ಸುದ್ದಿ

ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!

104

ಈಗಿನ  ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ  ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ. ಶುದ್ಧ ಗಾಳಿಗಾಗಿ ಏರ್‌ ಫ್ಯೂರಿಫೈಯರ್ ತಂದಿಡುವ ಬದಲು ಕೆಲವೊಂದು ಗಿಡಗಳನ್ನು ಬೆಳೆಸಿದರೆ ಸಾಕು, ಶುದ್ಧವಾದ ಗಾಳಿಯನ್ನುಉಸಿರಾಡಬಹುದು. ಇಲ್ಲಿ ಕೆಲವೊಂದು ಗಿಡಗಳ ಬಗ್ಗೆ ಹೇಳಲಾಗಿದೆ, ಅವುಗಳನ್ನು ಹೂ ಕುಂಡಗಳಲ್ಲಿ ಬೆಳೆಯಬಹುದಾಗಿದ್ದು,ಇದನ್ನು ಮನೆಯ ಮುಂಭಾಗದಲ್ಲಿ ಇಟ್ಟರೆಸಾಕು ಶುದ್ಧವಾದ ಗಾಳಿ ಸೇವಿಸಬಹುದು ನೋಡಿ.

1. ಸ್ಪೈಡರ್ ಪ್ಲಾಂಟ್ ಇದು ನೋಡಲುಸ್ವಲ್ಪ ಜೇಡರ ಬಲೆ ರೀತಿಇರುವುದರಿಂದ ಇದನ್ನು ಸ್ಪೈಡರ್ ಪ್ಲಾಂಟ್ಎಮದು ಕರೆಯುತ್ತಾರೆ. ಇದನ್ನು ಮನೆಯ ಒಳಗಡೆ,ಹೊರಗಡೆ ಅಷ್ಟೇ ಏಕೆ ನಿಮ್ಮಆಫೀಸ್‌ನ ಟೇಬಲ್‌ ಬಳಿಯೂಇಟ್ಟುಕೊಳ್ಳಬಹುದು. ಇದನ್ನು ಬೆಳೆಯಲು ಚಿಕ್ಕಹೂ ಕುಂಡ ಸಾಕು, ಅದರಲ್ಲಿಮಣ್ಣು ತುಂಬಿ ಈ ಗಿಡನೆಟ್ಟು ಎರಡು ದಿನಕ್ಕೊಮ್ಮೆ ನೀರುಹಾಕಿದರು ಸಾಕಾಗುತ್ತದೆ. ಇದನ್ನು ನೇರವಾಗಿ ಬಿಸಿಲುಬೀಳುವ ಕಡೆ ಇಡಬೇಡಿ. ಇದನ್ನುನೆರಳು ಇರುವ ಕಡೆ ಇಟ್ಟು15 ದಿನಕ್ಕೊಮ್ಮೆ ಬಿಸಿಲಿನಲ್ಲಿ ಸ್ವಲ್ಪ ಹೊತ್ತು ಇಟ್ಟರೆಸಾಕು. ಒಣಗಿದ ಎಲೆಗಳನ್ನು ತೆಗೆಯಿರಿ,ಇದರಿಂದ ಹೊಸ ಎಲೆಗಳು ಬೆಳೆಯುತ್ತವೆ.ಈ ಗಿಡವನ್ನು ಮನೆಯಒಳಗಡೆ ಇಟ್ಟರೆ ಸಾಕು ಕಡಿಮೆಸೂರ್ಯನ ಬೆಳಕಿನಲ್ಲಿಯೂ ದ್ಯುತಿ ಸಂಶ್ಲೇಷಣೆ ಕ್ರಿಯೆನಡೆಸುವುದರಿಂದ ಶುದ್ಧ ಗಾಳಿ ದೊರೆಯುವುದು.

