News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!

105

ಈಗಿನ  ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ  ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ. ಶುದ್ಧ ಗಾಳಿಗಾಗಿ ಏರ್‌ ಫ್ಯೂರಿಫೈಯರ್ ತಂದಿಡುವ ಬದಲು ಕೆಲವೊಂದು ಗಿಡಗಳನ್ನು ಬೆಳೆಸಿದರೆ ಸಾಕು, ಶುದ್ಧವಾದ ಗಾಳಿಯನ್ನುಉಸಿರಾಡಬಹುದು. ಇಲ್ಲಿ ಕೆಲವೊಂದು ಗಿಡಗಳ ಬಗ್ಗೆ ಹೇಳಲಾಗಿದೆ, ಅವುಗಳನ್ನು ಹೂ ಕುಂಡಗಳಲ್ಲಿ ಬೆಳೆಯಬಹುದಾಗಿದ್ದು,ಇದನ್ನು ಮನೆಯ ಮುಂಭಾಗದಲ್ಲಿ ಇಟ್ಟರೆಸಾಕು ಶುದ್ಧವಾದ ಗಾಳಿ ಸೇವಿಸಬಹುದು ನೋಡಿ.

1. ಸ್ಪೈಡರ್ ಪ್ಲಾಂಟ್ ಇದು ನೋಡಲುಸ್ವಲ್ಪ ಜೇಡರ ಬಲೆ ರೀತಿಇರುವುದರಿಂದ ಇದನ್ನು ಸ್ಪೈಡರ್ ಪ್ಲಾಂಟ್ಎಮದು ಕರೆಯುತ್ತಾರೆ. ಇದನ್ನು ಮನೆಯ ಒಳಗಡೆ,ಹೊರಗಡೆ ಅಷ್ಟೇ ಏಕೆ ನಿಮ್ಮಆಫೀಸ್‌ನ ಟೇಬಲ್‌ ಬಳಿಯೂಇಟ್ಟುಕೊಳ್ಳಬಹುದು. ಇದನ್ನು ಬೆಳೆಯಲು ಚಿಕ್ಕಹೂ ಕುಂಡ ಸಾಕು, ಅದರಲ್ಲಿಮಣ್ಣು ತುಂಬಿ ಈ ಗಿಡನೆಟ್ಟು ಎರಡು ದಿನಕ್ಕೊಮ್ಮೆ ನೀರುಹಾಕಿದರು ಸಾಕಾಗುತ್ತದೆ. ಇದನ್ನು ನೇರವಾಗಿ ಬಿಸಿಲುಬೀಳುವ ಕಡೆ ಇಡಬೇಡಿ. ಇದನ್ನುನೆರಳು ಇರುವ ಕಡೆ ಇಟ್ಟು15 ದಿನಕ್ಕೊಮ್ಮೆ ಬಿಸಿಲಿನಲ್ಲಿ ಸ್ವಲ್ಪ ಹೊತ್ತು ಇಟ್ಟರೆಸಾಕು. ಒಣಗಿದ ಎಲೆಗಳನ್ನು ತೆಗೆಯಿರಿ,ಇದರಿಂದ ಹೊಸ ಎಲೆಗಳು ಬೆಳೆಯುತ್ತವೆ.ಈ ಗಿಡವನ್ನು ಮನೆಯಒಳಗಡೆ ಇಟ್ಟರೆ ಸಾಕು ಕಡಿಮೆಸೂರ್ಯನ ಬೆಳಕಿನಲ್ಲಿಯೂ ದ್ಯುತಿ ಸಂಶ್ಲೇಷಣೆ ಕ್ರಿಯೆನಡೆಸುವುದರಿಂದ ಶುದ್ಧ ಗಾಳಿ ದೊರೆಯುವುದು.

