ಉಪಯುಕ್ತ ಮಾಹಿತಿ

ಗೂಗಲ್ ಪ್ಲೇ ಸ್ಟೋರ್ ನಲ್ಲಿ ದುಡ್ಡು ಕೊಟ್ಟು ಖರೀದಿಸಿದ ಆ್ಯಪ್ ಬೇಡವೆನಿಸಿದಾಗ, ಅದಕ್ಕೆ ಪಾವತಿಸಿದ ಮೊತ್ತ ಮರಳಿ ಪಡೆಯುವುದು ಹೇಗೆ..?

104

ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್‌ಗಳು ಉಚಿತವಲ್ಲ. ಕೆಲವೊಂದು ಆ್ಯಪ್‌ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್‌ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ.

ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್‌ಗಳು ಟ್ರಯಲ್‌ ಲಭ್ಯವಿದ್ದರೂ, ಅಚಾನಕ್ ಆಗಿ ಗೂಗಲ್ ಪ್ಲೇಸ್ಟೋರ್‌ಗೆ ನಿಮ್ಮ ಬ್ಯಾಂಕ್ ಕಾತೆ ಯಿಂದ ಹಣ ಕಡಿತವಾಗಿರುತ್ತದೆ. ಅದನ್ನು ಮರಳಿ ಪಡೆಯಲು ಸಾಧ್ಯವಿದೆ. ಅದಕ್ಕಾಗಿ ಕೆಳಗಡೆ ಹೇಳಿರುವ ವಿಧಾನ ಅನುಸರಿಸಿ.

ಗೂಗಲ್ ಖಾತೆ ಮತ್ತು ಪಾವತಿ ವಿಧಾನ ಆಕ್ಟಿವ್ ಆಗಿರುವುದನ್ನು ನೋಡಿಕೊಳ್ಳಿ. ಗೂಗಲ್ಪ್ಲೇ ಪರ್ಚೇಸ್ ಹಿಸ್ಟರಿ ಮತ್ತು ಗೂಗಲ್ ಪ್ಲೇ ಲಿಸ್ಟಿಂಗ್ ಎಂಬ ಎರಡು ವಿಧಾನದ ಮೂಲಕ ಹಣಮರಳಿ ಪಡೆಯಲು ಸಾಧ್ಯವಿದೆ. ಗೂಗಲ್ಪ್ಲೇ ಪರ್ಚೇಸ್ ಹಿಸ್ಟರಿ, ಸ್ಮಾರ್ಟ್‌ಫೋನ್‌ನಲ್ಲಿ ಗೂಗಲ್ ಪ್ಲೇ ಆ್ಯಪ್‌ ಓಪನ್ ಮಾಡಿ,ಎಡತುದಿಯಲ್ಲಿನ ಮೂರುಚುಕ್ಕಿಗಳ ಬಟನ್ ಅನ್ನು ಒತ್ತಿ, ಬಳಿಕ ಅಕೌಂಟ್ ಆಯ್ಕೆ ಮಾಡಿ, ಅಲ್ಲಿ ಸ್ಕ್ರಾಲ್ ಮಾಡಿ ಪರ್ಚೆಸ್ ಹಿಸ್ಟರಿ ವಿಭಾಗಕ್ಕೆ ಬನ್ನಿ, ನಂತರ ಯಾವ ಆ್ಯಪ್‌ ಅನ್ನು ನೀವು ರಿಫಂಡ್ಮಾಡಲು ಬಯಸುತ್ತೀರಿ ಅದನ್ನು ಆಯ್ಕೆ ಮಾಡಿ, ಬಳಿಕ ರಿಫಂಡ್ ಬಟನ್ ಒತ್ತಿ, ನಂತರ ಅಲ್ಲಿ ಕೇಳಲಾದ ಪ್ರಶ್ನೆಗೆ ಯೆಸ್ಎಂದು ಉತ್ತರಿಸಿ.

