ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.
ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ ಕಾಯಿದೆ ಅಡಿಯಲ್ಲಿ ಆರೋಪಿಗೆ 20 ವರ್ಷ ಸಜೆ ಮತ್ತೆ ರೂ.15,000/-ಗಳ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳ ಸಾಧಾರಣ ಸಜೆ ಎದುರಿಸಲು ಸೂಚಿಸಲಾಗಿದೆ. ಹಾಗೂ ನೊಂದ ಬಾಲಕಿಗೆ ರೂ.4,00,000/- ಗಳನ್ನು ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಡಿ.ಲಲಿತ ಕುಮಾರಿ ವಾದ ಮಂಡಿಸಿದ್ದರು.
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ, 5ವರ್ಷ ಸಜೆ
ಕೋಲಾರ ಜಿಲ್ಲೆಯ ಮಾಸ್ತಿ ಪೊಲೀಸ್ ಠಾಣಾ ಸರಹದ್ದಿನ ಮಾಲೂರು ತಾಲ್ಲುಕು, ಮಾಸ್ತಿ ಹೋಬಳಿ, ಗೊಲ್ಲಹಳ್ಳಿ ಗ್ರಾಮದ ವಾಸಿ ಕೇಶವ ಬಿನ್ ಮುನಿಯಪ್ಪ ಮತ್ತು ರಾಜೇನಹಳ್ಳಿ ಗ್ರಾಮದ ವಾಸಿ ವೆಂಕಟೇಶ್ಪ್ರಸಾದ್ ಬಿನ್ ಪಿಳ್ಳಪ್ಪ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಮಾಸ್ತಿ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಕೆ.ನಾಗರಾಜ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.
ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.33/2020ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ ಕಾಯಿದೆ ಅಡಿಯಲ್ಲಿ 1ನೇ ಆರೋಪಿ ಕೇಶವ ಎಂಬಾತನಿಗೆ 20 ವರ್ಷ ಸಜೆ, 2ನೇ ಆರೋಪಿಗೆ 5ವರ್ಷ ಸಜೆ ಮತ್ತು ತಲಾ ರೂ.15,000/-ಗಳ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳ ಸಾಧಾರಣ ಸಜೆ ಎದುರಿಸಲು ಸೂಚಿಸಲಾಗಿದೆ. ಹಾಗೂ ನೊಂದ ಬಾಲಕಿಗೆ ರೂ.5,00,000/- ಗಳನ್ನು ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಡಿ.ಲಲಿತ ಕುಮಾರಿ ವಾದ ಮಂಡಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…
ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…
ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ ಪ್ರೋಮೋವೊಂದು ಬಿಡುಗಡೆ ಆಗಿದೆ.ಈ ಪ್ರೋಮೋದಲ್ಲಿ ರೋಶನ್ ಹಾಗೂ ಪ್ರಿಯಾ ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ವೈರಲ್…
ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…
ನಾನು ಜೆಡಿಎಸ್ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ. ರಾಜ್ಯ ಬಿಡ್ತೀನಿ ಅಂತಾ ಸುಮ್ಮನೇ ಹೇಳುತ್ತಿಲ್ಲ. ಹಾಗೆ ಹೇಳಿ…
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…