News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70 ವಯಸ್ಸಿನ ವೃದ್ಧ..!

36

ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ 32 ಗುಂಟೆ ಜಮೀನನ್ನು ಕಳೆದ ವರ್ಷ ಮಾರಾಟ ಮಾಡಿದ್ದರು. ಈ ಬಗ್ಗೆ ಮಗ ಹಾಗೂ ಮಗಳು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇತ್ತ ಜಾಗ ಮಾರಿ ಹೋಗಿದ್ದ ನಾರಾಯಣಪ್ಪನ ಕೈಯಲ್ಲಿ ಹಣ ಖಾಲಿಯಾದ ಬಳಿಕ ಮತ್ತೆ ತಮ್ಮ ಗ್ರಾಮಕ್ಕೆ ವಾಪಸ್ಸಾಗಿದ್ದರು. ಈ ವೇಳೆ ಪತ್ನಿ, ಮಕ್ಕಳು ಸೇರಿ ನಾರಾಯಣಪ್ಪ ಅವರನ್ನು ಮನೆಯೊಳಗೆ ಸೇರಿಸಿಕೊಂಡಿಲ್ಲ. ಹೀಗಾಗಿ ಅವರು ಅದೇ ಗ್ರಾಮದಲ್ಲಿರುವ ತಮ್ಮ ಅಣ್ಣನ ಮನೆಯಲ್ಲಿ ನಾರಾಯಣಪ್ಪ ವಾಸಿಸುತ್ತಿದ್ದರು.

15 ದಿನಗಳ ಬಳಿಕ ಮತ್ತೆ ತನ್ನ ಮನೆಯತ್ತ ಬಂದ ನಾರಾಯಣಪ್ಪ, ನಿನ್ನ ಮಕ್ಕಳಲ್ಲಿ ಕೇಸ್ ಹಿಂತೆಗೆದುಕೊಳ್ಳಲು ಹೇಳು. ಇಲ್ಲವೆಂದಲ್ಲಿ ಕೊಲ್ಲುವುದಾಗಿ ಪತ್ನಿಗೆ ಬೆದರಿಕೆ ಹಾಕಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳು ತನ್ನ ಕೇಸ್ ಹಾಕಲು ಪತ್ನಿಯೂ ಬೆಂಬಲ ನೀಡಿದ್ದಾಳೆ ಎಂದು ನಾರಾಯಣಪ್ಪಗೆ ಸಂಶಯ ಮೂಡಿತ್ತು. ಇದೇ ಸಿಟ್ಟಿನಲ್ಲಿ ನಾರಾಯಣಪ್ಪ ಶನಿವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮನೆಯೊಳಗೆ ನುಗ್ಗಿದ್ದಾರೆ. ಅಲ್ಲದೆ ಹಾಲ್ ನಲ್ಲಿ ಮಲಗಿದ್ದ ಪತ್ನಿ ಮೇಲೆ ಸೀಮೆ ಎಣ್ಣೆ ಸುರಿದು, ಆಕೆ ಓಡಿ ಹೋಗುವ ಮುಂಚೆ ಬೆಂಕಿ ಹಚ್ಚಿದ್ದಾರೆ.

ಪರಿಣಾಮ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಲಕ್ಷ್ಮಮ್ಮ ಮಗಳು ಮತ್ತು ಸೊಸೆ ಕೋಣೆಯಲ್ಲಿ ಮಲಗಿದ್ದರು. ಹೀಗಾಗಿ ಗಾಢ ನಿದ್ದೆಯಲ್ಲಿದ್ದ ಅವರಿಗೆ ಈ ವಿಚಾರ ಆ ಕೂಡಲೇ ತಿಳಿಯಲಿಲ್ಲ.ಇತ್ತ ಪತ್ನಿಯನ್ನು ಸಾಯಿಸಿದ ನಾರಾಯಣಪ್ಪ ತಾನೂ ವಿಷ ಸೇವಿಸಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಯಿಸಿದರೂ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ದೊಡ್ಡಬಳ್ಳಾಪುರ ಗ್ರಾಮೀಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪವಿತ್ರ ಲೋಹವಾದ ಬೆಳ್ಳಿಯನ್ನು ಶುಭ ಸಮಾರಂಭಗಳಲ್ಲಿ ಯಾಕೆ ಬಳಸುತ್ತಾರೆ ಗೊತ್ತಾ..?

    ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…

  • bank

    ಎಟಿಎಂ ನಲ್ಲಿ ‘ನೋಟು’ ಬರದಿದ್ರೆ ಏನು ಮಾಡಬೇಕು…?

    ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…

  • ಜ್ಯೋತಿಷ್ಯ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ಧನಲಾಭವಾಗಲಿದೆ..!

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(16 ಡಿಸೆಂಬರ್, 2018) ನಾವು ಬುದ್ಧಿವಂತ ಚಟುವಟಿಕೆಗಳ ಮೂಲಕ ಜೀವನಕ್ಕೆ ಅರ್ಥ ನೀಡುತ್ತೇವೆಂದು ನೆನಪಿಡಿ. ನೀವು ಅವರ ಕಾಳಜಿ ವಹಿಸುತ್ತೀರೆಂದುಅವರಿಗೆ ತಿಳಿಯುವಂತೆ ಮಾಡಿ….

  • ರಾಜಕೀಯ

    ಮುಖ್ಯಮಂತ್ರಿಗಳ ಪ್ರಕಾರ ಈ ಸಂಘಟನೆಗಳು ಮತ್ತು ಈ ಪಕ್ಷದ ನಾಯಕರೇ ಉಗ್ರಗಾಮಿಗಳಂತೆ..! ಹಾಗಾದ್ರೆ ನಿಜವಾದ ಉಗ್ರಗಾಮಿಗಳು ಯಾರು..?

    ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.