ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ ಕಾಲಿನ ಕೆಳಗೆ ಹಾಕಿ ತುಳಿಯುತ್ತಾರೆ. ಸ್ನೇಹಿತರೆ ನಾವು ಹೇಳುವ ಇವರು ಬಿಸಾಕಿದ ಸಿಗರೇಟ್ ತುದಿಗಳಿಂದ ಕೋಟಿ ಕೋಟಿ ಹಣವನ್ನ ಸಂಪಾದನೆ ಮಾಡುತ್ತಿದ್ದಾರೆ.

ಗುರ್ಕಾಗೆ ಸೇರಿದ ವಿಶಾಲ್ ಮತ್ತು ನಮನ್ ಗುಪ್ತ ಒಂದು ಭಾರಿ ಫ್ರೆಂಡ್ಸ್ ಜೊತೆ ಪಾರ್ಟಿ ಮಾಡಲು ಹೋಗಿದ್ದರು ಮತ್ತು ಆ ಸಮಯದಲ್ಲಿ ಅಲ್ಲಿ ಬಿದ್ದಿದ್ದ ಸಾವಿರಾರು ಸೇದು ಬಿಸಾಕಿದ ಸಿಗರೇಟ್ ತುದಿಗಳನ್ನ ನೋಡಿ ಇಬ್ಬರು ಶಾಕ್ ಆದರು. ಈ ಒಂದು ಸ್ಥಳದಲ್ಲೇ ಇಷ್ಟು ಸಿಗರೇಟ್ ತುದಿಗಳು ಇದ್ದರೆ ಪ್ರಪಂಚದಲ್ಲಿ ಇನ್ನೆಷ್ಟು ಇರಬಹುದು ಎಂದು ಭಾವಿಸಿಕೊಂಡ ವಿಶಾಲ್ ಮತ್ತು ನಮನ್ ಗೆ ಒಂದು ಆಲೋಚನೆ ಬರುತ್ತದೆ. ಹೌದು ಸೇದು ಬಿಸಾಕಿದ ಸಿಗರೇಟ್ ಫಿಲ್ಟರ್ ಗಳನ್ನ ರಿಸೈಕಲ್ ಮಾಡಿದರೆ ಹೇಗೆ ಅನ್ನುವ ಆಲೋಚನೆ ಇಬ್ಬರಿಗೆ ಬರುತ್ತದೆ, ಹೀಗೆ ಸ್ವಲ್ಪ ಸಮಯದ ನಂತರ ಕೋಡ್ ಅನ್ನುವ ಕಂಪೆನಿಯನ್ನ ಆರಂಭ ಮಾಡುತ್ತಾರೆ ವಿಶಾಲ್ ಮತ್ತು ನಮನ್.

ಸೇದು ಬಿಸಾಕಿದ ಸಿಗರೇಟ್ ಫಿಲ್ಟರ್ ಗಳನ್ನ ರಿಸೈಕಲ್ ಮಾಡುವುದೇ ಈ ಕಂಪನಿಯ ಕೆಲಸ, ಆದರೆ ಅಷ್ಟು ಮೊತ್ತ ಸಿಗರೇಟ್ ಫಿಲ್ಟರ್ ಗಳನ್ನ ಹೇಗೆ ಒಟ್ಟುಗೂಡಿಸುವುದು ಅನ್ನುವುದು ಅವರಿಗೆ ದೊಡ್ಡ ಸವಾಲಾಗುತ್ತದೆ. ಇನ್ನು ಸಮಯದಲ್ಲಿ ಇನ್ನೊಂದು ಉಪಾಯ ಮಾಡಿದ ಇವರು ಯಾರು ಅದನ್ನ ಶೇಖರಣೆ ಮಾಡಿ ಕೊಡುತ್ತಾರೆ ಅವರಿಗೆ ಒಂದು ಕೆಜಿ ಗೆ ಇಂತಿಷ್ಟು ಹಣ ಕೊಡುತ್ತೇವೆ ಎಂದು ಘೋಷಣೆ ಮಾಡಿದರು ವಿಶಾಲ್ ಮತ್ತು ನಮನ್. ಇನ್ನು ಆಸಕ್ತಿ ಇರುವವರ ಮನೆಯ ಬಳಿ ಒಂದು ಬಾಕ್ಸ್ ಇಡಲು ಶುರು ಮಾಡಿದರು, ಇನ್ನು ಒಂದು ಕೆಜಿ ಸಿಗರೇಟ್ ಫಿಲ್ಟರ್ ಗಳನ್ನ ಶೇಖರಣೆ ಮಾಡಿಕೊಟ್ಟರೆ 700 ರೂಪಾಯಿಗಳನ್ನ ಕೊಡಲಾಗುತ್ತದೆ ಮತ್ತು ಇದನ್ನ ಕೇಳಿದ ಕೆಲವು ಸಿಗರೇಟ್ ಸೇದುವವರು ತಾವೇ ಶೇಖರಣೆ ಮಾಡಲು ಶುರು ಮಾಡಿದರು.

ಈಗ ತಮ್ಮ ಕಂಪನಿಯನ್ನ 20 ರಾಜ್ಯಗಳಲ್ಲಿ ವಿಸ್ತರಣೆ ಮಾಡಿರುವ ವಿಶಾಲ್ ಮತ್ತು ನಮನ್ 10 ಸಾವಿರ ಸ್ಥಳಗಳಲ್ಲಿ ಸಿಗರೇಟ್ ಫಿಲ್ಟರ್ ಶೇಖರಣೆಯ ಬಾಕ್ಸ್ ಇಟ್ಟಿದ್ದಾರೆ, ಇನ್ನು ಶೇಖರಣೆ ಆದ ಸಿಗರೇಟ್ ಪೀಸ್ ಗಳನ್ನ ರಿಸೈಕಲ್ ಮಾಡುವ ಇವರು ಅದರಲ್ಲಿನ ಪೇಪರ್ ಗಳನ್ನ ಗಿಡಗಳಿಗೆ ಆರ್ಗಾನಿಕ್ ಬೋಡೇರ್ ಆಗಿ ಮತ್ತು ಫಿಲ್ಟರ್ ನಲ್ಲಿ ಇರುವ ಪಾಲಿಮರ್ ನ್ನ ಟಾಯ್ಸ್, ಕೀ ಚೈನ್ ಮತ್ತು ದಿಂಬುಗಳನ್ನ ತಯಾರು ಮಾಡಲು ಬಳಸುತ್ತಿದ್ದಾರೆ. ತಮ್ಮ ವಿನೂತನ ಮೂಲಕ ಆಲೋಚನೆಯಿಂದ ಸಾವಿರಾರು ಜನರ ಕೈಗೆ ಒಂದಿಷ್ಟು ಹಣ ಸಿಗುವಂತೆ ಮಾಡುತ್ತಿರುವ ಮತ್ತು ಪರಿಸರ ಸಂರಕ್ಷಣೆ ಮಾಡುತ್ತಿರುವ ವಿಶಾಲ್ ಮತ್ತು ನಮನ್ ಅವರ ಕೆಲಸಕ್ಕೆ ನಾವು ಮೆಚ್ಚಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…
ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…