ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ.

ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ. ಹೈದ್ರಾಬಾದ್ ಮೂಲದ ಮೆಕ್ಯಾನಿಕಲ್ ಎಂಜಿನಿಯರ್ ಪ್ರೋ. ಸತೀಶ್ ಎನ್ನುವರೇ ಇದರ ರೂವಾರಿಯಾಗಿದ್ದು, ನಗರದಲ್ಲಿ ದಿನಂಪ್ರತಿ ಸಂಗ್ರಹವಾಗುವ ಪ್ಲಾಸ್ಟಿಕ್ ತ್ಯಾಜ್ಯದಿಂದಲೇ ಪೆಟ್ರೋಲ್ ಸಿದ್ದಪಡಿಸುತ್ತಿದ್ದಾರೆ.

ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಸಮಸ್ಯೆಯನ್ನು ತಗ್ಗಿಸುವುದು ಹೇಗೆ ಪ್ರಶ್ನೆ ಮುಂದಿಟ್ಟು ಹೊಸ ಪ್ರಯತ್ನ ನಡೆಸುತ್ತಿದ್ದಾಗಲೇ ಪೆಟ್ರೋಲ್ ಉತ್ಪಾದನೆ ಸಾಧ್ಯತೆ ಕುರಿತು ಎಂಜಿನಿಯರ್ ಸತೀಸ್ ಅವರು ಹೊಸ ಪ್ರಯೋಗ ಮಾಡಿ ಇಂತದೊಂದು ಮಹತ್ವದ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದಾರೆ.ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ ತಾಜ್ಯವನ್ನು ಪ್ರಮುಖ ಮೂರು ಹಂತಗಳಲ್ಲಿ ರಸಾಯನಿಕ ಪ್ರಕ್ರಿಯೆಗಳ ಮೂಲಕ ಸಂಸ್ಕರಿಸಿ ಮಾಡಿದ ನಂತರವಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಸಿದ್ದಪಡಿಸಲಾಗಿದ್ದು, ಪರಿಸರಕ್ಕೆ ಮಾರಕವಾಗದಂತೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಈ ಹೊಸ ಪೆಟ್ರೋಲ್ ಮಾದರಿಯನ್ನು ಸಿದ್ದಗೊಳಿಸಲಾಗಿದೆ.

2016ರಿಂದಲೇ ಎಂಜಿನಿಯರ್ ಸತೀಶ್ ಅವರು ಈ ಪ್ರಯೋಗ ಮಾಡುತ್ತಿದ್ದು, ಪ್ರತಿ ದಿನ ಕನಿಷ್ಠ 200 ಕೆಜಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಕನಿಷ್ಠ 200 ಲೀಟರ್ ಪೆಟ್ರೋಲ್ ಉತ್ಪಾದನೆ ಮಾಡುತ್ತಿದ್ದಾರೆ. ಕಳೆದ ಮೂರುವರೇ ವರ್ಷಗಳಲ್ಲಿ ಬರೋಬ್ಬರಿ 50 ಟನ್ ಪ್ಲಾಸ್ಟಿಕ್ ಅನ್ನು ಪೆಟ್ರೋಲ್ ಆಗಿ ಪರಿವರ್ತನೆ ಮಾಡಿರುವ ಪ್ರೋ. ಸತೀಸ್ ಅವರು, ಅತಿ ಕಡಿಮೆ ಬೆಲೆಯಲ್ಲಿ ಸ್ಥಳೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಮಾರಾಟ ಮಾಡುತ್ತಿದ್ದಾರೆ.
ಪ್ರತಿ ಲೀಟರ್ಗೆ ರೂ. 40ರಿಂದ ರೂ. 50 ಮಾತ್ರ..! ಸದ್ಯ ಪ್ರೋ. ಸತೀಶ್ ಅವರು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ಗೆ ರೂ.40ರಿಂದ ರೂ.50ಕ್ಕೆ ಮಾರಾಟ ಮಾಡುತ್ತಿದ್ದು, ಸ್ಥಳೀಯ ಕೈಗಾರಿಕಾ ಕೇಂದ್ರಗಳೇ ಇದರ ಪ್ರಮುಖ ಗ್ರಾಹಕರಾಗಿದ್ದಾರೆ.ವಾಹನಗಳಲ್ಲಿ ಬಳಕೆ ಯೋಗ್ಯವೇ? ಪ್ಲಾಸ್ಟಿಕ್ನಿಂದ ತಯಾರಿಸಲಾದ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಲ್ಲಿ ಬಳಕೆ ಕುರಿತಂತೆ ಹಲವು ಪ್ರಯತ್ನಗಳು ನಡೆದಿದ್ದರೂ ಇದುವರೆಗೂ ಅಧಿಕೃತವಾದ ಟೆಸ್ಟಿಂಗ್ ನಡೆಸಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಈ ಕುರಿತು ಅಧಿಕೃತ ಟೆಸ್ಟಿಂಗ್ ನಡೆಸಿದ ನಂತರವಷ್ಟೇ ಇದು ವಾಹನಗಳಲ್ಲಿ ಬಳಕೆಗೆ ಯೋಗ್ಯವೇ ಎಂಬುದು ತಿಳಿದು ಬರಲಿದೆ.

ಸದ್ಯಕ್ಕೆ ಕೈಗಾರಿಕೊದ್ಯಮದಲ್ಲಿ ಮಾತ್ರವೇ ಈ ತೈಲ ಉತ್ಪನ್ನ ಬಳಕೆ ಮಾಡಲಾಗುತ್ತಿದ್ದು, ಒಂದು ವೇಳೆ ವಾಹನಗಳಲ್ಲಿಯೂ ಬಳಕೆಗೆ ಯೋಗ್ಯ ಎಂದಾದಲ್ಲಿ ಇದೊಂದು ಮಹತ್ವದ ಯೋಜನೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಯಾಕೆಂದ್ರೆ ದೇಶಾದ್ಯಂತ ದಿನಂಪ್ರತಿ ಉತ್ಪಾದನೆಯಾಗುವ ಸಾವಿರಾರು ಟನ್ ಪ್ಲಾಸ್ಟಿಕ್ ತ್ಯಾಜ್ಯಕ್ಕೂ ಮುಂದೊಂದು ದಿನ ಭಾರೀ ಬೇಡಿಕೆ ಬಂದರೂ ಅಚ್ಚರಿಯಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್,…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…