ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ.

ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ.

ವಾಹನ ಚಾಲನೆ ಮಾಡುವಾಗ ಸೆಲ್ಯೂಟ್ ಹೊಡೆಯಲು ಮುಂದಾದರೆ ಅಪಘಾತವಾಗುವ ಸಾಧ್ಯತೆ ಹೆಚ್ಚು ಎಂಬ ಕಾರಣಕ್ಕೆ ಈ ತೀರ್ಮಾನಕ್ಕೆ ಬರಲಾಗಿದೆ.

ಅಲ್ಲದೆ ಪೊಲೀಸರೇ ಸಂಚಾರಿ ನಿಯಮ ಉಲ್ಲಂಘಿಸುತ್ತಿರುವ ಕಾರಣಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ಉದ್ದೇಶವೂ ಈ ಕಟ್ಟುನಿಟ್ಟಿನ ಆದೇಶದ ಹಿಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…
9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಚಿತ್ರದ ಟ್ರೈಲರ್ ಮತ್ತು ಸಾಂಗ್ಸ್ ರಿಲೀಸ್ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.
ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ.
ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…