ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ ಕಾಲಿನ ಕೆಳಗೆ ಹಾಕಿ ತುಳಿಯುತ್ತಾರೆ. ಸ್ನೇಹಿತರೆ ನಾವು ಹೇಳುವ ಇವರು ಬಿಸಾಕಿದ ಸಿಗರೇಟ್ ತುದಿಗಳಿಂದ ಕೋಟಿ ಕೋಟಿ ಹಣವನ್ನ ಸಂಪಾದನೆ ಮಾಡುತ್ತಿದ್ದಾರೆ.
ಗುರ್ಕಾಗೆ ಸೇರಿದ ವಿಶಾಲ್ ಮತ್ತು ನಮನ್ ಗುಪ್ತ ಒಂದು ಭಾರಿ ಫ್ರೆಂಡ್ಸ್ ಜೊತೆ ಪಾರ್ಟಿ ಮಾಡಲು ಹೋಗಿದ್ದರು ಮತ್ತು ಆ ಸಮಯದಲ್ಲಿ ಅಲ್ಲಿ ಬಿದ್ದಿದ್ದ ಸಾವಿರಾರು ಸೇದು ಬಿಸಾಕಿದ ಸಿಗರೇಟ್ ತುದಿಗಳನ್ನ ನೋಡಿ ಇಬ್ಬರು ಶಾಕ್ ಆದರು. ಈ ಒಂದು ಸ್ಥಳದಲ್ಲೇ ಇಷ್ಟು ಸಿಗರೇಟ್ ತುದಿಗಳು ಇದ್ದರೆ ಪ್ರಪಂಚದಲ್ಲಿ ಇನ್ನೆಷ್ಟು ಇರಬಹುದು ಎಂದು ಭಾವಿಸಿಕೊಂಡ ವಿಶಾಲ್ ಮತ್ತು ನಮನ್ ಗೆ ಒಂದು ಆಲೋಚನೆ ಬರುತ್ತದೆ. ಹೌದು ಸೇದು ಬಿಸಾಕಿದ ಸಿಗರೇಟ್ ಫಿಲ್ಟರ್ ಗಳನ್ನ ರಿಸೈಕಲ್ ಮಾಡಿದರೆ ಹೇಗೆ ಅನ್ನುವ ಆಲೋಚನೆ ಇಬ್ಬರಿಗೆ ಬರುತ್ತದೆ, ಹೀಗೆ ಸ್ವಲ್ಪ ಸಮಯದ ನಂತರ ಕೋಡ್ ಅನ್ನುವ ಕಂಪೆನಿಯನ್ನ ಆರಂಭ ಮಾಡುತ್ತಾರೆ ವಿಶಾಲ್ ಮತ್ತು ನಮನ್.
ಸೇದು ಬಿಸಾಕಿದ ಸಿಗರೇಟ್ ಫಿಲ್ಟರ್ ಗಳನ್ನ ರಿಸೈಕಲ್ ಮಾಡುವುದೇ ಈ ಕಂಪನಿಯ ಕೆಲಸ, ಆದರೆ ಅಷ್ಟು ಮೊತ್ತ ಸಿಗರೇಟ್ ಫಿಲ್ಟರ್ ಗಳನ್ನ ಹೇಗೆ ಒಟ್ಟುಗೂಡಿಸುವುದು ಅನ್ನುವುದು ಅವರಿಗೆ ದೊಡ್ಡ ಸವಾಲಾಗುತ್ತದೆ. ಇನ್ನು ಸಮಯದಲ್ಲಿ ಇನ್ನೊಂದು ಉಪಾಯ ಮಾಡಿದ ಇವರು ಯಾರು ಅದನ್ನ ಶೇಖರಣೆ ಮಾಡಿ ಕೊಡುತ್ತಾರೆ ಅವರಿಗೆ ಒಂದು ಕೆಜಿ ಗೆ ಇಂತಿಷ್ಟು ಹಣ ಕೊಡುತ್ತೇವೆ ಎಂದು ಘೋಷಣೆ ಮಾಡಿದರು ವಿಶಾಲ್ ಮತ್ತು ನಮನ್. ಇನ್ನು ಆಸಕ್ತಿ ಇರುವವರ ಮನೆಯ ಬಳಿ ಒಂದು ಬಾಕ್ಸ್ ಇಡಲು ಶುರು ಮಾಡಿದರು, ಇನ್ನು ಒಂದು ಕೆಜಿ ಸಿಗರೇಟ್ ಫಿಲ್ಟರ್ ಗಳನ್ನ ಶೇಖರಣೆ ಮಾಡಿಕೊಟ್ಟರೆ 700 ರೂಪಾಯಿಗಳನ್ನ ಕೊಡಲಾಗುತ್ತದೆ ಮತ್ತು ಇದನ್ನ ಕೇಳಿದ ಕೆಲವು ಸಿಗರೇಟ್ ಸೇದುವವರು ತಾವೇ ಶೇಖರಣೆ ಮಾಡಲು ಶುರು ಮಾಡಿದರು.
ಈಗ ತಮ್ಮ ಕಂಪನಿಯನ್ನ 20 ರಾಜ್ಯಗಳಲ್ಲಿ ವಿಸ್ತರಣೆ ಮಾಡಿರುವ ವಿಶಾಲ್ ಮತ್ತು ನಮನ್ 10 ಸಾವಿರ ಸ್ಥಳಗಳಲ್ಲಿ ಸಿಗರೇಟ್ ಫಿಲ್ಟರ್ ಶೇಖರಣೆಯ ಬಾಕ್ಸ್ ಇಟ್ಟಿದ್ದಾರೆ, ಇನ್ನು ಶೇಖರಣೆ ಆದ ಸಿಗರೇಟ್ ಪೀಸ್ ಗಳನ್ನ ರಿಸೈಕಲ್ ಮಾಡುವ ಇವರು ಅದರಲ್ಲಿನ ಪೇಪರ್ ಗಳನ್ನ ಗಿಡಗಳಿಗೆ ಆರ್ಗಾನಿಕ್ ಬೋಡೇರ್ ಆಗಿ ಮತ್ತು ಫಿಲ್ಟರ್ ನಲ್ಲಿ ಇರುವ ಪಾಲಿಮರ್ ನ್ನ ಟಾಯ್ಸ್, ಕೀ ಚೈನ್ ಮತ್ತು ದಿಂಬುಗಳನ್ನ ತಯಾರು ಮಾಡಲು ಬಳಸುತ್ತಿದ್ದಾರೆ. ತಮ್ಮ ವಿನೂತನ ಮೂಲಕ ಆಲೋಚನೆಯಿಂದ ಸಾವಿರಾರು ಜನರ ಕೈಗೆ ಒಂದಿಷ್ಟು ಹಣ ಸಿಗುವಂತೆ ಮಾಡುತ್ತಿರುವ ಮತ್ತು ಪರಿಸರ ಸಂರಕ್ಷಣೆ ಮಾಡುತ್ತಿರುವ ವಿಶಾಲ್ ಮತ್ತು ನಮನ್ ಅವರ ಕೆಲಸಕ್ಕೆ ನಾವು ಮೆಚ್ಚಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…
ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ. ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ…
ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.
ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…