ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು.

ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್ಬೈಕ್ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ. ಆ.21 ರಂದು ಕ್ಯಾತಸಂದ್ರ ವ್ಯಾಪ್ತಿಯ ಹಿರೇಗಹಳ್ಳಿ ಕೈಗಾರಿಕಾ ಪ್ರದೇಶದ ಹಿಂಭಾಗದಲ್ಲಿರುವ ಸಿಂಗೋನಹಳ್ಳಿ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಬೈಕನ್ನು ತಳ್ಳಿಕೊಂಡು ಹೋಗುತ್ತಿದ್ದಾಗ ಗಸ್ತಿನಲ್ಲಿ ಕ್ಯಾತಸಂದ್ರ ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದುದಾಗಿ ಒಪ್ಪಿಕೊಂಡಿದ್ದಾನೆ.

ಈತನಿಂದ 5 ಲಕ್ಷ ರೂ. ಮೌಲ್ಯದ 14 ಮೋಟಾರ್ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. 2016ರಲ್ಲಿ ಗೌರಿಬಿದನೂರು ಪೊಲೀಸರು ಈತನನ್ನು ಬಂಧಿಸಿ 18 ಬೈಕ್ಗಳನ್ನು ವಶಪಡಿಸಿಕೊಂಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.ಆರೋಪಿ ವಿರುದ್ಧ ಗೌರಿಬಿದನೂರು, ದೊಡ್ಡಬಳ್ಳಾಪುರ, ಯಲಹಂಕ ಠಾಣೆಗಳಲ್ಲೂ ಸಹ ಕಳವು ಪ್ರಕರಣಗಳು ದಾಖಲಾಗಿವೆ.

ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನವಂಶಿಕೃಷ್ಣ, ಹೆಚ್ಚುವರಿ ಎಸ್ಪಿ ಡಾ.ಶೋಭಾರಾಣಿ ಮಾರ್ಗದರ್ಶನದಲ್ಲಿ ನಗರ ಉಪವಿಭಾಗದ ಪೊಲೀಸ್ ಉಪಅಧೀಕ್ಷಕ ತಿಪ್ಪೇಸ್ವಾಮಿ, ಕ್ಯಾತಸಂದ್ರ ವೃತ್ತನಿರೀಕ್ಷಕರಾದ ಶ್ರೀಧರ್ ನೇತೃತ್ವದಲ್ಲಿ ಪಿಎಸ್ಐ ರಾಜು ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡ ಆರೋಪಿಯನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನವಂಶಿಕೃಷ್ಣ ಆಭಿನಂದಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 06/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…
ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….
ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್ ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…
ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ…
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು…