ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ.

ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ.

ಫಸಲ್ ಭಿಮಾ ಯೋಜನೆ ಪ್ರಧಾನಿಯವರ ಕನಸಿನ ಕೂಸಾಗಿದ್ದು, ಮುಂದೆ ರೈತರಿಗೆ ಖಚಿತ ಪಾವತಿ ಸಿಗದ ಯಾವುದೇ ಕಂಪೆನಿ ಮಧ್ಯಸ್ಥಿಕೆ ಇಲ್ಲದ ಯೋಜನೆ ರೂಪಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಜೊತೆಗೆ ಈ ಬೆಳೆ ವಿಮೆ ಯೋಜನೆಗೆ ಇನ್ನೂ ಕೆಲವೊಂದು ನಿಯಮಗಳನ್ನು ಸೇರ್ಪಡೆಗೊಳಿಸುವ ಮೂಲಕ ರೈತರಿಗೆ ಬೆಳೆ ಹಾನಿ ಆದ ಸಂದರ್ಭದಲ್ಲಿ ಗರಿಷ್ಟ ಮೊತ್ತದ ಪರಿಹಾರ ನೀಡುವ ಉದ್ದೇಶವನ್ನು ಸರ್ಕಾರ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.
ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…
ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…
ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.