ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ ಸಾಧನೆ ಮಾಡಿದ ನಾಲ್ಕನೇಯ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ತಿಳಿಸಿದರು.

ಈ ಮೊದಲು ಅಮೇರಿಕಾ, ಚೀನಾ ಹಾಗೂ ರಷ್ಯಾ ಬಳಿ ಮಾತ್ರವೇ ಈ ಸಾಮರ್ಥ್ಯವಿತ್ತು. ಭಾರತ ಕೂಡ ಲೋ ಆರ್ಬಿಟ್ ಸ್ಯಾಟಲೈಟ್ಗಳನ್ನ ಅಂತರೀಕ್ಷದಲ್ಲೇ ಹೊಡೆದುರುಳಿಸುವ ಕ್ಷಿಪಣಿ ಬಗ್ಗೆ ಹಲವು ವರ್ಷಗಳಿಂದ ಪರೀಕ್ಷೆ ನಡೆಸ್ತಾ ಇತ್ತು. ಇದಕ್ಕಾಗಿಯೇ ಶಕ್ತಿ ಮಿಷನ್ ಅನ್ನೋ ಯೋಜನೆ ಕೈಗೊಂಡಿತ್ತು. ಇದೀಗ ಮಿಷನ್ ಸಕ್ಸಸ್ ಆಗಿದೆ.

ಶಕ್ತಿ ಮಿಷನ್ ಒಂದು ಶತ್ರು ರಾಷ್ಟ್ರಗಳ ಸ್ಯಾಟಲೈಟ್ ಪ್ರತಿರೋಧಕ ತಂತ್ರಜ್ಞಾನವಾಗಿದ್ದು, ಈ ಕ್ಷಿಪಣಿಗಳು ಶತ್ರು ರಾಷ್ಟ್ರದ ಉಪಗ್ರಹಗಳನ್ನ ಅಂತರೀಕ್ಷದಲ್ಲೇ ಹೊಡೆದು ಹಾಕಬಲ್ಲವು. ಇವತ್ತು ನಡೆದ ಆಪರೇಷನ್ನಲ್ಲಿ ಮೂರೇ ನಿಮಿಷದಲ್ಲಿ ಶಕ್ತಿ ಮಿಷನ್ ಯಶಸ್ವಿಯಾಗಿದೆ. ಇದರಿಂದ ದೇಶದ ಗೌರವ ಹೆಚ್ಚಾಗಿದೆ.
ಪ್ರಯೋಗಾರ್ಥ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ಇನ್ನು ಮುಂದೆ ಶತ್ರು ರಾಷ್ಟ್ರಗಳ ಉಪಗ್ರಹವನ್ನು ಭಾರತ ಬಾಹ್ಯಾಕಾಶದಲ್ಲಿ ಹೊಡೆದು ಉರುಳಿಸುವ ಸಾಮರ್ಥ್ಯವನ್ನು ಪಡೆದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…
ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….
ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…