ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಇದನ್ನ ನೋಡಿದ ಪೊಲೀಸ್ ಅಧಿಕಾರಿ ನಾಗಮಲ್ಲು ಆ ಹುಡುಗನ ಬಳಿ ಹೋಗಿ ಏನಾಯಿತು ಎಂದು ಕೇಳಿದರು, ಇನ್ನು ಅದಕ್ಕೆ ಉತ್ತರಿಸಿದ ಆ ಹುಡುಗ ತನ್ನ ಅಜ್ಜಿ ಇಲ್ಲಿ ಹೂವಿನ ವ್ಯಾಪಾರವನ್ನ ಮಾಡುತ್ತಿದ್ದು ನಾವು ಅವರನ್ನ ನೋಡಲು ಬಂದೆ, ಆದರೆ ಅವರು ಯಾರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಅವರು ಎಲ್ಲೋ ಹೋಗಿದ್ದಾರೆ ಎಂದು ಹೇಳಿದನು ಆ ಬಾಲಕ.

ಆ ಬಾಲಕನ ಬಳಿ ನಿನ್ನ ಹೆಸರು ಏನು ಎಂದು ಕೇಳಿದಾಗ ಆ ಬಾಲಕ ನನ್ನ ಹೆಸರು ನಾನಿ ಮತ್ತು ನಾನು ವಿನಕೊಂಡ ಅನಾಥ ಆಶ್ರಮದಲ್ಲಿ ಆರನೇ ತರಗತಿ ಓದುತ್ತಿದ್ದೇನೆ, ನನ್ನ ತಾಯಿ ಬಾವಿಯಲ್ಲಿ ಬಿದ್ದು ಸತ್ತು ಹೋದರು ಮತ್ತು ನನ್ನ ತಂದೆ ಕುಡಿತದಿಂದ ಪ್ರಾಣವನ್ನ ಬಿಟ್ಟರು ಎಂದು ಹೇಳಿದ ಆ ಹುಡುಗ ನಾನು ಇಲ್ಲಿ ಅಜ್ಜಿಯನ್ನ ನೋಡಲು ಬಂದೆ ಆದರೆ ಅವರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಈಗ ಊರಿಗೆ ವಾಪಾಸ್ ಹೋಗಲು ಎಲ್ಲಿ ಬಸ್ ಹತ್ತಬೇಕು ಎಂದು ತಿಳಿಯುತ್ತಿಲ್ಲ ಎಂದು ಹೇಳಿ ಅಳಲು ಶುರು ಮಾಡಿದ. ಇನ್ನು ಇದನ್ನ ಕೇಳಿದ ಪೊಲೀಸ್ ಅಧಿಕಾರಿ ಭಯಪಡಬೇಡ ನಾನು ನಿನ್ನನ್ನ ಬಸ್ ಹತ್ತಿಸುತ್ತೇನೆ ಮತ್ತು ಈ ಹಣವನ್ನ ನಿನ್ನ ಬಳಿ ಇಟ್ಟುಕೋ ಎಂದು ಒಂದಷ್ಟು ಹಣವನ್ನ ಆ ಹುಡುಗನಿಗೆ ಕೊಟ್ಟರು.

ನಾಗಮಲ್ಲು ಅವರ ಹಣವನ್ನ ಅತೆಗೆದುಕೊಳ್ಳದ ಆ ಹುಡುಗ ನನ್ನ ಬಳಿ 320 ರೂಪಾಯಿ ಹಣ ಇದೆ ಮತ್ತು ನಾನು ಊರಿಗೆ ಹೋಗಲು ಈ ಹಣ ಸಾಕು ನಿನ್ನ ಹಣ ನನಗೆ ಬೇಡ ಅಂದನು, ಬೆಳಿಗ್ಗೆ ಇಂದ ಏನಾದರು ತಿಂದಿದ್ದೀಯಾ ಎಂದು ಕೇಳಿದಾಗ ಇಲ್ಲ ಸರ್ ಏನು ತಿಂದಿಲ್ಲ ಮತ್ತು ಏನಾದರು ತಿಂದರೆ ನನ್ನ ಕೈಯಲ್ಲಿ ಇರುವ ಹಣ ನನಗೆ ಊರಿಗೆ ಹಣ ಸಾಕಾಗಲ್ಲ ಎಂದು ಎಂದು ಹೇಳಿದನು ಆ ಹುಡುಗ. ಆ ಹುಡುಗನ ನಿಯತ್ತನ್ನ ನೋಡಿ ನಾಗಮಲ್ಲು ಅವರಿಗೆ ತುಂಬಾ ಸಂತೋಷವಾಯಿತು, ತಕ್ಷಣ ಆ ಹುಡುಗನನ್ನ ಪಕ್ಕದ ಹೋಟೆಲ್ ಗೆ ಕರೆದುಕೊಂಡ ಹೋದ ನಾಗಮಲ್ಲು ಹೊಟ್ಟೆ ತುಂಬಾ ಊಟ ಕೊಡಿಸಿ ಆತನಿಗೆ 2000 ಕೊಟ್ಟು ಬಟ್ಟೆ ಪುಸ್ತಕವನ್ನ ಕೊಂಡುಕೊಳ್ಳುವಂತೆ ಹೇಳಿದರು.

ಇನ್ನು ತನ್ನ ಮೊಬೈಲ್ ನಂಬರ್ ನ್ನ ಆ ಹುಡುಗನಿಗೆ ಕೊಟ್ಟ ಪೊಲೀಸ್ ಅಧಿಕಾರಿ ನಾಗಮಲ್ಲು ಅವರು ನಿನಗೆ ಏನಾದರು ಸಹಾಯ ಬೇಕು ಅಂದರೆ ನನಗೆ ಕರೆ ಮಾಡು ಎಂದು ಹೇಳಿದರು. ನಾಗಮಲ್ಲು ಅವರು ತನ್ನನ್ನ ನೋಡಿಕೊಂಡ ರೀತಿಯನ್ನ ನೋಡಿ ಆ ಹುಡುಗನ ಕಣ್ಣಲ್ಲಿ ನೀರು ಬಂತು, ತನ್ನ ವಾಹನದಲ್ಲಿ ಆ ಹುಡುಗನನ್ನ ಬಸ್ ಸ್ಟಾಂಡ್ ಗೆ ಕರೆದುಕೊಂಡು ಆ ಹುಡುಗನನ್ನ ಬಸ್ ಹರಿಸಿದರು ಪೊಲೀಸ್ ಅಧಿಕಾರಿ ನಾಗಮಲ್ಲು. ಹುಡುಗನನ್ನ ಬಸ್ ಹತ್ತಿಸಿದಾಗ ಆತ ನನಗೆ ಹೇಳಿದ ಟಾಟಾ ವಿಧಾನ ನನಗೆ ಇನ್ನು ಕಾಡುತ್ತಿದೆ ಎಂದು ನಾಗಮಲ್ಲು ಅವರು ಹೇಳಿದ್ದಾರೆ, ಸ್ನೇಹಿತರೆ ಆ ಹುಡುಗನ ನಿಯತ್ತು ಮತ್ತು ಪೊಲೀಸ್ ಅಧಿಕಾರಿ ನಾಗಮಲ್ಲು ಅವರ ಹೃದಯದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…
ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.
ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…