News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಗೂಗಲ್ ಪ್ಲೇ ಸ್ಟೋರ್ ನಲ್ಲಿ ದುಡ್ಡು ಕೊಟ್ಟು ಖರೀದಿಸಿದ ಆ್ಯಪ್ ಬೇಡವೆನಿಸಿದಾಗ, ಅದಕ್ಕೆ ಪಾವತಿಸಿದ ಮೊತ್ತ ಮರಳಿ ಪಡೆಯುವುದು ಹೇಗೆ..?

106

ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್‌ಗಳು ಉಚಿತವಲ್ಲ. ಕೆಲವೊಂದು ಆ್ಯಪ್‌ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್‌ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ.

ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್‌ಗಳು ಟ್ರಯಲ್‌ ಲಭ್ಯವಿದ್ದರೂ, ಅಚಾನಕ್ ಆಗಿ ಗೂಗಲ್ ಪ್ಲೇಸ್ಟೋರ್‌ಗೆ ನಿಮ್ಮ ಬ್ಯಾಂಕ್ ಕಾತೆ ಯಿಂದ ಹಣ ಕಡಿತವಾಗಿರುತ್ತದೆ. ಅದನ್ನು ಮರಳಿ ಪಡೆಯಲು ಸಾಧ್ಯವಿದೆ. ಅದಕ್ಕಾಗಿ ಕೆಳಗಡೆ ಹೇಳಿರುವ ವಿಧಾನ ಅನುಸರಿಸಿ.

ಗೂಗಲ್ ಖಾತೆ ಮತ್ತು ಪಾವತಿ ವಿಧಾನ ಆಕ್ಟಿವ್ ಆಗಿರುವುದನ್ನು ನೋಡಿಕೊಳ್ಳಿ. ಗೂಗಲ್ಪ್ಲೇ ಪರ್ಚೇಸ್ ಹಿಸ್ಟರಿ ಮತ್ತು ಗೂಗಲ್ ಪ್ಲೇ ಲಿಸ್ಟಿಂಗ್ ಎಂಬ ಎರಡು ವಿಧಾನದ ಮೂಲಕ ಹಣಮರಳಿ ಪಡೆಯಲು ಸಾಧ್ಯವಿದೆ. ಗೂಗಲ್ಪ್ಲೇ ಪರ್ಚೇಸ್ ಹಿಸ್ಟರಿ, ಸ್ಮಾರ್ಟ್‌ಫೋನ್‌ನಲ್ಲಿ ಗೂಗಲ್ ಪ್ಲೇ ಆ್ಯಪ್‌ ಓಪನ್ ಮಾಡಿ,ಎಡತುದಿಯಲ್ಲಿನ ಮೂರುಚುಕ್ಕಿಗಳ ಬಟನ್ ಅನ್ನು ಒತ್ತಿ, ಬಳಿಕ ಅಕೌಂಟ್ ಆಯ್ಕೆ ಮಾಡಿ, ಅಲ್ಲಿ ಸ್ಕ್ರಾಲ್ ಮಾಡಿ ಪರ್ಚೆಸ್ ಹಿಸ್ಟರಿ ವಿಭಾಗಕ್ಕೆ ಬನ್ನಿ, ನಂತರ ಯಾವ ಆ್ಯಪ್‌ ಅನ್ನು ನೀವು ರಿಫಂಡ್ಮಾಡಲು ಬಯಸುತ್ತೀರಿ ಅದನ್ನು ಆಯ್ಕೆ ಮಾಡಿ, ಬಳಿಕ ರಿಫಂಡ್ ಬಟನ್ ಒತ್ತಿ, ನಂತರ ಅಲ್ಲಿ ಕೇಳಲಾದ ಪ್ರಶ್ನೆಗೆ ಯೆಸ್ಎಂದು ಉತ್ತರಿಸಿ.