2. ಲೋಳೆಸರ : ಲೋಳೆಸರದ ಅನೇಕ ಆರೋಗ್ಯಕರಗುಣಗಳ ಬಗ್ಗೆ ನಿಮಗೇ ಗೊತ್ತೇಇರುತ್ತದೆ. ಇದನ್ನು ಕೂದಲು, ತ್ವಚೆಯಆರೈಕೆಯಲ್ಲಿ ಬಳಸುತ್ತಾರೆ, ಇನ್ನು ಅನೇಕ ಆರೋಗ್ಯಸಮಸ್ಯೆಗಳಿಗೆ ಮನೆಮದ್ದಾಗಿ ಬಳಸಲಾಗುವುದು. ಇದನ್ನು ಬೆಳೆಯುವುದು ಕೂಡಕಷ್ಟವೇನಿಲ್ಲ. ಒಂದು ಗಿಡದಲ್ಲಿ ಸ್ವಲ್ಪಮಣ್ಣು ಹಾಕಿ ಮೂರು ದಿನಕೊಮ್ಮೆಸ್ವಲ್ಪ ನೀರು ಹಾಕಿದರೂ ಗಿಡತುಂಬಾ ಸೊಗಸಾಗಿ ಬೆಳೆಯುವುದು. ಒಂದುವಾರ ನೀರು ಹಾಕದಿದ್ದರೂ ಗಿಡಒಣಗುವುದಿಲ್ಲ. ಈ ಗಿಡ ಇಂಗಾಲದಡೈ ಆಕ್ಸೈಡ್, ಇಂಗಾಲದ ಮಾನಾಕ್ಸೈಡ್, ಫಾರ್ಮುಲಾಡಿಹೈಡ್ಹೀರಿಕೊಂಡು ಆಮ್ಲಜನಕ ಬಿಡುಗಡೆ ಮಾಡುವುದರಿಂದಶುದ್ಧಗಾಳಿ ದೊರೆಯುತ್ತದೆ.

3. ಶತಾವರಿ ಆಯುರ್ವೇದದಲ್ಲಿ ಶತಾವರಿ ಬಳಸಿ ಅನೇಕಮದ್ದುಗಳನ್ನು ತಯಾರಿಸುತ್ತಾರೆ. ನರ ಸಂಬಂಧಿತ ರೋಗ,ಗ್ಯಾಸ್ಟ್ರಿಕ್, ಅಲ್ಸರ್‌ ಮುಂತಾದ ಕಾಯಿಲೆಗಳನ್ನುಗುಣಪಡಿಸಲು ಶತಾವರಿ ಬಳಸಲಾಗುವುದು. ಇನ್ನುಬಾಣಂತಿಯರಿಗೆ ಎದೆಹಾಲು ಹೆಚ್ಚಿಸಲು ಇದನ್ನುನೀಡಲಾಗುವುದು. ಈ ಎಲ್ಲಾ ಅರೋಗ್ಯಗರಗುಣಗಳ ಜತೆಗೆ ಇದು ಗಾಳಿಯನ್ನುಶುದ್ಧೀಕರಿಸುವ ಕಾರ್ಯ ಮಾಡುತ್ತದೆ. ಇದುಮನೆ ಮುಂದೆ ಇದ್ದರೆ ಬ್ಯಾಕ್ಟಿರಿಯಾಹಾಗೂ ಸೋಂಕಾಣುಗಳನ್ನು ಕೊಲ್ಲುತ್ತದೆ.

4. ತುಳಸಿ ಮನೆ ಮುಂದೆ ತುಳಸಿಗಿಡವಿದ್ದರೆ ಅದರಿಂದ ಆರೋಗ್ಯಕರ ಗುಣಗಳನ್ನುಪಡೆಯುವುದರ ಜತೆಗೆ ಮನೆಯ ಪರಿಸರದಗಾಳಿ ಶುದ್ಧವಾಗಿ ಇರುವಂತೆ ನೋಡಿಕೊಳ್ಳಬಹುದು. ತುಳಸಿಗಿಡ ಗಾಳಿಯಲ್ಲಿರುವ ಇಂಗಾಲದ ಡೈಯಾಕ್ಸೈಡ್, ಕಾರ್ಬನ್ಮಾನಾಕ್ಸೈಡ್, ರಂಜಕದ ಡೈಯಾಕ್ಸೈಡ್‌ ಹೀರಿಕೊಂಡುಆಮ್ಲಜನಕವನ್ನು ಹೊರಸೂಸುವುದು, ಇದರಿಮದ ಮನೆಯೊಳಗಿನ ಗಾಳಿಶುದ್ಧವಾಗಿರುತ್ತದೆ. ಇನ್ನು ಈ ಗಿಡಮನೆಯ ಸಮಿಪ ಇದ್ದರೆ ಸೊಳ್ಳೆಕಾಟವೂತಪ್ಪುವುದು. ಇದನ್ನು ಮನೆ ಆವರಣಸ್ವಲ್ಪ ವಿಸ್ತಾರವಾಗಿದ್ದರೆ ಅಲ್ಲಿಡಬಹುದು.

