ಆರೋಪಿಗೆ ಜೀವಿತಾವಧಿವರೆಗೂ ಸಜೆ

    ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್‌ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…

  • ಸುದ್ದಿ

    ಇನ್ನು ಮುಂದೆ ಈ ಸಿಮ್ ಗಳು ಬ್ಯಾನ್; ಬಳಕೆದಾರರೂ ಬೇಗ ಎಚ್ಚೆತ್ತುಕೊಳ್ಳಿ, ಈ ಸುದ್ದಿಯನ್ನು ಓದಿ,.!

    ಪ್ರಸ್ತುತ  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ  ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್​ ಐಡಿಯಾ​ಗೆ ಶಾಕ್​ ಉಂಟಾಗಿದೆ. ಸಂಸ್ಥೆಗೆ  ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ  ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…