News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ, ಸ್ಪೂರ್ತಿ

ಒಬ್ಬ ಹುಡುಗನ ನಿಯತ್ತು ಮೆಚ್ಚಿ ಈ ಪೋಲಿಸ್ ಆಫೀಸರ್ ಮಾಡಿದ್ದೇನು ಗೊತ್ತಾ.

183

ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಇದನ್ನ ನೋಡಿದ ಪೊಲೀಸ್ ಅಧಿಕಾರಿ ನಾಗಮಲ್ಲು ಆ ಹುಡುಗನ ಬಳಿ ಹೋಗಿ ಏನಾಯಿತು ಎಂದು ಕೇಳಿದರು, ಇನ್ನು ಅದಕ್ಕೆ ಉತ್ತರಿಸಿದ ಆ ಹುಡುಗ ತನ್ನ ಅಜ್ಜಿ ಇಲ್ಲಿ ಹೂವಿನ ವ್ಯಾಪಾರವನ್ನ ಮಾಡುತ್ತಿದ್ದು ನಾವು ಅವರನ್ನ ನೋಡಲು ಬಂದೆ, ಆದರೆ ಅವರು ಯಾರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಅವರು ಎಲ್ಲೋ ಹೋಗಿದ್ದಾರೆ ಎಂದು ಹೇಳಿದನು ಆ ಬಾಲಕ.

ಆ ಬಾಲಕನ ಬಳಿ ನಿನ್ನ ಹೆಸರು ಏನು ಎಂದು ಕೇಳಿದಾಗ ಆ ಬಾಲಕ ನನ್ನ ಹೆಸರು ನಾನಿ ಮತ್ತು ನಾನು ವಿನಕೊಂಡ ಅನಾಥ ಆಶ್ರಮದಲ್ಲಿ ಆರನೇ ತರಗತಿ ಓದುತ್ತಿದ್ದೇನೆ, ನನ್ನ ತಾಯಿ ಬಾವಿಯಲ್ಲಿ ಬಿದ್ದು ಸತ್ತು ಹೋದರು ಮತ್ತು ನನ್ನ ತಂದೆ ಕುಡಿತದಿಂದ ಪ್ರಾಣವನ್ನ ಬಿಟ್ಟರು ಎಂದು ಹೇಳಿದ ಆ ಹುಡುಗ ನಾನು ಇಲ್ಲಿ ಅಜ್ಜಿಯನ್ನ ನೋಡಲು ಬಂದೆ ಆದರೆ ಅವರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಈಗ ಊರಿಗೆ ವಾಪಾಸ್ ಹೋಗಲು ಎಲ್ಲಿ ಬಸ್ ಹತ್ತಬೇಕು ಎಂದು ತಿಳಿಯುತ್ತಿಲ್ಲ ಎಂದು ಹೇಳಿ ಅಳಲು ಶುರು ಮಾಡಿದ. ಇನ್ನು ಇದನ್ನ ಕೇಳಿದ ಪೊಲೀಸ್ ಅಧಿಕಾರಿ ಭಯಪಡಬೇಡ ನಾನು ನಿನ್ನನ್ನ ಬಸ್ ಹತ್ತಿಸುತ್ತೇನೆ ಮತ್ತು ಈ ಹಣವನ್ನ ನಿನ್ನ ಬಳಿ ಇಟ್ಟುಕೋ ಎಂದು ಒಂದಷ್ಟು ಹಣವನ್ನ ಆ ಹುಡುಗನಿಗೆ ಕೊಟ್ಟರು.

ನಾಗಮಲ್ಲು ಅವರ ಹಣವನ್ನ ಅತೆಗೆದುಕೊಳ್ಳದ ಆ ಹುಡುಗ ನನ್ನ ಬಳಿ 320 ರೂಪಾಯಿ ಹಣ ಇದೆ ಮತ್ತು ನಾನು ಊರಿಗೆ ಹೋಗಲು ಈ ಹಣ ಸಾಕು ನಿನ್ನ ಹಣ ನನಗೆ ಬೇಡ ಅಂದನು, ಬೆಳಿಗ್ಗೆ ಇಂದ ಏನಾದರು ತಿಂದಿದ್ದೀಯಾ ಎಂದು ಕೇಳಿದಾಗ ಇಲ್ಲ ಸರ್ ಏನು ತಿಂದಿಲ್ಲ ಮತ್ತು ಏನಾದರು ತಿಂದರೆ ನನ್ನ ಕೈಯಲ್ಲಿ ಇರುವ ಹಣ ನನಗೆ ಊರಿಗೆ ಹಣ ಸಾಕಾಗಲ್ಲ ಎಂದು ಎಂದು ಹೇಳಿದನು ಆ ಹುಡುಗ. ಆ ಹುಡುಗನ ನಿಯತ್ತನ್ನ ನೋಡಿ ನಾಗಮಲ್ಲು ಅವರಿಗೆ ತುಂಬಾ ಸಂತೋಷವಾಯಿತು, ತಕ್ಷಣ ಆ ಹುಡುಗನನ್ನ ಪಕ್ಕದ ಹೋಟೆಲ್ ಗೆ ಕರೆದುಕೊಂಡ ಹೋದ ನಾಗಮಲ್ಲು ಹೊಟ್ಟೆ ತುಂಬಾ ಊಟ ಕೊಡಿಸಿ ಆತನಿಗೆ 2000 ಕೊಟ್ಟು ಬಟ್ಟೆ ಪುಸ್ತಕವನ್ನ ಕೊಂಡುಕೊಳ್ಳುವಂತೆ ಹೇಳಿದರು.

