News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!

105

ಈಗಿನ  ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ  ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ. ಶುದ್ಧ ಗಾಳಿಗಾಗಿ ಏರ್‌ ಫ್ಯೂರಿಫೈಯರ್ ತಂದಿಡುವ ಬದಲು ಕೆಲವೊಂದು ಗಿಡಗಳನ್ನು ಬೆಳೆಸಿದರೆ ಸಾಕು, ಶುದ್ಧವಾದ ಗಾಳಿಯನ್ನುಉಸಿರಾಡಬಹುದು. ಇಲ್ಲಿ ಕೆಲವೊಂದು ಗಿಡಗಳ ಬಗ್ಗೆ ಹೇಳಲಾಗಿದೆ, ಅವುಗಳನ್ನು ಹೂ ಕುಂಡಗಳಲ್ಲಿ ಬೆಳೆಯಬಹುದಾಗಿದ್ದು,ಇದನ್ನು ಮನೆಯ ಮುಂಭಾಗದಲ್ಲಿ ಇಟ್ಟರೆಸಾಕು ಶುದ್ಧವಾದ ಗಾಳಿ ಸೇವಿಸಬಹುದು ನೋಡಿ.

1. ಸ್ಪೈಡರ್ ಪ್ಲಾಂಟ್ ಇದು ನೋಡಲುಸ್ವಲ್ಪ ಜೇಡರ ಬಲೆ ರೀತಿಇರುವುದರಿಂದ ಇದನ್ನು ಸ್ಪೈಡರ್ ಪ್ಲಾಂಟ್ಎಮದು ಕರೆಯುತ್ತಾರೆ. ಇದನ್ನು ಮನೆಯ ಒಳಗಡೆ,ಹೊರಗಡೆ ಅಷ್ಟೇ ಏಕೆ ನಿಮ್ಮಆಫೀಸ್‌ನ ಟೇಬಲ್‌ ಬಳಿಯೂಇಟ್ಟುಕೊಳ್ಳಬಹುದು. ಇದನ್ನು ಬೆಳೆಯಲು ಚಿಕ್ಕಹೂ ಕುಂಡ ಸಾಕು, ಅದರಲ್ಲಿಮಣ್ಣು ತುಂಬಿ ಈ ಗಿಡನೆಟ್ಟು ಎರಡು ದಿನಕ್ಕೊಮ್ಮೆ ನೀರುಹಾಕಿದರು ಸಾಕಾಗುತ್ತದೆ. ಇದನ್ನು ನೇರವಾಗಿ ಬಿಸಿಲುಬೀಳುವ ಕಡೆ ಇಡಬೇಡಿ. ಇದನ್ನುನೆರಳು ಇರುವ ಕಡೆ ಇಟ್ಟು15 ದಿನಕ್ಕೊಮ್ಮೆ ಬಿಸಿಲಿನಲ್ಲಿ ಸ್ವಲ್ಪ ಹೊತ್ತು ಇಟ್ಟರೆಸಾಕು. ಒಣಗಿದ ಎಲೆಗಳನ್ನು ತೆಗೆಯಿರಿ,ಇದರಿಂದ ಹೊಸ ಎಲೆಗಳು ಬೆಳೆಯುತ್ತವೆ.ಈ ಗಿಡವನ್ನು ಮನೆಯಒಳಗಡೆ ಇಟ್ಟರೆ ಸಾಕು ಕಡಿಮೆಸೂರ್ಯನ ಬೆಳಕಿನಲ್ಲಿಯೂ ದ್ಯುತಿ ಸಂಶ್ಲೇಷಣೆ ಕ್ರಿಯೆನಡೆಸುವುದರಿಂದ ಶುದ್ಧ ಗಾಳಿ ದೊರೆಯುವುದು.