5. ಜೆರಬೆರಾ ಗಿಡ ಅಥವಾ ಜೆರ್ಬೆರಾಡೈಸಿ ಸುಮಾರು 30ಕ್ಕೂ ಅಧಿಕ ಬಣ್ಣದಲ್ಲಿಜೆರಬೆರಾ ಗಿಡಗಳು ದೊರೆಯುತ್ತದೆ. ಇದನ್ನುಮನೆಯೊಳಗೆ ಸುಲಭವಾಗಿ ಬೆಳೆಸಬಹುದು. ಹೂ ಕುಂಡದಲ್ಲಿ ಇದರಬೀಜ ಹಾಕಿದರೆ ಸಾಕು ಗಿಡಗಳುಬೆಳೆಯುತ್ತದೆ. ಆದರೆ ಈ ಗಿಡವನ್ನುತುಂಬಾ ನೆರಳಿರುವ ಕಡೆ ಇಡುವುದಕ್ಕಿಂತ ಸ್ವಲ್ಪಬಿಸಿಲು ಬೀಳುವ ಕಡೆ ಇಡಬೇಕು.ಇನ್ನು ಈ ಗಿಡಕ್ಕೆ ಚಳಿಗಾಲದಲ್ಲಿಸ್ವಲ್ಪ ಕಡಿಮೆ ಹಾಕಿದರೆ ಸಾಕಾಗುತ್ತದೆ.ಈ ಗಿಡ ಮನೆಯೊಳಗಿನಹಾಗೂ ಮನೆಯ ಸುತ್ತಮುತ್ತಲಿನ ಗಾಳಿಯನ್ನುಶುದ್ಧಗೊಳಿಸುತ್ತದೆ ಹಾಗೂ ಗಿಡ ಹೂಬಿಟ್ಟಾಗ ಕಣ್ಣಿಗೆ ಸೊಗಸು, ಮನಸ್ಸಿಗೆಖುಷಿಯಾಗುವುದು.

6. ಹಾವಿನ ಸಸ್ಯ ಅಥವಾ ಸ್ನೇಕ್ ಪ್ಲಾಂಟ್  ನೋಡಲು ಹಾವಿನಂತೆ ಕಾಣುವಈ ಸಸ್ಯವನ್ನು ಮನೆಯೊಳಗೆಬೆಳೆಸಲು ಸೂಕ್ತವಾಗಿದೆ. ಈ ಸಸ್ಯವಿದ್ದ ಕಡೆಹಾವು ಕೂಡ ಬರುವುದಿಲ್ಲ. ಕಡಿಮೆಬೆಳಕು ಬೀಳುವ, ತೇವಾಂಶ ಇರುವಕಡೆ ಕೂಡ ಈ ಗಿಡಇಡಬಹುದಾಗಿದೆ. ಇದನ್ನು ಬಾತ್‌ರೂಂನಲ್ಲೂಇಡಬಹುದು, ಬೆಡ್‌ರೂಂನಲ್ಲೂ ಇಡಬಹುದು.ಇದನ್ನು ಮನೆಯೊಳಗೆ ಇಟ್ಟರೆ ಗಾಳಿಯಲ್ಲಿರುವ ಕಲುಷಿತವನ್ನುಹೀರಿಕೊಂಡು ನಿಮಗೆ ಶುದ್ಧ ಗಾಳಿನೀಡುವುದು.

