ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ ಕಾಲಿನ ಕೆಳಗೆ ಹಾಕಿ ತುಳಿಯುತ್ತಾರೆ. ಸ್ನೇಹಿತರೆ ನಾವು ಹೇಳುವ ಇವರು ಬಿಸಾಕಿದ ಸಿಗರೇಟ್ ತುದಿಗಳಿಂದ ಕೋಟಿ ಕೋಟಿ ಹಣವನ್ನ ಸಂಪಾದನೆ ಮಾಡುತ್ತಿದ್ದಾರೆ.

ಗುರ್ಕಾಗೆ ಸೇರಿದ ವಿಶಾಲ್ ಮತ್ತು ನಮನ್ ಗುಪ್ತ ಒಂದು ಭಾರಿ ಫ್ರೆಂಡ್ಸ್ ಜೊತೆ ಪಾರ್ಟಿ ಮಾಡಲು ಹೋಗಿದ್ದರು ಮತ್ತು ಆ ಸಮಯದಲ್ಲಿ ಅಲ್ಲಿ ಬಿದ್ದಿದ್ದ ಸಾವಿರಾರು ಸೇದು ಬಿಸಾಕಿದ ಸಿಗರೇಟ್ ತುದಿಗಳನ್ನ ನೋಡಿ ಇಬ್ಬರು ಶಾಕ್ ಆದರು. ಈ ಒಂದು ಸ್ಥಳದಲ್ಲೇ ಇಷ್ಟು ಸಿಗರೇಟ್ ತುದಿಗಳು ಇದ್ದರೆ ಪ್ರಪಂಚದಲ್ಲಿ ಇನ್ನೆಷ್ಟು ಇರಬಹುದು ಎಂದು ಭಾವಿಸಿಕೊಂಡ ವಿಶಾಲ್ ಮತ್ತು ನಮನ್ ಗೆ ಒಂದು ಆಲೋಚನೆ ಬರುತ್ತದೆ. ಹೌದು ಸೇದು ಬಿಸಾಕಿದ ಸಿಗರೇಟ್ ಫಿಲ್ಟರ್ ಗಳನ್ನ ರಿಸೈಕಲ್ ಮಾಡಿದರೆ ಹೇಗೆ ಅನ್ನುವ ಆಲೋಚನೆ ಇಬ್ಬರಿಗೆ ಬರುತ್ತದೆ, ಹೀಗೆ ಸ್ವಲ್ಪ ಸಮಯದ ನಂತರ ಕೋಡ್ ಅನ್ನುವ ಕಂಪೆನಿಯನ್ನ ಆರಂಭ ಮಾಡುತ್ತಾರೆ ವಿಶಾಲ್ ಮತ್ತು ನಮನ್.

ಸೇದು ಬಿಸಾಕಿದ ಸಿಗರೇಟ್ ಫಿಲ್ಟರ್ ಗಳನ್ನ ರಿಸೈಕಲ್ ಮಾಡುವುದೇ ಈ ಕಂಪನಿಯ ಕೆಲಸ, ಆದರೆ ಅಷ್ಟು ಮೊತ್ತ ಸಿಗರೇಟ್ ಫಿಲ್ಟರ್ ಗಳನ್ನ ಹೇಗೆ ಒಟ್ಟುಗೂಡಿಸುವುದು ಅನ್ನುವುದು ಅವರಿಗೆ ದೊಡ್ಡ ಸವಾಲಾಗುತ್ತದೆ. ಇನ್ನು ಸಮಯದಲ್ಲಿ ಇನ್ನೊಂದು ಉಪಾಯ ಮಾಡಿದ ಇವರು ಯಾರು ಅದನ್ನ ಶೇಖರಣೆ ಮಾಡಿ ಕೊಡುತ್ತಾರೆ ಅವರಿಗೆ ಒಂದು ಕೆಜಿ ಗೆ ಇಂತಿಷ್ಟು ಹಣ ಕೊಡುತ್ತೇವೆ ಎಂದು ಘೋಷಣೆ ಮಾಡಿದರು ವಿಶಾಲ್ ಮತ್ತು ನಮನ್. ಇನ್ನು ಆಸಕ್ತಿ ಇರುವವರ ಮನೆಯ ಬಳಿ ಒಂದು ಬಾಕ್ಸ್ ಇಡಲು ಶುರು ಮಾಡಿದರು, ಇನ್ನು ಒಂದು ಕೆಜಿ ಸಿಗರೇಟ್ ಫಿಲ್ಟರ್ ಗಳನ್ನ ಶೇಖರಣೆ ಮಾಡಿಕೊಟ್ಟರೆ 700 ರೂಪಾಯಿಗಳನ್ನ ಕೊಡಲಾಗುತ್ತದೆ ಮತ್ತು ಇದನ್ನ ಕೇಳಿದ ಕೆಲವು ಸಿಗರೇಟ್ ಸೇದುವವರು ತಾವೇ ಶೇಖರಣೆ ಮಾಡಲು ಶುರು ಮಾಡಿದರು.

ಈಗ ತಮ್ಮ ಕಂಪನಿಯನ್ನ 20 ರಾಜ್ಯಗಳಲ್ಲಿ ವಿಸ್ತರಣೆ ಮಾಡಿರುವ ವಿಶಾಲ್ ಮತ್ತು ನಮನ್ 10 ಸಾವಿರ ಸ್ಥಳಗಳಲ್ಲಿ ಸಿಗರೇಟ್ ಫಿಲ್ಟರ್ ಶೇಖರಣೆಯ ಬಾಕ್ಸ್ ಇಟ್ಟಿದ್ದಾರೆ, ಇನ್ನು ಶೇಖರಣೆ ಆದ ಸಿಗರೇಟ್ ಪೀಸ್ ಗಳನ್ನ ರಿಸೈಕಲ್ ಮಾಡುವ ಇವರು ಅದರಲ್ಲಿನ ಪೇಪರ್ ಗಳನ್ನ ಗಿಡಗಳಿಗೆ ಆರ್ಗಾನಿಕ್ ಬೋಡೇರ್ ಆಗಿ ಮತ್ತು ಫಿಲ್ಟರ್ ನಲ್ಲಿ ಇರುವ ಪಾಲಿಮರ್ ನ್ನ ಟಾಯ್ಸ್, ಕೀ ಚೈನ್ ಮತ್ತು ದಿಂಬುಗಳನ್ನ ತಯಾರು ಮಾಡಲು ಬಳಸುತ್ತಿದ್ದಾರೆ. ತಮ್ಮ ವಿನೂತನ ಮೂಲಕ ಆಲೋಚನೆಯಿಂದ ಸಾವಿರಾರು ಜನರ ಕೈಗೆ ಒಂದಿಷ್ಟು ಹಣ ಸಿಗುವಂತೆ ಮಾಡುತ್ತಿರುವ ಮತ್ತು ಪರಿಸರ ಸಂರಕ್ಷಣೆ ಮಾಡುತ್ತಿರುವ ವಿಶಾಲ್ ಮತ್ತು ನಮನ್ ಅವರ ಕೆಲಸಕ್ಕೆ ನಾವು ಮೆಚ್ಚಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…
ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರ ಸಮ್ಮುಖದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…
ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ
ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…