2. ಲೋಳೆಸರ : ಲೋಳೆಸರದ ಅನೇಕ ಆರೋಗ್ಯಕರಗುಣಗಳ ಬಗ್ಗೆ ನಿಮಗೇ ಗೊತ್ತೇಇರುತ್ತದೆ. ಇದನ್ನು ಕೂದಲು, ತ್ವಚೆಯಆರೈಕೆಯಲ್ಲಿ ಬಳಸುತ್ತಾರೆ, ಇನ್ನು ಅನೇಕ ಆರೋಗ್ಯಸಮಸ್ಯೆಗಳಿಗೆ ಮನೆಮದ್ದಾಗಿ ಬಳಸಲಾಗುವುದು. ಇದನ್ನು ಬೆಳೆಯುವುದು ಕೂಡಕಷ್ಟವೇನಿಲ್ಲ. ಒಂದು ಗಿಡದಲ್ಲಿ ಸ್ವಲ್ಪಮಣ್ಣು ಹಾಕಿ ಮೂರು ದಿನಕೊಮ್ಮೆಸ್ವಲ್ಪ ನೀರು ಹಾಕಿದರೂ ಗಿಡತುಂಬಾ ಸೊಗಸಾಗಿ ಬೆಳೆಯುವುದು. ಒಂದುವಾರ ನೀರು ಹಾಕದಿದ್ದರೂ ಗಿಡಒಣಗುವುದಿಲ್ಲ. ಈ ಗಿಡ ಇಂಗಾಲದಡೈ ಆಕ್ಸೈಡ್, ಇಂಗಾಲದ ಮಾನಾಕ್ಸೈಡ್, ಫಾರ್ಮುಲಾಡಿಹೈಡ್ಹೀರಿಕೊಂಡು ಆಮ್ಲಜನಕ ಬಿಡುಗಡೆ ಮಾಡುವುದರಿಂದಶುದ್ಧಗಾಳಿ ದೊರೆಯುತ್ತದೆ.

3. ಶತಾವರಿ ಆಯುರ್ವೇದದಲ್ಲಿ ಶತಾವರಿ ಬಳಸಿ ಅನೇಕಮದ್ದುಗಳನ್ನು ತಯಾರಿಸುತ್ತಾರೆ. ನರ ಸಂಬಂಧಿತ ರೋಗ,ಗ್ಯಾಸ್ಟ್ರಿಕ್, ಅಲ್ಸರ್‌ ಮುಂತಾದ ಕಾಯಿಲೆಗಳನ್ನುಗುಣಪಡಿಸಲು ಶತಾವರಿ ಬಳಸಲಾಗುವುದು. ಇನ್ನುಬಾಣಂತಿಯರಿಗೆ ಎದೆಹಾಲು ಹೆಚ್ಚಿಸಲು ಇದನ್ನುನೀಡಲಾಗುವುದು. ಈ ಎಲ್ಲಾ ಅರೋಗ್ಯಗರಗುಣಗಳ ಜತೆಗೆ ಇದು ಗಾಳಿಯನ್ನುಶುದ್ಧೀಕರಿಸುವ ಕಾರ್ಯ ಮಾಡುತ್ತದೆ. ಇದುಮನೆ ಮುಂದೆ ಇದ್ದರೆ ಬ್ಯಾಕ್ಟಿರಿಯಾಹಾಗೂ ಸೋಂಕಾಣುಗಳನ್ನು ಕೊಲ್ಲುತ್ತದೆ.

