ಸುದ್ದಿ

ಪ್ರಧಾನಿ ಮೋದಿ ರೈತರ ಸಾಲ ಮನ್ನಾ ಮಾಡ್ತರಾ ಗೊತ್ತಿಲ್ಲ?ಆದರೆ ರೈತರ ನೆರವಿಗೆ ಅವರು ಏನ್ ಮಾಡ್ತಾರೆ ಗೊತ್ತಾ..?

94

ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ‌ ಕೇಂದ್ರ ಸರ್ಕಾರ ರೈತರ ಸಾಲ‌ಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ‌ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ.

ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ‌ ಮೋದಿ ವಿವಿಧ ಸುತ್ತಿನ‌ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ.

ಫಸಲ್ ಭಿಮಾ ಯೋಜನೆ ಪ್ರಧಾನಿಯವರ ಕನಸಿನ‌ ಕೂಸಾಗಿದ್ದು, ಮುಂದೆ ರೈತರಿಗೆ ಖಚಿತ ಪಾವತಿ ಸಿಗದ ಯಾವುದೇ ಕಂಪೆನಿ ಮಧ್ಯಸ್ಥಿಕೆ ಇಲ್ಲದ ಯೋಜನೆ ರೂಪಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಜೊತೆಗೆ ಈ ಬೆಳೆ ವಿಮೆ ಯೋಜನೆಗೆ ಇನ್ನೂ ಕೆಲವೊಂದು ನಿಯಮಗಳನ್ನು ಸೇರ್ಪಡೆಗೊಳಿಸುವ ಮೂಲಕ ರೈತರಿಗೆ ಬೆಳೆ ಹಾನಿ ಆದ ಸಂದರ್ಭದಲ್ಲಿ ಗರಿಷ್ಟ ಮೊತ್ತದ ಪರಿಹಾರ ನೀಡುವ ಉದ್ದೇಶವನ್ನು ಸರ್ಕಾರ ಹೊಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಜೆಪಿಯಿಂದ ‘ಆಪರೇಷನ್ ಆಷಾಢ’ ಸ್ಟಾರ್ಟ್..! ರಾಜೀನಾಮೆಗೆ ತಯಾರಾದ 8 ರಿಂದ 13 ಮಂದಿ ಶಾಸಕರು..!

    ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್‍ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…

  • ಜ್ಯೋತಿಷ್ಯ

    ಹನುಮಂತ ದೇವರನ್ನು ನೆನೆಯುತ್ತಾ ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…

  • ಗ್ಯಾಜೆಟ್

    ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ ನಡುಕ ಹುಟ್ಟಿಸಿದ ನೂತನ ಈ ಜಿಯೋ ಫೋನ್ ಬೆಲೆ!ಈ ಲೇಖನಿ ಓದಿ ಶಾಕ್ ಆಗ್ತೀರಾ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.

  • ಸುದ್ದಿ

    ತರಕಾರಿ ವ್ಯಾಪಾರಿಯಾ ಮುನ್ನೆಚ್ಚರಿಕೆಯಿಂದ ತಪ್ಪಿದ ಭಾರಿ ದುರಂತ….!

    ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…

  • ಸುದ್ದಿ, ಸ್ಪೂರ್ತಿ

    42 ನಿಮಿಷಗಳಲ್ಲಿ 80 ಕಿಮೀ ಚಲಿಸಿ. ಅವಳಿ ಮಕ್ಕಳ ಜೀವ ಉಳಿಸಿದ ಅಂಬ್ಯುಲೆನ್ಸ್ ಸಿಬ್ಬಂದಿ.

    ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….

  • ಸುದ್ದಿ

    ಬಿಗ್ ಶಾಕಿಂಗ್..ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ..ಏನಾಗಿತ್ತು..?

    ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….