ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ.

ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ. ಹೈದ್ರಾಬಾದ್ ಮೂಲದ ಮೆಕ್ಯಾನಿಕಲ್ ಎಂಜಿನಿಯರ್ ಪ್ರೋ. ಸತೀಶ್ ಎನ್ನುವರೇ ಇದರ ರೂವಾರಿಯಾಗಿದ್ದು, ನಗರದಲ್ಲಿ ದಿನಂಪ್ರತಿ ಸಂಗ್ರಹವಾಗುವ ಪ್ಲಾಸ್ಟಿಕ್ ತ್ಯಾಜ್ಯದಿಂದಲೇ ಪೆಟ್ರೋಲ್ ಸಿದ್ದಪಡಿಸುತ್ತಿದ್ದಾರೆ.

ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಸಮಸ್ಯೆಯನ್ನು ತಗ್ಗಿಸುವುದು ಹೇಗೆ ಪ್ರಶ್ನೆ ಮುಂದಿಟ್ಟು ಹೊಸ ಪ್ರಯತ್ನ ನಡೆಸುತ್ತಿದ್ದಾಗಲೇ ಪೆಟ್ರೋಲ್ ಉತ್ಪಾದನೆ ಸಾಧ್ಯತೆ ಕುರಿತು ಎಂಜಿನಿಯರ್ ಸತೀಸ್ ಅವರು ಹೊಸ ಪ್ರಯೋಗ ಮಾಡಿ ಇಂತದೊಂದು ಮಹತ್ವದ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದಾರೆ.ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ ತಾಜ್ಯವನ್ನು ಪ್ರಮುಖ ಮೂರು ಹಂತಗಳಲ್ಲಿ ರಸಾಯನಿಕ ಪ್ರಕ್ರಿಯೆಗಳ ಮೂಲಕ ಸಂಸ್ಕರಿಸಿ ಮಾಡಿದ ನಂತರವಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಸಿದ್ದಪಡಿಸಲಾಗಿದ್ದು, ಪರಿಸರಕ್ಕೆ ಮಾರಕವಾಗದಂತೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಈ ಹೊಸ ಪೆಟ್ರೋಲ್ ಮಾದರಿಯನ್ನು ಸಿದ್ದಗೊಳಿಸಲಾಗಿದೆ.

2016ರಿಂದಲೇ ಎಂಜಿನಿಯರ್ ಸತೀಶ್ ಅವರು ಈ ಪ್ರಯೋಗ ಮಾಡುತ್ತಿದ್ದು, ಪ್ರತಿ ದಿನ ಕನಿಷ್ಠ 200 ಕೆಜಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಕನಿಷ್ಠ 200 ಲೀಟರ್ ಪೆಟ್ರೋಲ್ ಉತ್ಪಾದನೆ ಮಾಡುತ್ತಿದ್ದಾರೆ. ಕಳೆದ ಮೂರುವರೇ ವರ್ಷಗಳಲ್ಲಿ ಬರೋಬ್ಬರಿ 50 ಟನ್ ಪ್ಲಾಸ್ಟಿಕ್ ಅನ್ನು ಪೆಟ್ರೋಲ್ ಆಗಿ ಪರಿವರ್ತನೆ ಮಾಡಿರುವ ಪ್ರೋ. ಸತೀಸ್ ಅವರು, ಅತಿ ಕಡಿಮೆ ಬೆಲೆಯಲ್ಲಿ ಸ್ಥಳೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಮಾರಾಟ ಮಾಡುತ್ತಿದ್ದಾರೆ.
ಪ್ರತಿ ಲೀಟರ್ಗೆ ರೂ. 40ರಿಂದ ರೂ. 50 ಮಾತ್ರ..! ಸದ್ಯ ಪ್ರೋ. ಸತೀಶ್ ಅವರು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ಗೆ ರೂ.40ರಿಂದ ರೂ.50ಕ್ಕೆ ಮಾರಾಟ ಮಾಡುತ್ತಿದ್ದು, ಸ್ಥಳೀಯ ಕೈಗಾರಿಕಾ ಕೇಂದ್ರಗಳೇ ಇದರ ಪ್ರಮುಖ ಗ್ರಾಹಕರಾಗಿದ್ದಾರೆ.ವಾಹನಗಳಲ್ಲಿ ಬಳಕೆ ಯೋಗ್ಯವೇ? ಪ್ಲಾಸ್ಟಿಕ್ನಿಂದ ತಯಾರಿಸಲಾದ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಲ್ಲಿ ಬಳಕೆ ಕುರಿತಂತೆ ಹಲವು ಪ್ರಯತ್ನಗಳು ನಡೆದಿದ್ದರೂ ಇದುವರೆಗೂ ಅಧಿಕೃತವಾದ ಟೆಸ್ಟಿಂಗ್ ನಡೆಸಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಈ ಕುರಿತು ಅಧಿಕೃತ ಟೆಸ್ಟಿಂಗ್ ನಡೆಸಿದ ನಂತರವಷ್ಟೇ ಇದು ವಾಹನಗಳಲ್ಲಿ ಬಳಕೆಗೆ ಯೋಗ್ಯವೇ ಎಂಬುದು ತಿಳಿದು ಬರಲಿದೆ.

ಸದ್ಯಕ್ಕೆ ಕೈಗಾರಿಕೊದ್ಯಮದಲ್ಲಿ ಮಾತ್ರವೇ ಈ ತೈಲ ಉತ್ಪನ್ನ ಬಳಕೆ ಮಾಡಲಾಗುತ್ತಿದ್ದು, ಒಂದು ವೇಳೆ ವಾಹನಗಳಲ್ಲಿಯೂ ಬಳಕೆಗೆ ಯೋಗ್ಯ ಎಂದಾದಲ್ಲಿ ಇದೊಂದು ಮಹತ್ವದ ಯೋಜನೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಯಾಕೆಂದ್ರೆ ದೇಶಾದ್ಯಂತ ದಿನಂಪ್ರತಿ ಉತ್ಪಾದನೆಯಾಗುವ ಸಾವಿರಾರು ಟನ್ ಪ್ಲಾಸ್ಟಿಕ್ ತ್ಯಾಜ್ಯಕ್ಕೂ ಮುಂದೊಂದು ದಿನ ಭಾರೀ ಬೇಡಿಕೆ ಬಂದರೂ ಅಚ್ಚರಿಯಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.
KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…
ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.
ಬೆಂಗಳೂರು(05-01-2023): ವಸತಿ ಯೋಜನೆಗಳ ಫಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.