ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ ಕಾಲಿನ ಕೆಳಗೆ ಹಾಕಿ ತುಳಿಯುತ್ತಾರೆ. ಸ್ನೇಹಿತರೆ ನಾವು ಹೇಳುವ ಇವರು ಬಿಸಾಕಿದ ಸಿಗರೇಟ್ ತುದಿಗಳಿಂದ ಕೋಟಿ ಕೋಟಿ ಹಣವನ್ನ ಸಂಪಾದನೆ ಮಾಡುತ್ತಿದ್ದಾರೆ.

ಗುರ್ಕಾಗೆ ಸೇರಿದ ವಿಶಾಲ್ ಮತ್ತು ನಮನ್ ಗುಪ್ತ ಒಂದು ಭಾರಿ ಫ್ರೆಂಡ್ಸ್ ಜೊತೆ ಪಾರ್ಟಿ ಮಾಡಲು ಹೋಗಿದ್ದರು ಮತ್ತು ಆ ಸಮಯದಲ್ಲಿ ಅಲ್ಲಿ ಬಿದ್ದಿದ್ದ ಸಾವಿರಾರು ಸೇದು ಬಿಸಾಕಿದ ಸಿಗರೇಟ್ ತುದಿಗಳನ್ನ ನೋಡಿ ಇಬ್ಬರು ಶಾಕ್ ಆದರು. ಈ ಒಂದು ಸ್ಥಳದಲ್ಲೇ ಇಷ್ಟು ಸಿಗರೇಟ್ ತುದಿಗಳು ಇದ್ದರೆ ಪ್ರಪಂಚದಲ್ಲಿ ಇನ್ನೆಷ್ಟು ಇರಬಹುದು ಎಂದು ಭಾವಿಸಿಕೊಂಡ ವಿಶಾಲ್ ಮತ್ತು ನಮನ್ ಗೆ ಒಂದು ಆಲೋಚನೆ ಬರುತ್ತದೆ. ಹೌದು ಸೇದು ಬಿಸಾಕಿದ ಸಿಗರೇಟ್ ಫಿಲ್ಟರ್ ಗಳನ್ನ ರಿಸೈಕಲ್ ಮಾಡಿದರೆ ಹೇಗೆ ಅನ್ನುವ ಆಲೋಚನೆ ಇಬ್ಬರಿಗೆ ಬರುತ್ತದೆ, ಹೀಗೆ ಸ್ವಲ್ಪ ಸಮಯದ ನಂತರ ಕೋಡ್ ಅನ್ನುವ ಕಂಪೆನಿಯನ್ನ ಆರಂಭ ಮಾಡುತ್ತಾರೆ ವಿಶಾಲ್ ಮತ್ತು ನಮನ್.

ಸೇದು ಬಿಸಾಕಿದ ಸಿಗರೇಟ್ ಫಿಲ್ಟರ್ ಗಳನ್ನ ರಿಸೈಕಲ್ ಮಾಡುವುದೇ ಈ ಕಂಪನಿಯ ಕೆಲಸ, ಆದರೆ ಅಷ್ಟು ಮೊತ್ತ ಸಿಗರೇಟ್ ಫಿಲ್ಟರ್ ಗಳನ್ನ ಹೇಗೆ ಒಟ್ಟುಗೂಡಿಸುವುದು ಅನ್ನುವುದು ಅವರಿಗೆ ದೊಡ್ಡ ಸವಾಲಾಗುತ್ತದೆ. ಇನ್ನು ಸಮಯದಲ್ಲಿ ಇನ್ನೊಂದು ಉಪಾಯ ಮಾಡಿದ ಇವರು ಯಾರು ಅದನ್ನ ಶೇಖರಣೆ ಮಾಡಿ ಕೊಡುತ್ತಾರೆ ಅವರಿಗೆ ಒಂದು ಕೆಜಿ ಗೆ ಇಂತಿಷ್ಟು ಹಣ ಕೊಡುತ್ತೇವೆ ಎಂದು ಘೋಷಣೆ ಮಾಡಿದರು ವಿಶಾಲ್ ಮತ್ತು ನಮನ್. ಇನ್ನು ಆಸಕ್ತಿ ಇರುವವರ ಮನೆಯ ಬಳಿ ಒಂದು ಬಾಕ್ಸ್ ಇಡಲು ಶುರು ಮಾಡಿದರು, ಇನ್ನು ಒಂದು ಕೆಜಿ ಸಿಗರೇಟ್ ಫಿಲ್ಟರ್ ಗಳನ್ನ ಶೇಖರಣೆ ಮಾಡಿಕೊಟ್ಟರೆ 700 ರೂಪಾಯಿಗಳನ್ನ ಕೊಡಲಾಗುತ್ತದೆ ಮತ್ತು ಇದನ್ನ ಕೇಳಿದ ಕೆಲವು ಸಿಗರೇಟ್ ಸೇದುವವರು ತಾವೇ ಶೇಖರಣೆ ಮಾಡಲು ಶುರು ಮಾಡಿದರು.

ಈಗ ತಮ್ಮ ಕಂಪನಿಯನ್ನ 20 ರಾಜ್ಯಗಳಲ್ಲಿ ವಿಸ್ತರಣೆ ಮಾಡಿರುವ ವಿಶಾಲ್ ಮತ್ತು ನಮನ್ 10 ಸಾವಿರ ಸ್ಥಳಗಳಲ್ಲಿ ಸಿಗರೇಟ್ ಫಿಲ್ಟರ್ ಶೇಖರಣೆಯ ಬಾಕ್ಸ್ ಇಟ್ಟಿದ್ದಾರೆ, ಇನ್ನು ಶೇಖರಣೆ ಆದ ಸಿಗರೇಟ್ ಪೀಸ್ ಗಳನ್ನ ರಿಸೈಕಲ್ ಮಾಡುವ ಇವರು ಅದರಲ್ಲಿನ ಪೇಪರ್ ಗಳನ್ನ ಗಿಡಗಳಿಗೆ ಆರ್ಗಾನಿಕ್ ಬೋಡೇರ್ ಆಗಿ ಮತ್ತು ಫಿಲ್ಟರ್ ನಲ್ಲಿ ಇರುವ ಪಾಲಿಮರ್ ನ್ನ ಟಾಯ್ಸ್, ಕೀ ಚೈನ್ ಮತ್ತು ದಿಂಬುಗಳನ್ನ ತಯಾರು ಮಾಡಲು ಬಳಸುತ್ತಿದ್ದಾರೆ. ತಮ್ಮ ವಿನೂತನ ಮೂಲಕ ಆಲೋಚನೆಯಿಂದ ಸಾವಿರಾರು ಜನರ ಕೈಗೆ ಒಂದಿಷ್ಟು ಹಣ ಸಿಗುವಂತೆ ಮಾಡುತ್ತಿರುವ ಮತ್ತು ಪರಿಸರ ಸಂರಕ್ಷಣೆ ಮಾಡುತ್ತಿರುವ ವಿಶಾಲ್ ಮತ್ತು ನಮನ್ ಅವರ ಕೆಲಸಕ್ಕೆ ನಾವು ಮೆಚ್ಚಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…
ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.