ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ 32 ಗುಂಟೆ ಜಮೀನನ್ನು ಕಳೆದ ವರ್ಷ ಮಾರಾಟ ಮಾಡಿದ್ದರು. ಈ ಬಗ್ಗೆ ಮಗ ಹಾಗೂ ಮಗಳು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇತ್ತ ಜಾಗ ಮಾರಿ ಹೋಗಿದ್ದ ನಾರಾಯಣಪ್ಪನ ಕೈಯಲ್ಲಿ ಹಣ ಖಾಲಿಯಾದ ಬಳಿಕ ಮತ್ತೆ ತಮ್ಮ ಗ್ರಾಮಕ್ಕೆ ವಾಪಸ್ಸಾಗಿದ್ದರು. ಈ ವೇಳೆ ಪತ್ನಿ, ಮಕ್ಕಳು ಸೇರಿ ನಾರಾಯಣಪ್ಪ ಅವರನ್ನು ಮನೆಯೊಳಗೆ ಸೇರಿಸಿಕೊಂಡಿಲ್ಲ. ಹೀಗಾಗಿ ಅವರು ಅದೇ ಗ್ರಾಮದಲ್ಲಿರುವ ತಮ್ಮ ಅಣ್ಣನ ಮನೆಯಲ್ಲಿ ನಾರಾಯಣಪ್ಪ ವಾಸಿಸುತ್ತಿದ್ದರು.

15 ದಿನಗಳ ಬಳಿಕ ಮತ್ತೆ ತನ್ನ ಮನೆಯತ್ತ ಬಂದ ನಾರಾಯಣಪ್ಪ, ನಿನ್ನ ಮಕ್ಕಳಲ್ಲಿ ಕೇಸ್ ಹಿಂತೆಗೆದುಕೊಳ್ಳಲು ಹೇಳು. ಇಲ್ಲವೆಂದಲ್ಲಿ ಕೊಲ್ಲುವುದಾಗಿ ಪತ್ನಿಗೆ ಬೆದರಿಕೆ ಹಾಕಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳು ತನ್ನ ಕೇಸ್ ಹಾಕಲು ಪತ್ನಿಯೂ ಬೆಂಬಲ ನೀಡಿದ್ದಾಳೆ ಎಂದು ನಾರಾಯಣಪ್ಪಗೆ ಸಂಶಯ ಮೂಡಿತ್ತು. ಇದೇ ಸಿಟ್ಟಿನಲ್ಲಿ ನಾರಾಯಣಪ್ಪ ಶನಿವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮನೆಯೊಳಗೆ ನುಗ್ಗಿದ್ದಾರೆ. ಅಲ್ಲದೆ ಹಾಲ್ ನಲ್ಲಿ ಮಲಗಿದ್ದ ಪತ್ನಿ ಮೇಲೆ ಸೀಮೆ ಎಣ್ಣೆ ಸುರಿದು, ಆಕೆ ಓಡಿ ಹೋಗುವ ಮುಂಚೆ ಬೆಂಕಿ ಹಚ್ಚಿದ್ದಾರೆ.

ಪರಿಣಾಮ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಲಕ್ಷ್ಮಮ್ಮ ಮಗಳು ಮತ್ತು ಸೊಸೆ ಕೋಣೆಯಲ್ಲಿ ಮಲಗಿದ್ದರು. ಹೀಗಾಗಿ ಗಾಢ ನಿದ್ದೆಯಲ್ಲಿದ್ದ ಅವರಿಗೆ ಈ ವಿಚಾರ ಆ ಕೂಡಲೇ ತಿಳಿಯಲಿಲ್ಲ.ಇತ್ತ ಪತ್ನಿಯನ್ನು ಸಾಯಿಸಿದ ನಾರಾಯಣಪ್ಪ ತಾನೂ ವಿಷ ಸೇವಿಸಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಯಿಸಿದರೂ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ದೊಡ್ಡಬಳ್ಳಾಪುರ ಗ್ರಾಮೀಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…
ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.