ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ. ಶುದ್ಧ ಗಾಳಿಗಾಗಿ ಏರ್ ಫ್ಯೂರಿಫೈಯರ್ ತಂದಿಡುವ ಬದಲು ಕೆಲವೊಂದು ಗಿಡಗಳನ್ನು ಬೆಳೆಸಿದರೆ ಸಾಕು, ಶುದ್ಧವಾದ ಗಾಳಿಯನ್ನುಉಸಿರಾಡಬಹುದು. ಇಲ್ಲಿ ಕೆಲವೊಂದು ಗಿಡಗಳ ಬಗ್ಗೆ ಹೇಳಲಾಗಿದೆ, ಅವುಗಳನ್ನು ಹೂ ಕುಂಡಗಳಲ್ಲಿ ಬೆಳೆಯಬಹುದಾಗಿದ್ದು,ಇದನ್ನು ಮನೆಯ ಮುಂಭಾಗದಲ್ಲಿ ಇಟ್ಟರೆಸಾಕು ಶುದ್ಧವಾದ ಗಾಳಿ ಸೇವಿಸಬಹುದು ನೋಡಿ.

1. ಸ್ಪೈಡರ್ ಪ್ಲಾಂಟ್ ಇದು ನೋಡಲುಸ್ವಲ್ಪ ಜೇಡರ ಬಲೆ ರೀತಿಇರುವುದರಿಂದ ಇದನ್ನು ಸ್ಪೈಡರ್ ಪ್ಲಾಂಟ್ಎಮದು ಕರೆಯುತ್ತಾರೆ. ಇದನ್ನು ಮನೆಯ ಒಳಗಡೆ,ಹೊರಗಡೆ ಅಷ್ಟೇ ಏಕೆ ನಿಮ್ಮಆಫೀಸ್ನ ಟೇಬಲ್ ಬಳಿಯೂಇಟ್ಟುಕೊಳ್ಳಬಹುದು. ಇದನ್ನು ಬೆಳೆಯಲು ಚಿಕ್ಕಹೂ ಕುಂಡ ಸಾಕು, ಅದರಲ್ಲಿಮಣ್ಣು ತುಂಬಿ ಈ ಗಿಡನೆಟ್ಟು ಎರಡು ದಿನಕ್ಕೊಮ್ಮೆ ನೀರುಹಾಕಿದರು ಸಾಕಾಗುತ್ತದೆ. ಇದನ್ನು ನೇರವಾಗಿ ಬಿಸಿಲುಬೀಳುವ ಕಡೆ ಇಡಬೇಡಿ. ಇದನ್ನುನೆರಳು ಇರುವ ಕಡೆ ಇಟ್ಟು15 ದಿನಕ್ಕೊಮ್ಮೆ ಬಿಸಿಲಿನಲ್ಲಿ ಸ್ವಲ್ಪ ಹೊತ್ತು ಇಟ್ಟರೆಸಾಕು. ಒಣಗಿದ ಎಲೆಗಳನ್ನು ತೆಗೆಯಿರಿ,ಇದರಿಂದ ಹೊಸ ಎಲೆಗಳು ಬೆಳೆಯುತ್ತವೆ.ಈ ಗಿಡವನ್ನು ಮನೆಯಒಳಗಡೆ ಇಟ್ಟರೆ ಸಾಕು ಕಡಿಮೆಸೂರ್ಯನ ಬೆಳಕಿನಲ್ಲಿಯೂ ದ್ಯುತಿ ಸಂಶ್ಲೇಷಣೆ ಕ್ರಿಯೆನಡೆಸುವುದರಿಂದ ಶುದ್ಧ ಗಾಳಿ ದೊರೆಯುವುದು.

2. ಲೋಳೆಸರ : ಲೋಳೆಸರದ ಅನೇಕ ಆರೋಗ್ಯಕರಗುಣಗಳ ಬಗ್ಗೆ ನಿಮಗೇ ಗೊತ್ತೇಇರುತ್ತದೆ. ಇದನ್ನು ಕೂದಲು, ತ್ವಚೆಯಆರೈಕೆಯಲ್ಲಿ ಬಳಸುತ್ತಾರೆ, ಇನ್ನು ಅನೇಕ ಆರೋಗ್ಯಸಮಸ್ಯೆಗಳಿಗೆ ಮನೆಮದ್ದಾಗಿ ಬಳಸಲಾಗುವುದು. ಇದನ್ನು ಬೆಳೆಯುವುದು ಕೂಡಕಷ್ಟವೇನಿಲ್ಲ. ಒಂದು ಗಿಡದಲ್ಲಿ ಸ್ವಲ್ಪಮಣ್ಣು ಹಾಕಿ ಮೂರು ದಿನಕೊಮ್ಮೆಸ್ವಲ್ಪ ನೀರು ಹಾಕಿದರೂ ಗಿಡತುಂಬಾ ಸೊಗಸಾಗಿ ಬೆಳೆಯುವುದು. ಒಂದುವಾರ ನೀರು ಹಾಕದಿದ್ದರೂ ಗಿಡಒಣಗುವುದಿಲ್ಲ. ಈ ಗಿಡ ಇಂಗಾಲದಡೈ ಆಕ್ಸೈಡ್, ಇಂಗಾಲದ ಮಾನಾಕ್ಸೈಡ್, ಫಾರ್ಮುಲಾಡಿಹೈಡ್ಹೀರಿಕೊಂಡು ಆಮ್ಲಜನಕ ಬಿಡುಗಡೆ ಮಾಡುವುದರಿಂದಶುದ್ಧಗಾಳಿ ದೊರೆಯುತ್ತದೆ.

3. ಶತಾವರಿ ಆಯುರ್ವೇದದಲ್ಲಿ ಶತಾವರಿ ಬಳಸಿ ಅನೇಕಮದ್ದುಗಳನ್ನು ತಯಾರಿಸುತ್ತಾರೆ. ನರ ಸಂಬಂಧಿತ ರೋಗ,ಗ್ಯಾಸ್ಟ್ರಿಕ್, ಅಲ್ಸರ್ ಮುಂತಾದ ಕಾಯಿಲೆಗಳನ್ನುಗುಣಪಡಿಸಲು ಶತಾವರಿ ಬಳಸಲಾಗುವುದು. ಇನ್ನುಬಾಣಂತಿಯರಿಗೆ ಎದೆಹಾಲು ಹೆಚ್ಚಿಸಲು ಇದನ್ನುನೀಡಲಾಗುವುದು. ಈ ಎಲ್ಲಾ ಅರೋಗ್ಯಗರಗುಣಗಳ ಜತೆಗೆ ಇದು ಗಾಳಿಯನ್ನುಶುದ್ಧೀಕರಿಸುವ ಕಾರ್ಯ ಮಾಡುತ್ತದೆ. ಇದುಮನೆ ಮುಂದೆ ಇದ್ದರೆ ಬ್ಯಾಕ್ಟಿರಿಯಾಹಾಗೂ ಸೋಂಕಾಣುಗಳನ್ನು ಕೊಲ್ಲುತ್ತದೆ.

4. ತುಳಸಿ ಮನೆ ಮುಂದೆ ತುಳಸಿಗಿಡವಿದ್ದರೆ ಅದರಿಂದ ಆರೋಗ್ಯಕರ ಗುಣಗಳನ್ನುಪಡೆಯುವುದರ ಜತೆಗೆ ಮನೆಯ ಪರಿಸರದಗಾಳಿ ಶುದ್ಧವಾಗಿ ಇರುವಂತೆ ನೋಡಿಕೊಳ್ಳಬಹುದು. ತುಳಸಿಗಿಡ ಗಾಳಿಯಲ್ಲಿರುವ ಇಂಗಾಲದ ಡೈಯಾಕ್ಸೈಡ್, ಕಾರ್ಬನ್ಮಾನಾಕ್ಸೈಡ್, ರಂಜಕದ ಡೈಯಾಕ್ಸೈಡ್ ಹೀರಿಕೊಂಡುಆಮ್ಲಜನಕವನ್ನು ಹೊರಸೂಸುವುದು, ಇದರಿಮದ ಮನೆಯೊಳಗಿನ ಗಾಳಿಶುದ್ಧವಾಗಿರುತ್ತದೆ. ಇನ್ನು ಈ ಗಿಡಮನೆಯ ಸಮಿಪ ಇದ್ದರೆ ಸೊಳ್ಳೆಕಾಟವೂತಪ್ಪುವುದು. ಇದನ್ನು ಮನೆ ಆವರಣಸ್ವಲ್ಪ ವಿಸ್ತಾರವಾಗಿದ್ದರೆ ಅಲ್ಲಿಡಬಹುದು.

5. ಜೆರಬೆರಾ ಗಿಡ ಅಥವಾ ಜೆರ್ಬೆರಾಡೈಸಿ ಸುಮಾರು 30ಕ್ಕೂ ಅಧಿಕ ಬಣ್ಣದಲ್ಲಿಜೆರಬೆರಾ ಗಿಡಗಳು ದೊರೆಯುತ್ತದೆ. ಇದನ್ನುಮನೆಯೊಳಗೆ ಸುಲಭವಾಗಿ ಬೆಳೆಸಬಹುದು. ಹೂ ಕುಂಡದಲ್ಲಿ ಇದರಬೀಜ ಹಾಕಿದರೆ ಸಾಕು ಗಿಡಗಳುಬೆಳೆಯುತ್ತದೆ. ಆದರೆ ಈ ಗಿಡವನ್ನುತುಂಬಾ ನೆರಳಿರುವ ಕಡೆ ಇಡುವುದಕ್ಕಿಂತ ಸ್ವಲ್ಪಬಿಸಿಲು ಬೀಳುವ ಕಡೆ ಇಡಬೇಕು.ಇನ್ನು ಈ ಗಿಡಕ್ಕೆ ಚಳಿಗಾಲದಲ್ಲಿಸ್ವಲ್ಪ ಕಡಿಮೆ ಹಾಕಿದರೆ ಸಾಕಾಗುತ್ತದೆ.ಈ ಗಿಡ ಮನೆಯೊಳಗಿನಹಾಗೂ ಮನೆಯ ಸುತ್ತಮುತ್ತಲಿನ ಗಾಳಿಯನ್ನುಶುದ್ಧಗೊಳಿಸುತ್ತದೆ ಹಾಗೂ ಗಿಡ ಹೂಬಿಟ್ಟಾಗ ಕಣ್ಣಿಗೆ ಸೊಗಸು, ಮನಸ್ಸಿಗೆಖುಷಿಯಾಗುವುದು.

6. ಹಾವಿನ ಸಸ್ಯ ಅಥವಾ ಸ್ನೇಕ್ ಪ್ಲಾಂಟ್ ನೋಡಲು ಹಾವಿನಂತೆ ಕಾಣುವಈ ಸಸ್ಯವನ್ನು ಮನೆಯೊಳಗೆಬೆಳೆಸಲು ಸೂಕ್ತವಾಗಿದೆ. ಈ ಸಸ್ಯವಿದ್ದ ಕಡೆಹಾವು ಕೂಡ ಬರುವುದಿಲ್ಲ. ಕಡಿಮೆಬೆಳಕು ಬೀಳುವ, ತೇವಾಂಶ ಇರುವಕಡೆ ಕೂಡ ಈ ಗಿಡಇಡಬಹುದಾಗಿದೆ. ಇದನ್ನು ಬಾತ್ರೂಂನಲ್ಲೂಇಡಬಹುದು, ಬೆಡ್ರೂಂನಲ್ಲೂ ಇಡಬಹುದು.ಇದನ್ನು ಮನೆಯೊಳಗೆ ಇಟ್ಟರೆ ಗಾಳಿಯಲ್ಲಿರುವ ಕಲುಷಿತವನ್ನುಹೀರಿಕೊಂಡು ನಿಮಗೆ ಶುದ್ಧ ಗಾಳಿನೀಡುವುದು.

7. ಸೇವಂತಿಗೆ ಹೂ ಸೇವಂತಿಗೆ ಹೂವಿನಚೆಲುವು ನೋಡುಗರ ಮನ ಸೆಳೆಯುವುದಂತುದಿಟ. ಈ ಹೂವಿನಲ್ಲಿ ಹಲವಾರುಬಗೆಗಳಿವೆ. ಸೇವಂತಿಗೆ ಗಿಡವನ್ನು ಬೆಳೆಯಲು ಚಿಕ್ಕ ಹೂಕುಂಡ ಸಾಕಾಗುತ್ತದೆ. ಈ ಗಿಡವನ್ನು ಮನೆಯಮುಂದುಗಡೆ ಸ್ವಲ್ಪ ಬಿಸಿಲು ಬೀಳುವಕಡೆ ಇಟ್ಟರೆ ಸಾಕು ಚೆನ್ನಾಗಿಬೆಳೆದು ಸುಂದರವಾದ ಹೂಗಳನ್ನು ಬಿಡುತ್ತದೆ. ಈ ಗಿಡ ಸಿಗರೇಟ್ಹೊಗೆಯನ್ನು ಹೊರದೂಡಿ ಪರಿಸರದಲ್ಲಿ ಶುದ್ಧಗಾಳಿಓಡಾಡುವಂತೆ ಮಾಡುತ್ತದೆ.

8. ಡ್ರ್ಯಾಗನ್ ಗಿಡ ಇದು ಆಫೀಸ್ನಲ್ಲಿ ಹೆಚ್ಚಾಗಿ ಇಡಲಾಗುವುದು.ಈ ಗಿಡ ನೋಡಲುತುಂಬಾ ಆಕರ್ಷಕವಾಗಿದ್ದು ಆಫೀಸ್ ಹಾಗೂ ಮನೆಗೆವಿಶೇಷ ಕಳೆ ನೀಡುವುದು, ಈಗಿಡವನ್ನು ಮನೆಯಲ್ಲಿ ಬೆಳೆಸಿದರೆ ಕಾರಿನಿಂದ ಹೊರಸೂಸುವ ಹೊಗೆ, ಪೇಯಿಂಟ್ ವಾಸನೆ,ಸಿಗರೇಟ್ ಹೊಗೆ ಈ ರೀತಿಯಕಲುಷಿತ ಗಾಳಿಯಿಂದ ಮುಕ್ತಿ ಪಡೆಯಬಹುದು. ಈಗಿಡವನ್ನು ಸುಲಭವಾಗಿ ಬೆಳೆಯಬಹುದಾಗಿದ್ದು ಹೆಚ್ಚಿನ ಆರೈಕೆಯ ಅಗ್ಯತವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….
ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷನಿಮ್ಮ ಆರೋಗ್ಯದ ಬಗ್ಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಮಾರ್ಚ್, 2019) ಬಿಡುವಿಲ್ಲದ ಕೆಲಸಗಳ ಹೊರತಾಗಿಯೂ ನೀವು ಆಯಾಸವನ್ನು ನಿಭಾಯಿಸಲು ಶಕ್ತರಾಗಿರುತ್ತೀರಿ. ನೀವು ಇತರರ ಮಾತುಗಳನ್ನು…