2. ಲೋಳೆಸರ : ಲೋಳೆಸರದ ಅನೇಕ ಆರೋಗ್ಯಕರಗುಣಗಳ ಬಗ್ಗೆ ನಿಮಗೇ ಗೊತ್ತೇಇರುತ್ತದೆ. ಇದನ್ನು ಕೂದಲು, ತ್ವಚೆಯಆರೈಕೆಯಲ್ಲಿ ಬಳಸುತ್ತಾರೆ, ಇನ್ನು ಅನೇಕ ಆರೋಗ್ಯಸಮಸ್ಯೆಗಳಿಗೆ ಮನೆಮದ್ದಾಗಿ ಬಳಸಲಾಗುವುದು. ಇದನ್ನು ಬೆಳೆಯುವುದು ಕೂಡಕಷ್ಟವೇನಿಲ್ಲ. ಒಂದು ಗಿಡದಲ್ಲಿ ಸ್ವಲ್ಪಮಣ್ಣು ಹಾಕಿ ಮೂರು ದಿನಕೊಮ್ಮೆಸ್ವಲ್ಪ ನೀರು ಹಾಕಿದರೂ ಗಿಡತುಂಬಾ ಸೊಗಸಾಗಿ ಬೆಳೆಯುವುದು. ಒಂದುವಾರ ನೀರು ಹಾಕದಿದ್ದರೂ ಗಿಡಒಣಗುವುದಿಲ್ಲ. ಈ ಗಿಡ ಇಂಗಾಲದಡೈ ಆಕ್ಸೈಡ್, ಇಂಗಾಲದ ಮಾನಾಕ್ಸೈಡ್, ಫಾರ್ಮುಲಾಡಿಹೈಡ್ಹೀರಿಕೊಂಡು ಆಮ್ಲಜನಕ ಬಿಡುಗಡೆ ಮಾಡುವುದರಿಂದಶುದ್ಧಗಾಳಿ ದೊರೆಯುತ್ತದೆ.

3. ಶತಾವರಿ ಆಯುರ್ವೇದದಲ್ಲಿ ಶತಾವರಿ ಬಳಸಿ ಅನೇಕಮದ್ದುಗಳನ್ನು ತಯಾರಿಸುತ್ತಾರೆ. ನರ ಸಂಬಂಧಿತ ರೋಗ,ಗ್ಯಾಸ್ಟ್ರಿಕ್, ಅಲ್ಸರ್‌ ಮುಂತಾದ ಕಾಯಿಲೆಗಳನ್ನುಗುಣಪಡಿಸಲು ಶತಾವರಿ ಬಳಸಲಾಗುವುದು. ಇನ್ನುಬಾಣಂತಿಯರಿಗೆ ಎದೆಹಾಲು ಹೆಚ್ಚಿಸಲು ಇದನ್ನುನೀಡಲಾಗುವುದು. ಈ ಎಲ್ಲಾ ಅರೋಗ್ಯಗರಗುಣಗಳ ಜತೆಗೆ ಇದು ಗಾಳಿಯನ್ನುಶುದ್ಧೀಕರಿಸುವ ಕಾರ್ಯ ಮಾಡುತ್ತದೆ. ಇದುಮನೆ ಮುಂದೆ ಇದ್ದರೆ ಬ್ಯಾಕ್ಟಿರಿಯಾಹಾಗೂ ಸೋಂಕಾಣುಗಳನ್ನು ಕೊಲ್ಲುತ್ತದೆ.

4. ತುಳಸಿ ಮನೆ ಮುಂದೆ ತುಳಸಿಗಿಡವಿದ್ದರೆ ಅದರಿಂದ ಆರೋಗ್ಯಕರ ಗುಣಗಳನ್ನುಪಡೆಯುವುದರ ಜತೆಗೆ ಮನೆಯ ಪರಿಸರದಗಾಳಿ ಶುದ್ಧವಾಗಿ ಇರುವಂತೆ ನೋಡಿಕೊಳ್ಳಬಹುದು. ತುಳಸಿಗಿಡ ಗಾಳಿಯಲ್ಲಿರುವ ಇಂಗಾಲದ ಡೈಯಾಕ್ಸೈಡ್, ಕಾರ್ಬನ್ಮಾನಾಕ್ಸೈಡ್, ರಂಜಕದ ಡೈಯಾಕ್ಸೈಡ್‌ ಹೀರಿಕೊಂಡುಆಮ್ಲಜನಕವನ್ನು ಹೊರಸೂಸುವುದು, ಇದರಿಮದ ಮನೆಯೊಳಗಿನ ಗಾಳಿಶುದ್ಧವಾಗಿರುತ್ತದೆ. ಇನ್ನು ಈ ಗಿಡಮನೆಯ ಸಮಿಪ ಇದ್ದರೆ ಸೊಳ್ಳೆಕಾಟವೂತಪ್ಪುವುದು. ಇದನ್ನು ಮನೆ ಆವರಣಸ್ವಲ್ಪ ವಿಸ್ತಾರವಾಗಿದ್ದರೆ ಅಲ್ಲಿಡಬಹುದು.