4. ತುಳಸಿ ಮನೆ ಮುಂದೆ ತುಳಸಿಗಿಡವಿದ್ದರೆ ಅದರಿಂದ ಆರೋಗ್ಯಕರ ಗುಣಗಳನ್ನುಪಡೆಯುವುದರ ಜತೆಗೆ ಮನೆಯ ಪರಿಸರದಗಾಳಿ ಶುದ್ಧವಾಗಿ ಇರುವಂತೆ ನೋಡಿಕೊಳ್ಳಬಹುದು. ತುಳಸಿಗಿಡ ಗಾಳಿಯಲ್ಲಿರುವ ಇಂಗಾಲದ ಡೈಯಾಕ್ಸೈಡ್, ಕಾರ್ಬನ್ಮಾನಾಕ್ಸೈಡ್, ರಂಜಕದ ಡೈಯಾಕ್ಸೈಡ್‌ ಹೀರಿಕೊಂಡುಆಮ್ಲಜನಕವನ್ನು ಹೊರಸೂಸುವುದು, ಇದರಿಮದ ಮನೆಯೊಳಗಿನ ಗಾಳಿಶುದ್ಧವಾಗಿರುತ್ತದೆ. ಇನ್ನು ಈ ಗಿಡಮನೆಯ ಸಮಿಪ ಇದ್ದರೆ ಸೊಳ್ಳೆಕಾಟವೂತಪ್ಪುವುದು. ಇದನ್ನು ಮನೆ ಆವರಣಸ್ವಲ್ಪ ವಿಸ್ತಾರವಾಗಿದ್ದರೆ ಅಲ್ಲಿಡಬಹುದು.

5. ಜೆರಬೆರಾ ಗಿಡ ಅಥವಾ ಜೆರ್ಬೆರಾಡೈಸಿ ಸುಮಾರು 30ಕ್ಕೂ ಅಧಿಕ ಬಣ್ಣದಲ್ಲಿಜೆರಬೆರಾ ಗಿಡಗಳು ದೊರೆಯುತ್ತದೆ. ಇದನ್ನುಮನೆಯೊಳಗೆ ಸುಲಭವಾಗಿ ಬೆಳೆಸಬಹುದು. ಹೂ ಕುಂಡದಲ್ಲಿ ಇದರಬೀಜ ಹಾಕಿದರೆ ಸಾಕು ಗಿಡಗಳುಬೆಳೆಯುತ್ತದೆ. ಆದರೆ ಈ ಗಿಡವನ್ನುತುಂಬಾ ನೆರಳಿರುವ ಕಡೆ ಇಡುವುದಕ್ಕಿಂತ ಸ್ವಲ್ಪಬಿಸಿಲು ಬೀಳುವ ಕಡೆ ಇಡಬೇಕು.ಇನ್ನು ಈ ಗಿಡಕ್ಕೆ ಚಳಿಗಾಲದಲ್ಲಿಸ್ವಲ್ಪ ಕಡಿಮೆ ಹಾಕಿದರೆ ಸಾಕಾಗುತ್ತದೆ.ಈ ಗಿಡ ಮನೆಯೊಳಗಿನಹಾಗೂ ಮನೆಯ ಸುತ್ತಮುತ್ತಲಿನ ಗಾಳಿಯನ್ನುಶುದ್ಧಗೊಳಿಸುತ್ತದೆ ಹಾಗೂ ಗಿಡ ಹೂಬಿಟ್ಟಾಗ ಕಣ್ಣಿಗೆ ಸೊಗಸು, ಮನಸ್ಸಿಗೆಖುಷಿಯಾಗುವುದು.

6. ಹಾವಿನ ಸಸ್ಯ ಅಥವಾ ಸ್ನೇಕ್ ಪ್ಲಾಂಟ್  ನೋಡಲು ಹಾವಿನಂತೆ ಕಾಣುವಈ ಸಸ್ಯವನ್ನು ಮನೆಯೊಳಗೆಬೆಳೆಸಲು ಸೂಕ್ತವಾಗಿದೆ. ಈ ಸಸ್ಯವಿದ್ದ ಕಡೆಹಾವು ಕೂಡ ಬರುವುದಿಲ್ಲ. ಕಡಿಮೆಬೆಳಕು ಬೀಳುವ, ತೇವಾಂಶ ಇರುವಕಡೆ ಕೂಡ ಈ ಗಿಡಇಡಬಹುದಾಗಿದೆ. ಇದನ್ನು ಬಾತ್‌ರೂಂನಲ್ಲೂಇಡಬಹುದು, ಬೆಡ್‌ರೂಂನಲ್ಲೂ ಇಡಬಹುದು.ಇದನ್ನು ಮನೆಯೊಳಗೆ ಇಟ್ಟರೆ ಗಾಳಿಯಲ್ಲಿರುವ ಕಲುಷಿತವನ್ನುಹೀರಿಕೊಂಡು ನಿಮಗೆ ಶುದ್ಧ ಗಾಳಿನೀಡುವುದು.

7. ಸೇವಂತಿಗೆ ಹೂ ಸೇವಂತಿಗೆ ಹೂವಿನಚೆಲುವು ನೋಡುಗರ ಮನ ಸೆಳೆಯುವುದಂತುದಿಟ. ಈ ಹೂವಿನಲ್ಲಿ ಹಲವಾರುಬಗೆಗಳಿವೆ. ಸೇವಂತಿಗೆ ಗಿಡವನ್ನು ಬೆಳೆಯಲು ಚಿಕ್ಕ ಹೂಕುಂಡ ಸಾಕಾಗುತ್ತದೆ. ಈ ಗಿಡವನ್ನು ಮನೆಯಮುಂದುಗಡೆ ಸ್ವಲ್ಪ ಬಿಸಿಲು ಬೀಳುವಕಡೆ ಇಟ್ಟರೆ ಸಾಕು ಚೆನ್ನಾಗಿಬೆಳೆದು ಸುಂದರವಾದ ಹೂಗಳನ್ನು ಬಿಡುತ್ತದೆ. ಈ ಗಿಡ ಸಿಗರೇಟ್‌ಹೊಗೆಯನ್ನು ಹೊರದೂಡಿ ಪರಿಸರದಲ್ಲಿ ಶುದ್ಧಗಾಳಿಓಡಾಡುವಂತೆ ಮಾಡುತ್ತದೆ.

8. ಡ್ರ್ಯಾಗನ್ ಗಿಡ ಇದು ಆಫೀಸ್‌ನಲ್ಲಿ ಹೆಚ್ಚಾಗಿ ಇಡಲಾಗುವುದು.ಈ ಗಿಡ ನೋಡಲುತುಂಬಾ ಆಕರ್ಷಕವಾಗಿದ್ದು ಆಫೀಸ್‌ ಹಾಗೂ ಮನೆಗೆವಿಶೇಷ ಕಳೆ ನೀಡುವುದು, ಈಗಿಡವನ್ನು ಮನೆಯಲ್ಲಿ ಬೆಳೆಸಿದರೆ ಕಾರಿನಿಂದ ಹೊರಸೂಸುವ ಹೊಗೆ, ಪೇಯಿಂಟ್ ವಾಸನೆ,ಸಿಗರೇಟ್ ಹೊಗೆ ಈ ರೀತಿಯಕಲುಷಿತ ಗಾಳಿಯಿಂದ ಮುಕ್ತಿ ಪಡೆಯಬಹುದು. ಈಗಿಡವನ್ನು ಸುಲಭವಾಗಿ ಬೆಳೆಯಬಹುದಾಗಿದ್ದು ಹೆಚ್ಚಿನ ಆರೈಕೆಯ ಅಗ್ಯತವಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರಿ ಯೋಜನೆಗಳು

    ಇನ್ನು ಮುಂದೆ ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಇಂಟರ್ನೆಟ್ ಉಪಯೋಗಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಡಿಜಿಟಲ್‌ ಯುಗಕ್ಕೆ ತೆರೆದುಕೊಂಡಿರುವ ರಾಜಧಾನಿಯಲ್ಲಿ ಓಡಾಡುವ ಬಸ್‌ಗಳಲ್ಲಿ ಈವರೆಗೆ ವೈಫೈ ಸೇವೆ ಲಭ್ಯವಿರಲಿಲ್ಲ. ಕೆಲ ವರ್ಷಗಳಿಂದೀಚೆಗೆ ಲಗ್ಗೆ ಇಟ್ಟ ಟ್ಯಾಕ್ಸಿಗಳು ಗ್ರಾಹಕರಿಗೆ ಉಚಿತ ವೈಫೈ ಸೇವೆ ಒದಗಿಸಿ, ವೋಲ್ವೊ ಬಸ್‌ಗಳಿಗೆ ತೀವ್ರ ಪೈಪೋಟಿಯೊಡ್ಡಿವೆ. ಹೀಗಾಗಿ, ಬಿಎಂಟಿಸಿಯು ಪ್ರಯಾಣಿಕರಿಗೆ ಬೆರಳ ತುದಿಯಲ್ಲೇ ಮಾಹಿತಿ ದೊರಕಿಸುವ ನಿಟ್ಟಿನಲ್ಲಿ ಹೆಜ್ಜೆಗಳನ್ನಿಡುತ್ತಿದೆ.

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

  • ದೇಶ-ವಿದೇಶ

    ವಿಧವೆಯನ್ನು ಮದುವೆಯಾದ್ರೆ ಸಿಗಲಿರುವ ಹಣ ಎಷ್ಟು ಗೊತ್ತಾ..?ಶಾಕ್ ಆಗ್ಬೇಡಿ!ಈ ಲೇಖನ ಓದಿ…

    ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್‌ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.

  • inspirational, ಸುದ್ದಿ

    ತಿನ್ನಲು ಊಟ ಸಿಗದಿದ್ದಾಗ, ಹಸಿವು ತಡೆಯಲಾರದೆ, ಮಣ್ಣು ತಿಂದು ಮೃತಪಟ್ಟ ಮಕ್ಕಳು…

    ಹಸಿವೆಯಿಂದ ಮಣ್ಣು ತಿಂದು ಮೃತಪಟ್ಟ ಏಳು ವರ್ಷದ ಮಗು ವೆನೆಲ್ಲಾಳ ಪೋಷಕರಾದ ಮಹೇಶ್ ಮತ್ತು ನಾಗಮಣಿಯ ವಿವರ ಪತ್ತೆ ಹಚ್ಚಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ. ಮಗುವಿನ ಹಿರಿಯರು ನೆರೆಯ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದು ಅವರು ಹೇಳುವ ಪ್ರಕಾರ ಕುಟುಂಬದವರು ಕರ್ನಾಟಕ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಇಲ್ಲಿನ ಮತದಾನ ಗುರುತು ಪತ್ರ ಹೊಂದಿಲ್ಲ ಎಂದು ತಮ್ಮ ತನಿಖೆ ವೇಳೆ ತಿಳಿದುಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಅನಿರುದ್ಧ ಶ್ರಾವಣ್ ತಿಳಿಸಿದ್ದಾರೆ. ಅಲ್ಲದೆ ಮಗುವಿನ ಪೋಷಕರು ಅಲ್ಲಿ…

  • ಸುದ್ದಿ

    ಇಷ್ಟುದಿನ ಸಗಣಿಗೆ ಮಾತ್ರ ಬೇಡಿಕೆ ಇತ್ತು ಆದರೆ ಈಗ ನಾಯಿ ಮಲಕ್ಕೂ ಬಂತು ಬೇಡಿಕೆ! ಏನ್ ಕಾಲ ಬಂತು ಗುರು..,

    ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…

  • ಗ್ಯಾಜೆಟ್

    ಜಿಯೋದಿಂದ ಹೊಸ ಆಫರ್’ಗಳ ಸುರಿಮಳೆ…!ಇಲ್ಲಿದೆ ಜಿಯೋ ಆಫರ್’ಗಳ ಫುಲ್ ಡಿಟೈಲ್ಸ್…

    ಜಿಯೋ ಧನ್‌ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.