ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ. ಶುದ್ಧ ಗಾಳಿಗಾಗಿ ಏರ್ ಫ್ಯೂರಿಫೈಯರ್ ತಂದಿಡುವ ಬದಲು ಕೆಲವೊಂದು ಗಿಡಗಳನ್ನು ಬೆಳೆಸಿದರೆ ಸಾಕು, ಶುದ್ಧವಾದ ಗಾಳಿಯನ್ನುಉಸಿರಾಡಬಹುದು. ಇಲ್ಲಿ ಕೆಲವೊಂದು ಗಿಡಗಳ ಬಗ್ಗೆ ಹೇಳಲಾಗಿದೆ, ಅವುಗಳನ್ನು ಹೂ ಕುಂಡಗಳಲ್ಲಿ ಬೆಳೆಯಬಹುದಾಗಿದ್ದು,ಇದನ್ನು ಮನೆಯ ಮುಂಭಾಗದಲ್ಲಿ ಇಟ್ಟರೆಸಾಕು ಶುದ್ಧವಾದ ಗಾಳಿ ಸೇವಿಸಬಹುದು ನೋಡಿ.

1. ಸ್ಪೈಡರ್ ಪ್ಲಾಂಟ್ ಇದು ನೋಡಲುಸ್ವಲ್ಪ ಜೇಡರ ಬಲೆ ರೀತಿಇರುವುದರಿಂದ ಇದನ್ನು ಸ್ಪೈಡರ್ ಪ್ಲಾಂಟ್ಎಮದು ಕರೆಯುತ್ತಾರೆ. ಇದನ್ನು ಮನೆಯ ಒಳಗಡೆ,ಹೊರಗಡೆ ಅಷ್ಟೇ ಏಕೆ ನಿಮ್ಮಆಫೀಸ್ನ ಟೇಬಲ್ ಬಳಿಯೂಇಟ್ಟುಕೊಳ್ಳಬಹುದು. ಇದನ್ನು ಬೆಳೆಯಲು ಚಿಕ್ಕಹೂ ಕುಂಡ ಸಾಕು, ಅದರಲ್ಲಿಮಣ್ಣು ತುಂಬಿ ಈ ಗಿಡನೆಟ್ಟು ಎರಡು ದಿನಕ್ಕೊಮ್ಮೆ ನೀರುಹಾಕಿದರು ಸಾಕಾಗುತ್ತದೆ. ಇದನ್ನು ನೇರವಾಗಿ ಬಿಸಿಲುಬೀಳುವ ಕಡೆ ಇಡಬೇಡಿ. ಇದನ್ನುನೆರಳು ಇರುವ ಕಡೆ ಇಟ್ಟು15 ದಿನಕ್ಕೊಮ್ಮೆ ಬಿಸಿಲಿನಲ್ಲಿ ಸ್ವಲ್ಪ ಹೊತ್ತು ಇಟ್ಟರೆಸಾಕು. ಒಣಗಿದ ಎಲೆಗಳನ್ನು ತೆಗೆಯಿರಿ,ಇದರಿಂದ ಹೊಸ ಎಲೆಗಳು ಬೆಳೆಯುತ್ತವೆ.ಈ ಗಿಡವನ್ನು ಮನೆಯಒಳಗಡೆ ಇಟ್ಟರೆ ಸಾಕು ಕಡಿಮೆಸೂರ್ಯನ ಬೆಳಕಿನಲ್ಲಿಯೂ ದ್ಯುತಿ ಸಂಶ್ಲೇಷಣೆ ಕ್ರಿಯೆನಡೆಸುವುದರಿಂದ ಶುದ್ಧ ಗಾಳಿ ದೊರೆಯುವುದು.

2. ಲೋಳೆಸರ : ಲೋಳೆಸರದ ಅನೇಕ ಆರೋಗ್ಯಕರಗುಣಗಳ ಬಗ್ಗೆ ನಿಮಗೇ ಗೊತ್ತೇಇರುತ್ತದೆ. ಇದನ್ನು ಕೂದಲು, ತ್ವಚೆಯಆರೈಕೆಯಲ್ಲಿ ಬಳಸುತ್ತಾರೆ, ಇನ್ನು ಅನೇಕ ಆರೋಗ್ಯಸಮಸ್ಯೆಗಳಿಗೆ ಮನೆಮದ್ದಾಗಿ ಬಳಸಲಾಗುವುದು. ಇದನ್ನು ಬೆಳೆಯುವುದು ಕೂಡಕಷ್ಟವೇನಿಲ್ಲ. ಒಂದು ಗಿಡದಲ್ಲಿ ಸ್ವಲ್ಪಮಣ್ಣು ಹಾಕಿ ಮೂರು ದಿನಕೊಮ್ಮೆಸ್ವಲ್ಪ ನೀರು ಹಾಕಿದರೂ ಗಿಡತುಂಬಾ ಸೊಗಸಾಗಿ ಬೆಳೆಯುವುದು. ಒಂದುವಾರ ನೀರು ಹಾಕದಿದ್ದರೂ ಗಿಡಒಣಗುವುದಿಲ್ಲ. ಈ ಗಿಡ ಇಂಗಾಲದಡೈ ಆಕ್ಸೈಡ್, ಇಂಗಾಲದ ಮಾನಾಕ್ಸೈಡ್, ಫಾರ್ಮುಲಾಡಿಹೈಡ್ಹೀರಿಕೊಂಡು ಆಮ್ಲಜನಕ ಬಿಡುಗಡೆ ಮಾಡುವುದರಿಂದಶುದ್ಧಗಾಳಿ ದೊರೆಯುತ್ತದೆ.

3. ಶತಾವರಿ ಆಯುರ್ವೇದದಲ್ಲಿ ಶತಾವರಿ ಬಳಸಿ ಅನೇಕಮದ್ದುಗಳನ್ನು ತಯಾರಿಸುತ್ತಾರೆ. ನರ ಸಂಬಂಧಿತ ರೋಗ,ಗ್ಯಾಸ್ಟ್ರಿಕ್, ಅಲ್ಸರ್ ಮುಂತಾದ ಕಾಯಿಲೆಗಳನ್ನುಗುಣಪಡಿಸಲು ಶತಾವರಿ ಬಳಸಲಾಗುವುದು. ಇನ್ನುಬಾಣಂತಿಯರಿಗೆ ಎದೆಹಾಲು ಹೆಚ್ಚಿಸಲು ಇದನ್ನುನೀಡಲಾಗುವುದು. ಈ ಎಲ್ಲಾ ಅರೋಗ್ಯಗರಗುಣಗಳ ಜತೆಗೆ ಇದು ಗಾಳಿಯನ್ನುಶುದ್ಧೀಕರಿಸುವ ಕಾರ್ಯ ಮಾಡುತ್ತದೆ. ಇದುಮನೆ ಮುಂದೆ ಇದ್ದರೆ ಬ್ಯಾಕ್ಟಿರಿಯಾಹಾಗೂ ಸೋಂಕಾಣುಗಳನ್ನು ಕೊಲ್ಲುತ್ತದೆ.

4. ತುಳಸಿ ಮನೆ ಮುಂದೆ ತುಳಸಿಗಿಡವಿದ್ದರೆ ಅದರಿಂದ ಆರೋಗ್ಯಕರ ಗುಣಗಳನ್ನುಪಡೆಯುವುದರ ಜತೆಗೆ ಮನೆಯ ಪರಿಸರದಗಾಳಿ ಶುದ್ಧವಾಗಿ ಇರುವಂತೆ ನೋಡಿಕೊಳ್ಳಬಹುದು. ತುಳಸಿಗಿಡ ಗಾಳಿಯಲ್ಲಿರುವ ಇಂಗಾಲದ ಡೈಯಾಕ್ಸೈಡ್, ಕಾರ್ಬನ್ಮಾನಾಕ್ಸೈಡ್, ರಂಜಕದ ಡೈಯಾಕ್ಸೈಡ್ ಹೀರಿಕೊಂಡುಆಮ್ಲಜನಕವನ್ನು ಹೊರಸೂಸುವುದು, ಇದರಿಮದ ಮನೆಯೊಳಗಿನ ಗಾಳಿಶುದ್ಧವಾಗಿರುತ್ತದೆ. ಇನ್ನು ಈ ಗಿಡಮನೆಯ ಸಮಿಪ ಇದ್ದರೆ ಸೊಳ್ಳೆಕಾಟವೂತಪ್ಪುವುದು. ಇದನ್ನು ಮನೆ ಆವರಣಸ್ವಲ್ಪ ವಿಸ್ತಾರವಾಗಿದ್ದರೆ ಅಲ್ಲಿಡಬಹುದು.

5. ಜೆರಬೆರಾ ಗಿಡ ಅಥವಾ ಜೆರ್ಬೆರಾಡೈಸಿ ಸುಮಾರು 30ಕ್ಕೂ ಅಧಿಕ ಬಣ್ಣದಲ್ಲಿಜೆರಬೆರಾ ಗಿಡಗಳು ದೊರೆಯುತ್ತದೆ. ಇದನ್ನುಮನೆಯೊಳಗೆ ಸುಲಭವಾಗಿ ಬೆಳೆಸಬಹುದು. ಹೂ ಕುಂಡದಲ್ಲಿ ಇದರಬೀಜ ಹಾಕಿದರೆ ಸಾಕು ಗಿಡಗಳುಬೆಳೆಯುತ್ತದೆ. ಆದರೆ ಈ ಗಿಡವನ್ನುತುಂಬಾ ನೆರಳಿರುವ ಕಡೆ ಇಡುವುದಕ್ಕಿಂತ ಸ್ವಲ್ಪಬಿಸಿಲು ಬೀಳುವ ಕಡೆ ಇಡಬೇಕು.ಇನ್ನು ಈ ಗಿಡಕ್ಕೆ ಚಳಿಗಾಲದಲ್ಲಿಸ್ವಲ್ಪ ಕಡಿಮೆ ಹಾಕಿದರೆ ಸಾಕಾಗುತ್ತದೆ.ಈ ಗಿಡ ಮನೆಯೊಳಗಿನಹಾಗೂ ಮನೆಯ ಸುತ್ತಮುತ್ತಲಿನ ಗಾಳಿಯನ್ನುಶುದ್ಧಗೊಳಿಸುತ್ತದೆ ಹಾಗೂ ಗಿಡ ಹೂಬಿಟ್ಟಾಗ ಕಣ್ಣಿಗೆ ಸೊಗಸು, ಮನಸ್ಸಿಗೆಖುಷಿಯಾಗುವುದು.

6. ಹಾವಿನ ಸಸ್ಯ ಅಥವಾ ಸ್ನೇಕ್ ಪ್ಲಾಂಟ್ ನೋಡಲು ಹಾವಿನಂತೆ ಕಾಣುವಈ ಸಸ್ಯವನ್ನು ಮನೆಯೊಳಗೆಬೆಳೆಸಲು ಸೂಕ್ತವಾಗಿದೆ. ಈ ಸಸ್ಯವಿದ್ದ ಕಡೆಹಾವು ಕೂಡ ಬರುವುದಿಲ್ಲ. ಕಡಿಮೆಬೆಳಕು ಬೀಳುವ, ತೇವಾಂಶ ಇರುವಕಡೆ ಕೂಡ ಈ ಗಿಡಇಡಬಹುದಾಗಿದೆ. ಇದನ್ನು ಬಾತ್ರೂಂನಲ್ಲೂಇಡಬಹುದು, ಬೆಡ್ರೂಂನಲ್ಲೂ ಇಡಬಹುದು.ಇದನ್ನು ಮನೆಯೊಳಗೆ ಇಟ್ಟರೆ ಗಾಳಿಯಲ್ಲಿರುವ ಕಲುಷಿತವನ್ನುಹೀರಿಕೊಂಡು ನಿಮಗೆ ಶುದ್ಧ ಗಾಳಿನೀಡುವುದು.

7. ಸೇವಂತಿಗೆ ಹೂ ಸೇವಂತಿಗೆ ಹೂವಿನಚೆಲುವು ನೋಡುಗರ ಮನ ಸೆಳೆಯುವುದಂತುದಿಟ. ಈ ಹೂವಿನಲ್ಲಿ ಹಲವಾರುಬಗೆಗಳಿವೆ. ಸೇವಂತಿಗೆ ಗಿಡವನ್ನು ಬೆಳೆಯಲು ಚಿಕ್ಕ ಹೂಕುಂಡ ಸಾಕಾಗುತ್ತದೆ. ಈ ಗಿಡವನ್ನು ಮನೆಯಮುಂದುಗಡೆ ಸ್ವಲ್ಪ ಬಿಸಿಲು ಬೀಳುವಕಡೆ ಇಟ್ಟರೆ ಸಾಕು ಚೆನ್ನಾಗಿಬೆಳೆದು ಸುಂದರವಾದ ಹೂಗಳನ್ನು ಬಿಡುತ್ತದೆ. ಈ ಗಿಡ ಸಿಗರೇಟ್ಹೊಗೆಯನ್ನು ಹೊರದೂಡಿ ಪರಿಸರದಲ್ಲಿ ಶುದ್ಧಗಾಳಿಓಡಾಡುವಂತೆ ಮಾಡುತ್ತದೆ.

8. ಡ್ರ್ಯಾಗನ್ ಗಿಡ ಇದು ಆಫೀಸ್ನಲ್ಲಿ ಹೆಚ್ಚಾಗಿ ಇಡಲಾಗುವುದು.ಈ ಗಿಡ ನೋಡಲುತುಂಬಾ ಆಕರ್ಷಕವಾಗಿದ್ದು ಆಫೀಸ್ ಹಾಗೂ ಮನೆಗೆವಿಶೇಷ ಕಳೆ ನೀಡುವುದು, ಈಗಿಡವನ್ನು ಮನೆಯಲ್ಲಿ ಬೆಳೆಸಿದರೆ ಕಾರಿನಿಂದ ಹೊರಸೂಸುವ ಹೊಗೆ, ಪೇಯಿಂಟ್ ವಾಸನೆ,ಸಿಗರೇಟ್ ಹೊಗೆ ಈ ರೀತಿಯಕಲುಷಿತ ಗಾಳಿಯಿಂದ ಮುಕ್ತಿ ಪಡೆಯಬಹುದು. ಈಗಿಡವನ್ನು ಸುಲಭವಾಗಿ ಬೆಳೆಯಬಹುದಾಗಿದ್ದು ಹೆಚ್ಚಿನ ಆರೈಕೆಯ ಅಗ್ಯತವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…
ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…
YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…
ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್ ಸೆಲ್ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್ ಸೆಲ್ಸ್ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್ ಸರ್ಕ್ಯುಲೇಶನ್ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್ ಬರುತ್ತದೆ. ಇದರಿಂದ ನಿಮ್ಮ ಲುಕ್ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…