5. ಜೆರಬೆರಾ ಗಿಡ ಅಥವಾ ಜೆರ್ಬೆರಾಡೈಸಿ ಸುಮಾರು 30ಕ್ಕೂ ಅಧಿಕ ಬಣ್ಣದಲ್ಲಿಜೆರಬೆರಾ ಗಿಡಗಳು ದೊರೆಯುತ್ತದೆ. ಇದನ್ನುಮನೆಯೊಳಗೆ ಸುಲಭವಾಗಿ ಬೆಳೆಸಬಹುದು. ಹೂ ಕುಂಡದಲ್ಲಿ ಇದರಬೀಜ ಹಾಕಿದರೆ ಸಾಕು ಗಿಡಗಳುಬೆಳೆಯುತ್ತದೆ. ಆದರೆ ಈ ಗಿಡವನ್ನುತುಂಬಾ ನೆರಳಿರುವ ಕಡೆ ಇಡುವುದಕ್ಕಿಂತ ಸ್ವಲ್ಪಬಿಸಿಲು ಬೀಳುವ ಕಡೆ ಇಡಬೇಕು.ಇನ್ನು ಈ ಗಿಡಕ್ಕೆ ಚಳಿಗಾಲದಲ್ಲಿಸ್ವಲ್ಪ ಕಡಿಮೆ ಹಾಕಿದರೆ ಸಾಕಾಗುತ್ತದೆ.ಈ ಗಿಡ ಮನೆಯೊಳಗಿನಹಾಗೂ ಮನೆಯ ಸುತ್ತಮುತ್ತಲಿನ ಗಾಳಿಯನ್ನುಶುದ್ಧಗೊಳಿಸುತ್ತದೆ ಹಾಗೂ ಗಿಡ ಹೂಬಿಟ್ಟಾಗ ಕಣ್ಣಿಗೆ ಸೊಗಸು, ಮನಸ್ಸಿಗೆಖುಷಿಯಾಗುವುದು.

6. ಹಾವಿನ ಸಸ್ಯ ಅಥವಾ ಸ್ನೇಕ್ ಪ್ಲಾಂಟ್  ನೋಡಲು ಹಾವಿನಂತೆ ಕಾಣುವಈ ಸಸ್ಯವನ್ನು ಮನೆಯೊಳಗೆಬೆಳೆಸಲು ಸೂಕ್ತವಾಗಿದೆ. ಈ ಸಸ್ಯವಿದ್ದ ಕಡೆಹಾವು ಕೂಡ ಬರುವುದಿಲ್ಲ. ಕಡಿಮೆಬೆಳಕು ಬೀಳುವ, ತೇವಾಂಶ ಇರುವಕಡೆ ಕೂಡ ಈ ಗಿಡಇಡಬಹುದಾಗಿದೆ. ಇದನ್ನು ಬಾತ್‌ರೂಂನಲ್ಲೂಇಡಬಹುದು, ಬೆಡ್‌ರೂಂನಲ್ಲೂ ಇಡಬಹುದು.ಇದನ್ನು ಮನೆಯೊಳಗೆ ಇಟ್ಟರೆ ಗಾಳಿಯಲ್ಲಿರುವ ಕಲುಷಿತವನ್ನುಹೀರಿಕೊಂಡು ನಿಮಗೆ ಶುದ್ಧ ಗಾಳಿನೀಡುವುದು.

7. ಸೇವಂತಿಗೆ ಹೂ ಸೇವಂತಿಗೆ ಹೂವಿನಚೆಲುವು ನೋಡುಗರ ಮನ ಸೆಳೆಯುವುದಂತುದಿಟ. ಈ ಹೂವಿನಲ್ಲಿ ಹಲವಾರುಬಗೆಗಳಿವೆ. ಸೇವಂತಿಗೆ ಗಿಡವನ್ನು ಬೆಳೆಯಲು ಚಿಕ್ಕ ಹೂಕುಂಡ ಸಾಕಾಗುತ್ತದೆ. ಈ ಗಿಡವನ್ನು ಮನೆಯಮುಂದುಗಡೆ ಸ್ವಲ್ಪ ಬಿಸಿಲು ಬೀಳುವಕಡೆ ಇಟ್ಟರೆ ಸಾಕು ಚೆನ್ನಾಗಿಬೆಳೆದು ಸುಂದರವಾದ ಹೂಗಳನ್ನು ಬಿಡುತ್ತದೆ. ಈ ಗಿಡ ಸಿಗರೇಟ್‌ಹೊಗೆಯನ್ನು ಹೊರದೂಡಿ ಪರಿಸರದಲ್ಲಿ ಶುದ್ಧಗಾಳಿಓಡಾಡುವಂತೆ ಮಾಡುತ್ತದೆ.

