ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ. ಶುದ್ಧ ಗಾಳಿಗಾಗಿ ಏರ್ ಫ್ಯೂರಿಫೈಯರ್ ತಂದಿಡುವ ಬದಲು ಕೆಲವೊಂದು ಗಿಡಗಳನ್ನು ಬೆಳೆಸಿದರೆ ಸಾಕು, ಶುದ್ಧವಾದ ಗಾಳಿಯನ್ನುಉಸಿರಾಡಬಹುದು. ಇಲ್ಲಿ ಕೆಲವೊಂದು ಗಿಡಗಳ ಬಗ್ಗೆ ಹೇಳಲಾಗಿದೆ, ಅವುಗಳನ್ನು ಹೂ ಕುಂಡಗಳಲ್ಲಿ ಬೆಳೆಯಬಹುದಾಗಿದ್ದು,ಇದನ್ನು ಮನೆಯ ಮುಂಭಾಗದಲ್ಲಿ ಇಟ್ಟರೆಸಾಕು ಶುದ್ಧವಾದ ಗಾಳಿ ಸೇವಿಸಬಹುದು ನೋಡಿ.

1. ಸ್ಪೈಡರ್ ಪ್ಲಾಂಟ್ ಇದು ನೋಡಲುಸ್ವಲ್ಪ ಜೇಡರ ಬಲೆ ರೀತಿಇರುವುದರಿಂದ ಇದನ್ನು ಸ್ಪೈಡರ್ ಪ್ಲಾಂಟ್ಎಮದು ಕರೆಯುತ್ತಾರೆ. ಇದನ್ನು ಮನೆಯ ಒಳಗಡೆ,ಹೊರಗಡೆ ಅಷ್ಟೇ ಏಕೆ ನಿಮ್ಮಆಫೀಸ್ನ ಟೇಬಲ್ ಬಳಿಯೂಇಟ್ಟುಕೊಳ್ಳಬಹುದು. ಇದನ್ನು ಬೆಳೆಯಲು ಚಿಕ್ಕಹೂ ಕುಂಡ ಸಾಕು, ಅದರಲ್ಲಿಮಣ್ಣು ತುಂಬಿ ಈ ಗಿಡನೆಟ್ಟು ಎರಡು ದಿನಕ್ಕೊಮ್ಮೆ ನೀರುಹಾಕಿದರು ಸಾಕಾಗುತ್ತದೆ. ಇದನ್ನು ನೇರವಾಗಿ ಬಿಸಿಲುಬೀಳುವ ಕಡೆ ಇಡಬೇಡಿ. ಇದನ್ನುನೆರಳು ಇರುವ ಕಡೆ ಇಟ್ಟು15 ದಿನಕ್ಕೊಮ್ಮೆ ಬಿಸಿಲಿನಲ್ಲಿ ಸ್ವಲ್ಪ ಹೊತ್ತು ಇಟ್ಟರೆಸಾಕು. ಒಣಗಿದ ಎಲೆಗಳನ್ನು ತೆಗೆಯಿರಿ,ಇದರಿಂದ ಹೊಸ ಎಲೆಗಳು ಬೆಳೆಯುತ್ತವೆ.ಈ ಗಿಡವನ್ನು ಮನೆಯಒಳಗಡೆ ಇಟ್ಟರೆ ಸಾಕು ಕಡಿಮೆಸೂರ್ಯನ ಬೆಳಕಿನಲ್ಲಿಯೂ ದ್ಯುತಿ ಸಂಶ್ಲೇಷಣೆ ಕ್ರಿಯೆನಡೆಸುವುದರಿಂದ ಶುದ್ಧ ಗಾಳಿ ದೊರೆಯುವುದು.

2. ಲೋಳೆಸರ : ಲೋಳೆಸರದ ಅನೇಕ ಆರೋಗ್ಯಕರಗುಣಗಳ ಬಗ್ಗೆ ನಿಮಗೇ ಗೊತ್ತೇಇರುತ್ತದೆ. ಇದನ್ನು ಕೂದಲು, ತ್ವಚೆಯಆರೈಕೆಯಲ್ಲಿ ಬಳಸುತ್ತಾರೆ, ಇನ್ನು ಅನೇಕ ಆರೋಗ್ಯಸಮಸ್ಯೆಗಳಿಗೆ ಮನೆಮದ್ದಾಗಿ ಬಳಸಲಾಗುವುದು. ಇದನ್ನು ಬೆಳೆಯುವುದು ಕೂಡಕಷ್ಟವೇನಿಲ್ಲ. ಒಂದು ಗಿಡದಲ್ಲಿ ಸ್ವಲ್ಪಮಣ್ಣು ಹಾಕಿ ಮೂರು ದಿನಕೊಮ್ಮೆಸ್ವಲ್ಪ ನೀರು ಹಾಕಿದರೂ ಗಿಡತುಂಬಾ ಸೊಗಸಾಗಿ ಬೆಳೆಯುವುದು. ಒಂದುವಾರ ನೀರು ಹಾಕದಿದ್ದರೂ ಗಿಡಒಣಗುವುದಿಲ್ಲ. ಈ ಗಿಡ ಇಂಗಾಲದಡೈ ಆಕ್ಸೈಡ್, ಇಂಗಾಲದ ಮಾನಾಕ್ಸೈಡ್, ಫಾರ್ಮುಲಾಡಿಹೈಡ್ಹೀರಿಕೊಂಡು ಆಮ್ಲಜನಕ ಬಿಡುಗಡೆ ಮಾಡುವುದರಿಂದಶುದ್ಧಗಾಳಿ ದೊರೆಯುತ್ತದೆ.

3. ಶತಾವರಿ ಆಯುರ್ವೇದದಲ್ಲಿ ಶತಾವರಿ ಬಳಸಿ ಅನೇಕಮದ್ದುಗಳನ್ನು ತಯಾರಿಸುತ್ತಾರೆ. ನರ ಸಂಬಂಧಿತ ರೋಗ,ಗ್ಯಾಸ್ಟ್ರಿಕ್, ಅಲ್ಸರ್ ಮುಂತಾದ ಕಾಯಿಲೆಗಳನ್ನುಗುಣಪಡಿಸಲು ಶತಾವರಿ ಬಳಸಲಾಗುವುದು. ಇನ್ನುಬಾಣಂತಿಯರಿಗೆ ಎದೆಹಾಲು ಹೆಚ್ಚಿಸಲು ಇದನ್ನುನೀಡಲಾಗುವುದು. ಈ ಎಲ್ಲಾ ಅರೋಗ್ಯಗರಗುಣಗಳ ಜತೆಗೆ ಇದು ಗಾಳಿಯನ್ನುಶುದ್ಧೀಕರಿಸುವ ಕಾರ್ಯ ಮಾಡುತ್ತದೆ. ಇದುಮನೆ ಮುಂದೆ ಇದ್ದರೆ ಬ್ಯಾಕ್ಟಿರಿಯಾಹಾಗೂ ಸೋಂಕಾಣುಗಳನ್ನು ಕೊಲ್ಲುತ್ತದೆ.

4. ತುಳಸಿ ಮನೆ ಮುಂದೆ ತುಳಸಿಗಿಡವಿದ್ದರೆ ಅದರಿಂದ ಆರೋಗ್ಯಕರ ಗುಣಗಳನ್ನುಪಡೆಯುವುದರ ಜತೆಗೆ ಮನೆಯ ಪರಿಸರದಗಾಳಿ ಶುದ್ಧವಾಗಿ ಇರುವಂತೆ ನೋಡಿಕೊಳ್ಳಬಹುದು. ತುಳಸಿಗಿಡ ಗಾಳಿಯಲ್ಲಿರುವ ಇಂಗಾಲದ ಡೈಯಾಕ್ಸೈಡ್, ಕಾರ್ಬನ್ಮಾನಾಕ್ಸೈಡ್, ರಂಜಕದ ಡೈಯಾಕ್ಸೈಡ್ ಹೀರಿಕೊಂಡುಆಮ್ಲಜನಕವನ್ನು ಹೊರಸೂಸುವುದು, ಇದರಿಮದ ಮನೆಯೊಳಗಿನ ಗಾಳಿಶುದ್ಧವಾಗಿರುತ್ತದೆ. ಇನ್ನು ಈ ಗಿಡಮನೆಯ ಸಮಿಪ ಇದ್ದರೆ ಸೊಳ್ಳೆಕಾಟವೂತಪ್ಪುವುದು. ಇದನ್ನು ಮನೆ ಆವರಣಸ್ವಲ್ಪ ವಿಸ್ತಾರವಾಗಿದ್ದರೆ ಅಲ್ಲಿಡಬಹುದು.

5. ಜೆರಬೆರಾ ಗಿಡ ಅಥವಾ ಜೆರ್ಬೆರಾಡೈಸಿ ಸುಮಾರು 30ಕ್ಕೂ ಅಧಿಕ ಬಣ್ಣದಲ್ಲಿಜೆರಬೆರಾ ಗಿಡಗಳು ದೊರೆಯುತ್ತದೆ. ಇದನ್ನುಮನೆಯೊಳಗೆ ಸುಲಭವಾಗಿ ಬೆಳೆಸಬಹುದು. ಹೂ ಕುಂಡದಲ್ಲಿ ಇದರಬೀಜ ಹಾಕಿದರೆ ಸಾಕು ಗಿಡಗಳುಬೆಳೆಯುತ್ತದೆ. ಆದರೆ ಈ ಗಿಡವನ್ನುತುಂಬಾ ನೆರಳಿರುವ ಕಡೆ ಇಡುವುದಕ್ಕಿಂತ ಸ್ವಲ್ಪಬಿಸಿಲು ಬೀಳುವ ಕಡೆ ಇಡಬೇಕು.ಇನ್ನು ಈ ಗಿಡಕ್ಕೆ ಚಳಿಗಾಲದಲ್ಲಿಸ್ವಲ್ಪ ಕಡಿಮೆ ಹಾಕಿದರೆ ಸಾಕಾಗುತ್ತದೆ.ಈ ಗಿಡ ಮನೆಯೊಳಗಿನಹಾಗೂ ಮನೆಯ ಸುತ್ತಮುತ್ತಲಿನ ಗಾಳಿಯನ್ನುಶುದ್ಧಗೊಳಿಸುತ್ತದೆ ಹಾಗೂ ಗಿಡ ಹೂಬಿಟ್ಟಾಗ ಕಣ್ಣಿಗೆ ಸೊಗಸು, ಮನಸ್ಸಿಗೆಖುಷಿಯಾಗುವುದು.

6. ಹಾವಿನ ಸಸ್ಯ ಅಥವಾ ಸ್ನೇಕ್ ಪ್ಲಾಂಟ್ ನೋಡಲು ಹಾವಿನಂತೆ ಕಾಣುವಈ ಸಸ್ಯವನ್ನು ಮನೆಯೊಳಗೆಬೆಳೆಸಲು ಸೂಕ್ತವಾಗಿದೆ. ಈ ಸಸ್ಯವಿದ್ದ ಕಡೆಹಾವು ಕೂಡ ಬರುವುದಿಲ್ಲ. ಕಡಿಮೆಬೆಳಕು ಬೀಳುವ, ತೇವಾಂಶ ಇರುವಕಡೆ ಕೂಡ ಈ ಗಿಡಇಡಬಹುದಾಗಿದೆ. ಇದನ್ನು ಬಾತ್ರೂಂನಲ್ಲೂಇಡಬಹುದು, ಬೆಡ್ರೂಂನಲ್ಲೂ ಇಡಬಹುದು.ಇದನ್ನು ಮನೆಯೊಳಗೆ ಇಟ್ಟರೆ ಗಾಳಿಯಲ್ಲಿರುವ ಕಲುಷಿತವನ್ನುಹೀರಿಕೊಂಡು ನಿಮಗೆ ಶುದ್ಧ ಗಾಳಿನೀಡುವುದು.

7. ಸೇವಂತಿಗೆ ಹೂ ಸೇವಂತಿಗೆ ಹೂವಿನಚೆಲುವು ನೋಡುಗರ ಮನ ಸೆಳೆಯುವುದಂತುದಿಟ. ಈ ಹೂವಿನಲ್ಲಿ ಹಲವಾರುಬಗೆಗಳಿವೆ. ಸೇವಂತಿಗೆ ಗಿಡವನ್ನು ಬೆಳೆಯಲು ಚಿಕ್ಕ ಹೂಕುಂಡ ಸಾಕಾಗುತ್ತದೆ. ಈ ಗಿಡವನ್ನು ಮನೆಯಮುಂದುಗಡೆ ಸ್ವಲ್ಪ ಬಿಸಿಲು ಬೀಳುವಕಡೆ ಇಟ್ಟರೆ ಸಾಕು ಚೆನ್ನಾಗಿಬೆಳೆದು ಸುಂದರವಾದ ಹೂಗಳನ್ನು ಬಿಡುತ್ತದೆ. ಈ ಗಿಡ ಸಿಗರೇಟ್ಹೊಗೆಯನ್ನು ಹೊರದೂಡಿ ಪರಿಸರದಲ್ಲಿ ಶುದ್ಧಗಾಳಿಓಡಾಡುವಂತೆ ಮಾಡುತ್ತದೆ.

8. ಡ್ರ್ಯಾಗನ್ ಗಿಡ ಇದು ಆಫೀಸ್ನಲ್ಲಿ ಹೆಚ್ಚಾಗಿ ಇಡಲಾಗುವುದು.ಈ ಗಿಡ ನೋಡಲುತುಂಬಾ ಆಕರ್ಷಕವಾಗಿದ್ದು ಆಫೀಸ್ ಹಾಗೂ ಮನೆಗೆವಿಶೇಷ ಕಳೆ ನೀಡುವುದು, ಈಗಿಡವನ್ನು ಮನೆಯಲ್ಲಿ ಬೆಳೆಸಿದರೆ ಕಾರಿನಿಂದ ಹೊರಸೂಸುವ ಹೊಗೆ, ಪೇಯಿಂಟ್ ವಾಸನೆ,ಸಿಗರೇಟ್ ಹೊಗೆ ಈ ರೀತಿಯಕಲುಷಿತ ಗಾಳಿಯಿಂದ ಮುಕ್ತಿ ಪಡೆಯಬಹುದು. ಈಗಿಡವನ್ನು ಸುಲಭವಾಗಿ ಬೆಳೆಯಬಹುದಾಗಿದ್ದು ಹೆಚ್ಚಿನ ಆರೈಕೆಯ ಅಗ್ಯತವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್ನಲ್ಲಿ ಫೇಸ್ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…
ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…
ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…
ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…