ಕಾನೂನು

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ

214

ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.
ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ ಕಾಯಿದೆ ಅಡಿಯಲ್ಲಿ ಆರೋಪಿಗೆ 20 ವರ್ಷ ಸಜೆ ಮತ್ತೆ ರೂ.15,000/-ಗಳ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳ ಸಾಧಾರಣ ಸಜೆ ಎದುರಿಸಲು ಸೂಚಿಸಲಾಗಿದೆ. ಹಾಗೂ ನೊಂದ ಬಾಲಕಿಗೆ ರೂ.4,00,000/- ಗಳನ್ನು ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಡಿ.ಲಲಿತ ಕುಮಾರಿ ವಾದ ಮಂಡಿಸಿದ್ದರು.

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ, 5ವರ್ಷ ಸಜೆ

ಕೋಲಾರ ಜಿಲ್ಲೆಯ ಮಾಸ್ತಿ ಪೊಲೀಸ್ ಠಾಣಾ ಸರಹದ್ದಿನ ಮಾಲೂರು ತಾಲ್ಲುಕು, ಮಾಸ್ತಿ ಹೋಬಳಿ, ಗೊಲ್ಲಹಳ್ಳಿ ಗ್ರಾಮದ ವಾಸಿ ಕೇಶವ ಬಿನ್ ಮುನಿಯಪ್ಪ ಮತ್ತು ರಾಜೇನಹಳ್ಳಿ ಗ್ರಾಮದ ವಾಸಿ ವೆಂಕಟೇಶ್‌ಪ್ರಸಾದ್ ಬಿನ್ ಪಿಳ್ಳಪ್ಪ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಮಾಸ್ತಿ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಕೆ.ನಾಗರಾಜ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.
ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.33/2020ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ ಕಾಯಿದೆ ಅಡಿಯಲ್ಲಿ 1ನೇ ಆರೋಪಿ ಕೇಶವ ಎಂಬಾತನಿಗೆ 20 ವರ್ಷ ಸಜೆ, 2ನೇ ಆರೋಪಿಗೆ 5ವರ್ಷ ಸಜೆ ಮತ್ತು ತಲಾ ರೂ.15,000/-ಗಳ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳ ಸಾಧಾರಣ ಸಜೆ ಎದುರಿಸಲು ಸೂಚಿಸಲಾಗಿದೆ. ಹಾಗೂ ನೊಂದ ಬಾಲಕಿಗೆ ರೂ.5,00,000/- ಗಳನ್ನು ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಡಿ.ಲಲಿತ ಕುಮಾರಿ ವಾದ ಮಂಡಿಸಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ತರಕಾರಿ,ಹಣ್ಣು ಸಿಪ್ಪೆ ಬಿಸಾಡಬೇಡಿ – ಇದರಿಂದಾಗುವ ಉಪಯೋಗಗಳು…..

    ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್‌ ಸಿ, ಬಿ6, ಕ್ಯಾಲ್ಷಿಯಂ, ಐರನ್‌ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್‌ ಎಂಬ ಅಮಿನೊ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…

  • ಜ್ಯೋತಿಷ್ಯ

    ಲಕ್ಷ್ಮೀದೇವಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

      ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…

  • ಸುದ್ದಿ

    ಮುಂಬೈನಲ್ಲಿ ಮೆಟ್ರೋ ಸಂಚಾರಕ್ಕೆ ನದಿ ಕೆಳಗಡೆ ಹೊಸ ಸಂಚಾರ ಮಾರ್ಗ….!

    ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್‌ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…

  • ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಖರೀದಿಗೆ ಆನ್ ಲೈನ್ ವೆಬ್ಸೈಟ್ ಆರಂಭ….!

    ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…

  • ಸುದ್ದಿ

    ಪ್ರೇಯಸಿಗಾಗಿ ಸಿಡ್ನಿಯಿಂದ ಬಂದ ಪಾಗಲ್ ಪ್ರೇಮಿ..ಪ್ರಿಯಕರನಿಗೆ ಕಾದಿತ್ತು ಶಾಕ್ ..!ಏನು ಗೊತ್ತಾ?

    ಇದೊಂದು ಪಾಗಲ್‌ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್‌ವೇರ್‌ ಎಂಜಿನಿಯರ್‌ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…