7. ಸೇವಂತಿಗೆ ಹೂ ಸೇವಂತಿಗೆ ಹೂವಿನಚೆಲುವು ನೋಡುಗರ ಮನ ಸೆಳೆಯುವುದಂತುದಿಟ. ಈ ಹೂವಿನಲ್ಲಿ ಹಲವಾರುಬಗೆಗಳಿವೆ. ಸೇವಂತಿಗೆ ಗಿಡವನ್ನು ಬೆಳೆಯಲು ಚಿಕ್ಕ ಹೂಕುಂಡ ಸಾಕಾಗುತ್ತದೆ. ಈ ಗಿಡವನ್ನು ಮನೆಯಮುಂದುಗಡೆ ಸ್ವಲ್ಪ ಬಿಸಿಲು ಬೀಳುವಕಡೆ ಇಟ್ಟರೆ ಸಾಕು ಚೆನ್ನಾಗಿಬೆಳೆದು ಸುಂದರವಾದ ಹೂಗಳನ್ನು ಬಿಡುತ್ತದೆ. ಈ ಗಿಡ ಸಿಗರೇಟ್‌ಹೊಗೆಯನ್ನು ಹೊರದೂಡಿ ಪರಿಸರದಲ್ಲಿ ಶುದ್ಧಗಾಳಿಓಡಾಡುವಂತೆ ಮಾಡುತ್ತದೆ.

8. ಡ್ರ್ಯಾಗನ್ ಗಿಡ ಇದು ಆಫೀಸ್‌ನಲ್ಲಿ ಹೆಚ್ಚಾಗಿ ಇಡಲಾಗುವುದು.ಈ ಗಿಡ ನೋಡಲುತುಂಬಾ ಆಕರ್ಷಕವಾಗಿದ್ದು ಆಫೀಸ್‌ ಹಾಗೂ ಮನೆಗೆವಿಶೇಷ ಕಳೆ ನೀಡುವುದು, ಈಗಿಡವನ್ನು ಮನೆಯಲ್ಲಿ ಬೆಳೆಸಿದರೆ ಕಾರಿನಿಂದ ಹೊರಸೂಸುವ ಹೊಗೆ, ಪೇಯಿಂಟ್ ವಾಸನೆ,ಸಿಗರೇಟ್ ಹೊಗೆ ಈ ರೀತಿಯಕಲುಷಿತ ಗಾಳಿಯಿಂದ ಮುಕ್ತಿ ಪಡೆಯಬಹುದು. ಈಗಿಡವನ್ನು ಸುಲಭವಾಗಿ ಬೆಳೆಯಬಹುದಾಗಿದ್ದು ಹೆಚ್ಚಿನ ಆರೈಕೆಯ ಅಗ್ಯತವಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕೋಲಾರದಲ್ಲಿ ಜೆಡಿಎಸ್ vs ಪಕ್ಷೇತರ- ಈ ಬಾರಿ ಜೆಡಿಎಸ್ ಅಭ್ಯರ್ಥಿ ಯಾರು? ವರ್ತೂರ್ ಪ್ರಕಾಶರ ಕೊನೆಯ ಎರಡು ಚುನಾವಣೆ ಫಲಿತಾಂಶ ನೋಡಿ

    ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಭಕ್ತಿಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ 4 ಆರೋಪಿಗೆ ಜೀವಿತಾವಧಿವರೆಗೂ ಸಜೆ

    ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್‌ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…

  • ಸುದ್ದಿ

    ನಿಮ್ಮ ಅಂಗೈನಲ್ಲಿ M ರೀತಿಯ ಚಿಹ್ನೆ ಇದ್ದರೆ ನೀಮ್ಮ ವ್ಯಕ್ತಿತ್ವ ಎಂತಹದ್ದು ಗೊತ್ತಾ? ಹೇಗಿರುತ್ತೆ ಜೀವನ ನೋಡಿ…!

    ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು…