ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ.

ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ. ಹೈದ್ರಾಬಾದ್ ಮೂಲದ ಮೆಕ್ಯಾನಿಕಲ್ ಎಂಜಿನಿಯರ್ ಪ್ರೋ. ಸತೀಶ್ ಎನ್ನುವರೇ ಇದರ ರೂವಾರಿಯಾಗಿದ್ದು, ನಗರದಲ್ಲಿ ದಿನಂಪ್ರತಿ ಸಂಗ್ರಹವಾಗುವ ಪ್ಲಾಸ್ಟಿಕ್ ತ್ಯಾಜ್ಯದಿಂದಲೇ ಪೆಟ್ರೋಲ್ ಸಿದ್ದಪಡಿಸುತ್ತಿದ್ದಾರೆ.

ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಸಮಸ್ಯೆಯನ್ನು ತಗ್ಗಿಸುವುದು ಹೇಗೆ ಪ್ರಶ್ನೆ ಮುಂದಿಟ್ಟು ಹೊಸ ಪ್ರಯತ್ನ ನಡೆಸುತ್ತಿದ್ದಾಗಲೇ ಪೆಟ್ರೋಲ್ ಉತ್ಪಾದನೆ ಸಾಧ್ಯತೆ ಕುರಿತು ಎಂಜಿನಿಯರ್ ಸತೀಸ್ ಅವರು ಹೊಸ ಪ್ರಯೋಗ ಮಾಡಿ ಇಂತದೊಂದು ಮಹತ್ವದ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದಾರೆ.ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ ತಾಜ್ಯವನ್ನು ಪ್ರಮುಖ ಮೂರು ಹಂತಗಳಲ್ಲಿ ರಸಾಯನಿಕ ಪ್ರಕ್ರಿಯೆಗಳ ಮೂಲಕ ಸಂಸ್ಕರಿಸಿ ಮಾಡಿದ ನಂತರವಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಸಿದ್ದಪಡಿಸಲಾಗಿದ್ದು, ಪರಿಸರಕ್ಕೆ ಮಾರಕವಾಗದಂತೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಈ ಹೊಸ ಪೆಟ್ರೋಲ್ ಮಾದರಿಯನ್ನು ಸಿದ್ದಗೊಳಿಸಲಾಗಿದೆ.

2016ರಿಂದಲೇ ಎಂಜಿನಿಯರ್ ಸತೀಶ್ ಅವರು ಈ ಪ್ರಯೋಗ ಮಾಡುತ್ತಿದ್ದು, ಪ್ರತಿ ದಿನ ಕನಿಷ್ಠ 200 ಕೆಜಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಕನಿಷ್ಠ 200 ಲೀಟರ್ ಪೆಟ್ರೋಲ್ ಉತ್ಪಾದನೆ ಮಾಡುತ್ತಿದ್ದಾರೆ. ಕಳೆದ ಮೂರುವರೇ ವರ್ಷಗಳಲ್ಲಿ ಬರೋಬ್ಬರಿ 50 ಟನ್ ಪ್ಲಾಸ್ಟಿಕ್ ಅನ್ನು ಪೆಟ್ರೋಲ್ ಆಗಿ ಪರಿವರ್ತನೆ ಮಾಡಿರುವ ಪ್ರೋ. ಸತೀಸ್ ಅವರು, ಅತಿ ಕಡಿಮೆ ಬೆಲೆಯಲ್ಲಿ ಸ್ಥಳೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಮಾರಾಟ ಮಾಡುತ್ತಿದ್ದಾರೆ.
ಪ್ರತಿ ಲೀಟರ್ಗೆ ರೂ. 40ರಿಂದ ರೂ. 50 ಮಾತ್ರ..! ಸದ್ಯ ಪ್ರೋ. ಸತೀಶ್ ಅವರು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ಗೆ ರೂ.40ರಿಂದ ರೂ.50ಕ್ಕೆ ಮಾರಾಟ ಮಾಡುತ್ತಿದ್ದು, ಸ್ಥಳೀಯ ಕೈಗಾರಿಕಾ ಕೇಂದ್ರಗಳೇ ಇದರ ಪ್ರಮುಖ ಗ್ರಾಹಕರಾಗಿದ್ದಾರೆ.ವಾಹನಗಳಲ್ಲಿ ಬಳಕೆ ಯೋಗ್ಯವೇ? ಪ್ಲಾಸ್ಟಿಕ್ನಿಂದ ತಯಾರಿಸಲಾದ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಲ್ಲಿ ಬಳಕೆ ಕುರಿತಂತೆ ಹಲವು ಪ್ರಯತ್ನಗಳು ನಡೆದಿದ್ದರೂ ಇದುವರೆಗೂ ಅಧಿಕೃತವಾದ ಟೆಸ್ಟಿಂಗ್ ನಡೆಸಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಈ ಕುರಿತು ಅಧಿಕೃತ ಟೆಸ್ಟಿಂಗ್ ನಡೆಸಿದ ನಂತರವಷ್ಟೇ ಇದು ವಾಹನಗಳಲ್ಲಿ ಬಳಕೆಗೆ ಯೋಗ್ಯವೇ ಎಂಬುದು ತಿಳಿದು ಬರಲಿದೆ.

ಸದ್ಯಕ್ಕೆ ಕೈಗಾರಿಕೊದ್ಯಮದಲ್ಲಿ ಮಾತ್ರವೇ ಈ ತೈಲ ಉತ್ಪನ್ನ ಬಳಕೆ ಮಾಡಲಾಗುತ್ತಿದ್ದು, ಒಂದು ವೇಳೆ ವಾಹನಗಳಲ್ಲಿಯೂ ಬಳಕೆಗೆ ಯೋಗ್ಯ ಎಂದಾದಲ್ಲಿ ಇದೊಂದು ಮಹತ್ವದ ಯೋಜನೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಯಾಕೆಂದ್ರೆ ದೇಶಾದ್ಯಂತ ದಿನಂಪ್ರತಿ ಉತ್ಪಾದನೆಯಾಗುವ ಸಾವಿರಾರು ಟನ್ ಪ್ಲಾಸ್ಟಿಕ್ ತ್ಯಾಜ್ಯಕ್ಕೂ ಮುಂದೊಂದು ದಿನ ಭಾರೀ ಬೇಡಿಕೆ ಬಂದರೂ ಅಚ್ಚರಿಯಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…
ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕ್ಯಾರವ್ಯಾನ್ ಖರೀದಿಸಿದ್ದು, ಅದರ ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ. ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…