ಇನ್ನು ತನ್ನ ಮೊಬೈಲ್ ನಂಬರ್ ನ್ನ ಆ ಹುಡುಗನಿಗೆ ಕೊಟ್ಟ ಪೊಲೀಸ್ ಅಧಿಕಾರಿ ನಾಗಮಲ್ಲು ಅವರು ನಿನಗೆ ಏನಾದರು ಸಹಾಯ ಬೇಕು ಅಂದರೆ ನನಗೆ ಕರೆ ಮಾಡು ಎಂದು ಹೇಳಿದರು. ನಾಗಮಲ್ಲು ಅವರು ತನ್ನನ್ನ ನೋಡಿಕೊಂಡ ರೀತಿಯನ್ನ ನೋಡಿ ಆ ಹುಡುಗನ ಕಣ್ಣಲ್ಲಿ ನೀರು ಬಂತು, ತನ್ನ ವಾಹನದಲ್ಲಿ ಆ ಹುಡುಗನನ್ನ ಬಸ್ ಸ್ಟಾಂಡ್ ಗೆ ಕರೆದುಕೊಂಡು ಆ ಹುಡುಗನನ್ನ ಬಸ್ ಹರಿಸಿದರು ಪೊಲೀಸ್ ಅಧಿಕಾರಿ ನಾಗಮಲ್ಲು. ಹುಡುಗನನ್ನ ಬಸ್ ಹತ್ತಿಸಿದಾಗ ಆತ ನನಗೆ ಹೇಳಿದ ಟಾಟಾ ವಿಧಾನ ನನಗೆ ಇನ್ನು ಕಾಡುತ್ತಿದೆ ಎಂದು ನಾಗಮಲ್ಲು ಅವರು ಹೇಳಿದ್ದಾರೆ, ಸ್ನೇಹಿತರೆ ಆ ಹುಡುಗನ ನಿಯತ್ತು ಮತ್ತು ಪೊಲೀಸ್ ಅಧಿಕಾರಿ ನಾಗಮಲ್ಲು ಅವರ ಹೃದಯದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಕಾರ್ಗಿಲ್‌’ ಮೀನುಗಳ ಕಾಟ ; ಗಗನಕ್ಕೇರಿದ ಮೀನಿನ ಬೆಲೆ,.!!

    ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ  ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್‌ ಮೀನಿನ ಕಾಟವು  ಮುಂದುವರೆದಿದೆ ಇದರಿಂದ  ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು  ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್‌ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…

  • ಉಪಯುಕ್ತ ಮಾಹಿತಿ

    ಲಕ್ಷಾಂತರ ಪ್ಯಾನ್ ಕಾರ್ಡ್ ರದ್ದು!ನಿಮ್ಮ ಪ್ಯಾನ್ ಕಾರ್ಡ್ ರದ್ದಾಗಿದೆಯಾ,ಇಲ್ಲವಾ ಚೆಕ್ ಮಾಡಲು ಈ ಲೇಖನಿ ಓದಿ…

    ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್‌ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.

  • ಸುದ್ದಿ

    ಪರಿಹಾರದ ರೂಪದಲ್ಲಿ ಬಂದ ಲಕ್ಷಾಂತರ ಹಣಕ್ಕೋಸ್ಕರ, ಶುರುವಾಯ್ತು ಯೋಧನ ಕುಟುಂಬದಲ್ಲಿ ಜಗಳ?ಈ ಶಾಕಿಂಗ್ ಸುದ್ದಿ ನೋಡಿ

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…

  • inspirational

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್‌ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…

    Loading

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ವಾಂಗಿಬಾತ್, ಚಿತ್ರಾನ್ನಕ್ಕಾಗಿ ದೀಪಿಕಾ ಚಂದನ್ ನಡುವೆ ಕಿತ್ತಾಟ.

    ಕನ್ನಡ ಬಿಗ್‍ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…

  • ಜೀವನಶೈಲಿ

    ದಯವಿಟ್ಟು ಕಡಿಮೆ ಬೆಲೆಯ “ಕಾಸ್ಮೆಟಿಕ್ಸ್”ಗಳನ್ನು ಬಳಸುವ ಮುನ್ನ ಹುಷಾರಾಗಿರಿ!ತಿಳಿಯಲು ಈ ಲೇಖನಿ ಓದಿ, ಮರೆಯದೇ ಶೇರ್ ಮಾಡಿ…

    ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