ಅದಾದ ಬಳಿಕ ನೀವು ಡೌನ್‌ಲೋಡ್ ಮಾಡಿಕೊಂಡಿದ್ದ ಆ್ಯಪ್‌ ಅಥವಾ ಗೇಮ್ ಅದಾಗಿಯೇ ಅನ್‌ಇನ್‌ಸ್ಟಾಲ್ ಆಗುತ್ತದೆ ಮತ್ತು ಯಾವ ಖಾತೆಯಿಂದ ನೀವುಹಣ ಪಾವತಿಸಿದ್ದೀರೋ, ಅದೇ ಖಾತೆಗೆ ಹಣಜಮೆಯಾಗುತ್ತದೆ. ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ನೀವು ಇನ್‌ಸ್ಟಾಲ್ ಮಾಡಿರುವ ಆ್ಯಪ್‌ಅನ್ನು ರಿಸೆಂಟ್ ಆಪ್ಷನ್ ಮೂಲಕಹುಡುಕಿ, ಅಲ್ಲಿ ರಿಫಂಡ್ ಆಯ್ಕೆಮಾಡಿಕೊಳ್ಳಿ. ಅದಕ್ಕೂ ಮೊದಲು ನೀವು ಆ್ಯಪ್‌ ಅನ್ನು ಅನ್‌ಇನ್‌ಸ್ಟಾಲ್ ಮಾಡಿಕೊಳ್ಳಬೇಕು.

ಗಮನಿಸಿ

ಯಾವುದೇ ಹೊಸ ಆ್ಯಪ್‌ ಅಥವಾ ಗೇಮ್ ಅನ್ನು ಗೂಗಲ್ಪ್ಲೇ ಸ್ಟೋರ್ ಮೂಲಕ ಇನ್‌ಸ್ಟಾಲ್ ಮಾಡಿಕೊಂಡ 48 ಗಂಟೆಯವರೆಗೆ ಮಾತ್ರ ರಿಫಂಡ್ ಪಡೆದುಕೊಳ್ಳಲು ಅವಕಾಶವಿದೆ.ಅದಕ್ಕೂ ಹೆಚ್ಚಿನ ಸಮಯವಾಗಿದ್ದತೆ, ಆ್ಯಪ್‌ ಡೆವಲಪರ್‌ ಅನ್ನು ಸಂಪರ್ಕಿಸಿ, ರಿಫಂಡ್‌ ಕೇಳಬೇಕಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ನೀವು ದಿನನಿತ್ಯ ನಡೆಯುವುದರಿಂದ ಬ್ಯಾಟರಿ ಚಾರ್ಜ್ ಮಾಡಬಹುದು ಹೇಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.

  • ಸುದ್ದಿ

    ಸೊಪ್ಪು ಮಾರುವ ಹುಡುಗನನ್ನು ಲವ್ ಮಾಡಿ ಮದುವೆಯಾದ ಚೈತ್ರಾ ಕೋಟೂರ್ ;ಇವರು ಹೇಳಿದ ಈ ಕಥೆ ನಿಜಾನಾ?

    ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್‌ .ಚೈತ್ರಾ ಕೋಟೂರ್‌ಗೆ ಈ ನವೆಂಬರ್ ಬಂದರೆ  ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್‌. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್‌ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…

  • ಸುದ್ದಿ

    ಹೊರಬಿತ್ತು ರಾಮ ಸೇತುವಿನ ನಿಗೂಡ ರಹಸ್ಯ..!ಅಮೇರಿಕಾದ ನಾಸಾ ವಿಜ್ಞಾನಿಗಳು ಹೇಳಿದ ಸತ್ಯ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…

  • ಸುದ್ದಿ

    ನಿರ್ಮಾಣ ಪ್ರಗತಿಯಲ್ಲಿದ್ದ ನೀರಿನ ಟ್ಯಾಂಕ್ ಕುಸಿತ…..,7 ಇಂಜಿನಿಯರ್‌ಗಳು ಪೊಲೀಸರ ವಶಕ್ಕೆ….

    ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್‌ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….

  • ಉಪಯುಕ್ತ ಮಾಹಿತಿ

    ನೀವು ಬಳಸುವ ಮಾತ್ರೆಗಳ ಪ್ಯಾಕ್ ನಲ್ಲಿ ಈ ಕೆಂಪು ಗೆರೆ ಏಕಿರುತ್ತದೆ ಗೊತ್ತಾ. ಯಾರಿಗೂ ತಿಳಿದಿಲ್ಲ.

    ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…