ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್ಗಳು ಉಚಿತವಲ್ಲ. ಕೆಲವೊಂದು ಆ್ಯಪ್ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ.

ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್ ಆಗಿ ಗೂಗಲ್ ಪ್ಲೇಸ್ಟೋರ್ಗೆ ನಿಮ್ಮ ಬ್ಯಾಂಕ್ ಕಾತೆ ಯಿಂದ ಹಣ ಕಡಿತವಾಗಿರುತ್ತದೆ. ಅದನ್ನು ಮರಳಿ ಪಡೆಯಲು ಸಾಧ್ಯವಿದೆ. ಅದಕ್ಕಾಗಿ ಕೆಳಗಡೆ ಹೇಳಿರುವ ವಿಧಾನ ಅನುಸರಿಸಿ.

ಗೂಗಲ್ ಖಾತೆ ಮತ್ತು ಪಾವತಿ ವಿಧಾನ ಆಕ್ಟಿವ್ ಆಗಿರುವುದನ್ನು ನೋಡಿಕೊಳ್ಳಿ. ಗೂಗಲ್ಪ್ಲೇ ಪರ್ಚೇಸ್ ಹಿಸ್ಟರಿ ಮತ್ತು ಗೂಗಲ್ ಪ್ಲೇ ಲಿಸ್ಟಿಂಗ್ ಎಂಬ ಎರಡು ವಿಧಾನದ ಮೂಲಕ ಹಣಮರಳಿ ಪಡೆಯಲು ಸಾಧ್ಯವಿದೆ. ಗೂಗಲ್ಪ್ಲೇ ಪರ್ಚೇಸ್ ಹಿಸ್ಟರಿ, ಸ್ಮಾರ್ಟ್ಫೋನ್ನಲ್ಲಿ ಗೂಗಲ್ ಪ್ಲೇ ಆ್ಯಪ್ ಓಪನ್ ಮಾಡಿ,ಎಡತುದಿಯಲ್ಲಿನ ಮೂರುಚುಕ್ಕಿಗಳ ಬಟನ್ ಅನ್ನು ಒತ್ತಿ, ಬಳಿಕ ಅಕೌಂಟ್ ಆಯ್ಕೆ ಮಾಡಿ, ಅಲ್ಲಿ ಸ್ಕ್ರಾಲ್ ಮಾಡಿ ಪರ್ಚೆಸ್ ಹಿಸ್ಟರಿ ವಿಭಾಗಕ್ಕೆ ಬನ್ನಿ, ನಂತರ ಯಾವ ಆ್ಯಪ್ ಅನ್ನು ನೀವು ರಿಫಂಡ್ಮಾಡಲು ಬಯಸುತ್ತೀರಿ ಅದನ್ನು ಆಯ್ಕೆ ಮಾಡಿ, ಬಳಿಕ ರಿಫಂಡ್ ಬಟನ್ ಒತ್ತಿ, ನಂತರ ಅಲ್ಲಿ ಕೇಳಲಾದ ಪ್ರಶ್ನೆಗೆ ಯೆಸ್ಎಂದು ಉತ್ತರಿಸಿ.

ಅದಾದ ಬಳಿಕ ನೀವು ಡೌನ್ಲೋಡ್ ಮಾಡಿಕೊಂಡಿದ್ದ ಆ್ಯಪ್ ಅಥವಾ ಗೇಮ್ ಅದಾಗಿಯೇ ಅನ್ಇನ್ಸ್ಟಾಲ್ ಆಗುತ್ತದೆ ಮತ್ತು ಯಾವ ಖಾತೆಯಿಂದ ನೀವುಹಣ ಪಾವತಿಸಿದ್ದೀರೋ, ಅದೇ ಖಾತೆಗೆ ಹಣಜಮೆಯಾಗುತ್ತದೆ. ಗೂಗಲ್ ಪ್ಲೇ ಸ್ಟೋರ್ನಲ್ಲಿ ನೀವು ಇನ್ಸ್ಟಾಲ್ ಮಾಡಿರುವ ಆ್ಯಪ್ಅನ್ನು ರಿಸೆಂಟ್ ಆಪ್ಷನ್ ಮೂಲಕಹುಡುಕಿ, ಅಲ್ಲಿ ರಿಫಂಡ್ ಆಯ್ಕೆಮಾಡಿಕೊಳ್ಳಿ. ಅದಕ್ಕೂ ಮೊದಲು ನೀವು ಆ್ಯಪ್ ಅನ್ನು ಅನ್ಇನ್ಸ್ಟಾಲ್ ಮಾಡಿಕೊಳ್ಳಬೇಕು.

ಗಮನಿಸಿ
ಯಾವುದೇ ಹೊಸ ಆ್ಯಪ್ ಅಥವಾ ಗೇಮ್ ಅನ್ನು ಗೂಗಲ್ಪ್ಲೇ ಸ್ಟೋರ್ ಮೂಲಕ ಇನ್ಸ್ಟಾಲ್ ಮಾಡಿಕೊಂಡ 48 ಗಂಟೆಯವರೆಗೆ ಮಾತ್ರ ರಿಫಂಡ್ ಪಡೆದುಕೊಳ್ಳಲು ಅವಕಾಶವಿದೆ.ಅದಕ್ಕೂ ಹೆಚ್ಚಿನ ಸಮಯವಾಗಿದ್ದತೆ, ಆ್ಯಪ್ ಡೆವಲಪರ್ ಅನ್ನು ಸಂಪರ್ಕಿಸಿ, ರಿಫಂಡ್ ಕೇಳಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಗುಜರಾತ್ನ ಬನಸ್ಕಾಂತ ಜಿಲ್ಲೆಯ ಠಾಕೂರ್ ಸಮುದಾಯದಲ್ಲಿ ಯುವತಿಯರು ಮೊಬೈಲ್ ಪೋನ್ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…
ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.