News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಸುದ್ದಿ

ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70 ವಯಸ್ಸಿನ ವೃದ್ಧ..!

36

ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ 32 ಗುಂಟೆ ಜಮೀನನ್ನು ಕಳೆದ ವರ್ಷ ಮಾರಾಟ ಮಾಡಿದ್ದರು. ಈ ಬಗ್ಗೆ ಮಗ ಹಾಗೂ ಮಗಳು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇತ್ತ ಜಾಗ ಮಾರಿ ಹೋಗಿದ್ದ ನಾರಾಯಣಪ್ಪನ ಕೈಯಲ್ಲಿ ಹಣ ಖಾಲಿಯಾದ ಬಳಿಕ ಮತ್ತೆ ತಮ್ಮ ಗ್ರಾಮಕ್ಕೆ ವಾಪಸ್ಸಾಗಿದ್ದರು. ಈ ವೇಳೆ ಪತ್ನಿ, ಮಕ್ಕಳು ಸೇರಿ ನಾರಾಯಣಪ್ಪ ಅವರನ್ನು ಮನೆಯೊಳಗೆ ಸೇರಿಸಿಕೊಂಡಿಲ್ಲ. ಹೀಗಾಗಿ ಅವರು ಅದೇ ಗ್ರಾಮದಲ್ಲಿರುವ ತಮ್ಮ ಅಣ್ಣನ ಮನೆಯಲ್ಲಿ ನಾರಾಯಣಪ್ಪ ವಾಸಿಸುತ್ತಿದ್ದರು.

15 ದಿನಗಳ ಬಳಿಕ ಮತ್ತೆ ತನ್ನ ಮನೆಯತ್ತ ಬಂದ ನಾರಾಯಣಪ್ಪ, ನಿನ್ನ ಮಕ್ಕಳಲ್ಲಿ ಕೇಸ್ ಹಿಂತೆಗೆದುಕೊಳ್ಳಲು ಹೇಳು. ಇಲ್ಲವೆಂದಲ್ಲಿ ಕೊಲ್ಲುವುದಾಗಿ ಪತ್ನಿಗೆ ಬೆದರಿಕೆ ಹಾಕಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳು ತನ್ನ ಕೇಸ್ ಹಾಕಲು ಪತ್ನಿಯೂ ಬೆಂಬಲ ನೀಡಿದ್ದಾಳೆ ಎಂದು ನಾರಾಯಣಪ್ಪಗೆ ಸಂಶಯ ಮೂಡಿತ್ತು. ಇದೇ ಸಿಟ್ಟಿನಲ್ಲಿ ನಾರಾಯಣಪ್ಪ ಶನಿವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮನೆಯೊಳಗೆ ನುಗ್ಗಿದ್ದಾರೆ. ಅಲ್ಲದೆ ಹಾಲ್ ನಲ್ಲಿ ಮಲಗಿದ್ದ ಪತ್ನಿ ಮೇಲೆ ಸೀಮೆ ಎಣ್ಣೆ ಸುರಿದು, ಆಕೆ ಓಡಿ ಹೋಗುವ ಮುಂಚೆ ಬೆಂಕಿ ಹಚ್ಚಿದ್ದಾರೆ.

ಪರಿಣಾಮ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಲಕ್ಷ್ಮಮ್ಮ ಮಗಳು ಮತ್ತು ಸೊಸೆ ಕೋಣೆಯಲ್ಲಿ ಮಲಗಿದ್ದರು. ಹೀಗಾಗಿ ಗಾಢ ನಿದ್ದೆಯಲ್ಲಿದ್ದ ಅವರಿಗೆ ಈ ವಿಚಾರ ಆ ಕೂಡಲೇ ತಿಳಿಯಲಿಲ್ಲ.ಇತ್ತ ಪತ್ನಿಯನ್ನು ಸಾಯಿಸಿದ ನಾರಾಯಣಪ್ಪ ತಾನೂ ವಿಷ ಸೇವಿಸಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಯಿಸಿದರೂ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ದೊಡ್ಡಬಳ್ಳಾಪುರ ಗ್ರಾಮೀಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಧಾನಿ ಮೋದಿ ಹೆಲಿಕಾಪ್ಟರ್ ನಿಂದ ಇಳಿಸಲಾಗಿದ್ದ ಟ್ರಂಕ್ ನಲ್ಲಿ ಇದ್ದಿದೇನು.?ಕೊನೆಗೆ ಬಹಿರಂಗ ಆಯ್ತು ಆ ರಹಸ್ಯ!?

    ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…

  • ವಿಚಿತ್ರ ಆದರೂ ಸತ್ಯ

    ಈ ವಿಮಾನದಲ್ಲಿ ಪ್ರಯಾಣಿಸಲು ಬಟ್ಟೆ ಬಿಚ್ಚಿ ಹೋಗ ಬೇಕು..!ತಿಳಿಯಲು ಈ ಲೇಖನ ಓದಿ..

    ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್‌ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.

  • ಉಪಯುಕ್ತ ಮಾಹಿತಿ

    ನೀವೂ ಈ ಕೆಲಸ ಮಾಡಿದ್ದೇ ಆದ್ರೆ ಬಂದ್ ಆಗುತ್ತೆ ನಿಮ್ಮ ವಾಟ್ಸಾಪ್ ಖಾತೆ..!ಏಕೆ ಗೊತ್ತಾ..?

    ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸ್ಪೂನ್ ಬಿಟ್ಟು ನಿಮ್ಮಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಲಾಭಗಳೀವೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.

  • ಸುದ್ದಿ

    ತರಕಾರಿ ವ್ಯಾಪಾರಿಯಾ ಮುನ್ನೆಚ್ಚರಿಕೆಯಿಂದ ತಪ್ಪಿದ ಭಾರಿ ದುರಂತ….!

    ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…