ಅದಾದ ಬಳಿಕ ನೀವು ಡೌನ್‌ಲೋಡ್ ಮಾಡಿಕೊಂಡಿದ್ದ ಆ್ಯಪ್‌ ಅಥವಾ ಗೇಮ್ ಅದಾಗಿಯೇ ಅನ್‌ಇನ್‌ಸ್ಟಾಲ್ ಆಗುತ್ತದೆ ಮತ್ತು ಯಾವ ಖಾತೆಯಿಂದ ನೀವುಹಣ ಪಾವತಿಸಿದ್ದೀರೋ, ಅದೇ ಖಾತೆಗೆ ಹಣಜಮೆಯಾಗುತ್ತದೆ. ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ನೀವು ಇನ್‌ಸ್ಟಾಲ್ ಮಾಡಿರುವ ಆ್ಯಪ್‌ಅನ್ನು ರಿಸೆಂಟ್ ಆಪ್ಷನ್ ಮೂಲಕಹುಡುಕಿ, ಅಲ್ಲಿ ರಿಫಂಡ್ ಆಯ್ಕೆಮಾಡಿಕೊಳ್ಳಿ. ಅದಕ್ಕೂ ಮೊದಲು ನೀವು ಆ್ಯಪ್‌ ಅನ್ನು ಅನ್‌ಇನ್‌ಸ್ಟಾಲ್ ಮಾಡಿಕೊಳ್ಳಬೇಕು.

ಗಮನಿಸಿ

ಯಾವುದೇ ಹೊಸ ಆ್ಯಪ್‌ ಅಥವಾ ಗೇಮ್ ಅನ್ನು ಗೂಗಲ್ಪ್ಲೇ ಸ್ಟೋರ್ ಮೂಲಕ ಇನ್‌ಸ್ಟಾಲ್ ಮಾಡಿಕೊಂಡ 48 ಗಂಟೆಯವರೆಗೆ ಮಾತ್ರ ರಿಫಂಡ್ ಪಡೆದುಕೊಳ್ಳಲು ಅವಕಾಶವಿದೆ.ಅದಕ್ಕೂ ಹೆಚ್ಚಿನ ಸಮಯವಾಗಿದ್ದತೆ, ಆ್ಯಪ್‌ ಡೆವಲಪರ್‌ ಅನ್ನು ಸಂಪರ್ಕಿಸಿ, ರಿಫಂಡ್‌ ಕೇಳಬೇಕಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಾಲಿನಲ್ಲಿ ಬೆಲ್ಲ ಬೆರಸಿ ಕುಡಿಯುವುದರಿಂದ ಏನೆಲ್ಲಾ ಉಪಯೋಗಗಳಿವೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…

  • ದೇಶ-ವಿದೇಶ, ವಿಸ್ಮಯ ಜಗತ್ತು

    ಮಹಿಳೆಯರಿಗೆ ವಾಸಿಸಲು ಅತ್ಯಂತ ಕಷ್ಟಕರವಾದ ದೇಶಗಳು ಯಾವುದು ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಜನವರಿ, 2019) ನಿಮ್ಮ ಒರಟು ವರ್ತನೆ ನಿಮ್ಮ ಪತ್ನಿಯೊಂದಿಗಿನ ಸಂಬಂಧವನ್ನು ಹಾಳು ಮಾಡಬಹುದು. ಏನಾದರೂ ಬಾಲಿಶವಾದದ್ದನ್ನುಮಾಡುವ ಮೊದಲು ನಿಮ್ಮ ವರ್ತನೆಯ…

  • ಮನರಂಜನೆ

    ಮಹಿಳಾ ಸ್ಪರ್ಧಿಗಳ ಬಗ್ಗೆ ರಹಸ್ಯವನ್ನ ಬಿಚ್ಚಿಟ್ಟ ಚಂದನ್, ಮರ್ಯಾದೆ ಹೋಗ್ತಿದೆ ಎಂದ ದೀಪಿಕ ದಾಸ್.

    ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…

  • ಆರೋಗ್ಯ

    ಕ್ಯಾರೆಟ್ ನಲ್ಲಿದೆ ಅದ್ಬುತ ಅರೋಗ್ಯಕರ ಅಂಶಗಳು.

    ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…

  • ಸುದ್ದಿ

    ‘ಸೂರ್ಯವಂಶಿ’ ಶೂಟಿಂಗ್ ಸೆಟ್‌ನಲ್ಲೇ ಜಗಳವಾಡಿಕೊಂಡ ಅಕ್ಷಯ್‌ ಕುಮಾರ್ ಹಾಗು ರೋಹಿತ್ ಶೆಟ್ಟಿ!!

    ಸಾಮಾನ್ಯವಾಗಿ ಸೆಟ್‌ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್‌ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್‌ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್‌ನಲ್ಲಿ ಹೊಡೆದಾಡಿಕೊಂಡಿದ್ದಾರೆ.  ಹಾಗಾದರೆ, ಅಕ್ಷಯ್‌ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…