8. ಡ್ರ್ಯಾಗನ್ ಗಿಡ ಇದು ಆಫೀಸ್‌ನಲ್ಲಿ ಹೆಚ್ಚಾಗಿ ಇಡಲಾಗುವುದು.ಈ ಗಿಡ ನೋಡಲುತುಂಬಾ ಆಕರ್ಷಕವಾಗಿದ್ದು ಆಫೀಸ್‌ ಹಾಗೂ ಮನೆಗೆವಿಶೇಷ ಕಳೆ ನೀಡುವುದು, ಈಗಿಡವನ್ನು ಮನೆಯಲ್ಲಿ ಬೆಳೆಸಿದರೆ ಕಾರಿನಿಂದ ಹೊರಸೂಸುವ ಹೊಗೆ, ಪೇಯಿಂಟ್ ವಾಸನೆ,ಸಿಗರೇಟ್ ಹೊಗೆ ಈ ರೀತಿಯಕಲುಷಿತ ಗಾಳಿಯಿಂದ ಮುಕ್ತಿ ಪಡೆಯಬಹುದು. ಈಗಿಡವನ್ನು ಸುಲಭವಾಗಿ ಬೆಳೆಯಬಹುದಾಗಿದ್ದು ಹೆಚ್ಚಿನ ಆರೈಕೆಯ ಅಗ್ಯತವಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    80 ಲಕ್ಷ ವರ್ಷ ಹಿಂದಿನ ಡೈನೋಸಾರ್ ಯುಗದ ತಿಮಿಂಗಿಲ ಪತ್ತೆ ..!ತಿಳಿಯಲು ಈ ಲೇಖನ ಓದಿ …

    ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

  • ಸುದ್ದಿ

    ಮದ್ವೆ ಆಗಲು ಏಳು ಸಮುದ್ರ ದಾಟಿ ಬಂದಳು!ಯಾವ ಲವ್ ಸ್ಟೋರಿಗೂ ಕಡಿಮೆಯಿಲ್ಲ ಇವರ ಪ್ರೀತಿ…

    ಪ್ರೀತಿ ಕುರುಡು. ಅದಕ್ಕೆ ವಯಸ್ಸು, ಜಾತಿ, ಊರಿನ ನಿರ್ಬಂಧವಿಲ್ಲ. ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈ ಮಾತು ಮಧ್ಯಪ್ರದೇಶದ ಹೋಷಂಗಾಬಾದ್ ಯುವಕನ ಪ್ರೀತಿ ವಿಚಾರದಲ್ಲಿ ನಿಜವಾಗಿದೆ. ದೀಪಕ್ ರಜಪೂತ್ ಎಂಬಾತನನ್ನು ಅಮೆರಿಕಾ ಪ್ರೇಯಸಿ ಮದುವೆಯಾಗಿದ್ದಾಳೆ. 36 ವರ್ಷದ ದೀಪಕ್ ಹಾಗೂ ಅಮೆರಿಕಾದ 40 ವರ್ಷದ ಜೂಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂಲಿ, ಯುಎಸ್ಎಯ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದಾಳೆ. ಫೇಸ್ಬುಕ್ ನಲ್ಲಿ ಶುರುವಾದ ಸ್ನೇಹ, ವಾಟ್ಸಾಪ್, ಕರೆ ಮೂಲಕ ಪ್ರೀತಿಗೆ ತಿರುಗಿತ್ತು….

  • ಸುದ್ದಿ

    ತನ್ನ ಬಾಡಿಗಾರ್ಡ್ ಆಗಿದ್ದವಳನ್ನೇ ಮದ್ವೆ ಆಗಿ ರಾಣಿಯನ್ನಾಗಿ ಮಾಡಿದ ರಾಜ.!?

    ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್‍ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…

  • ಸುದ್ದಿ

    ಜೆಡಿಎಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ ಸುಮಲತಾರವರು, ಸಿದ್ದರಾಮಯ್ಯನವರ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ್ರು.!?

    ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್‍ ನ ಬ್ಲಾಕ್‍ ಮೇಲ್‍ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ…

  • ಉಪಯುಕ್ತ ಮಾಹಿತಿ

    ಅಪ್ಪಳಿಸಲಿದೆ ಗಜ ಚಂದ ಮಾರುತ..!ಎಲ್ಲೆಲ್ಲಿ ಮಳೆಯಾಗುತ್ತೆ ಗೊತ್ತಾ..?

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…

  • ಸುದ್ದಿ

    ಯಾವುದೇ ರಸಗೊಬ್ಬರ ಬಳಕೆ ಮಾಡದೇ. ಅತೀ ಕಡಿಮೆ ಬೆಲೆಯಲ್ಲಿ, ಬೆಳೆಯನ್ನ ತೆಗೆದ ನಟ ಉಪೇಂದ್ರ.

    ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ…