ಸುದ್ದಿ, ಸ್ಪೂರ್ತಿ

ಒಬ್ಬ ಹುಡುಗನ ನಿಯತ್ತು ಮೆಚ್ಚಿ ಈ ಪೋಲಿಸ್ ಆಫೀಸರ್ ಮಾಡಿದ್ದೇನು ಗೊತ್ತಾ.

171

ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಇದನ್ನ ನೋಡಿದ ಪೊಲೀಸ್ ಅಧಿಕಾರಿ ನಾಗಮಲ್ಲು ಆ ಹುಡುಗನ ಬಳಿ ಹೋಗಿ ಏನಾಯಿತು ಎಂದು ಕೇಳಿದರು, ಇನ್ನು ಅದಕ್ಕೆ ಉತ್ತರಿಸಿದ ಆ ಹುಡುಗ ತನ್ನ ಅಜ್ಜಿ ಇಲ್ಲಿ ಹೂವಿನ ವ್ಯಾಪಾರವನ್ನ ಮಾಡುತ್ತಿದ್ದು ನಾವು ಅವರನ್ನ ನೋಡಲು ಬಂದೆ, ಆದರೆ ಅವರು ಯಾರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಅವರು ಎಲ್ಲೋ ಹೋಗಿದ್ದಾರೆ ಎಂದು ಹೇಳಿದನು ಆ ಬಾಲಕ.

ಆ ಬಾಲಕನ ಬಳಿ ನಿನ್ನ ಹೆಸರು ಏನು ಎಂದು ಕೇಳಿದಾಗ ಆ ಬಾಲಕ ನನ್ನ ಹೆಸರು ನಾನಿ ಮತ್ತು ನಾನು ವಿನಕೊಂಡ ಅನಾಥ ಆಶ್ರಮದಲ್ಲಿ ಆರನೇ ತರಗತಿ ಓದುತ್ತಿದ್ದೇನೆ, ನನ್ನ ತಾಯಿ ಬಾವಿಯಲ್ಲಿ ಬಿದ್ದು ಸತ್ತು ಹೋದರು ಮತ್ತು ನನ್ನ ತಂದೆ ಕುಡಿತದಿಂದ ಪ್ರಾಣವನ್ನ ಬಿಟ್ಟರು ಎಂದು ಹೇಳಿದ ಆ ಹುಡುಗ ನಾನು ಇಲ್ಲಿ ಅಜ್ಜಿಯನ್ನ ನೋಡಲು ಬಂದೆ ಆದರೆ ಅವರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಈಗ ಊರಿಗೆ ವಾಪಾಸ್ ಹೋಗಲು ಎಲ್ಲಿ ಬಸ್ ಹತ್ತಬೇಕು ಎಂದು ತಿಳಿಯುತ್ತಿಲ್ಲ ಎಂದು ಹೇಳಿ ಅಳಲು ಶುರು ಮಾಡಿದ. ಇನ್ನು ಇದನ್ನ ಕೇಳಿದ ಪೊಲೀಸ್ ಅಧಿಕಾರಿ ಭಯಪಡಬೇಡ ನಾನು ನಿನ್ನನ್ನ ಬಸ್ ಹತ್ತಿಸುತ್ತೇನೆ ಮತ್ತು ಈ ಹಣವನ್ನ ನಿನ್ನ ಬಳಿ ಇಟ್ಟುಕೋ ಎಂದು ಒಂದಷ್ಟು ಹಣವನ್ನ ಆ ಹುಡುಗನಿಗೆ ಕೊಟ್ಟರು.

ನಾಗಮಲ್ಲು ಅವರ ಹಣವನ್ನ ಅತೆಗೆದುಕೊಳ್ಳದ ಆ ಹುಡುಗ ನನ್ನ ಬಳಿ 320 ರೂಪಾಯಿ ಹಣ ಇದೆ ಮತ್ತು ನಾನು ಊರಿಗೆ ಹೋಗಲು ಈ ಹಣ ಸಾಕು ನಿನ್ನ ಹಣ ನನಗೆ ಬೇಡ ಅಂದನು, ಬೆಳಿಗ್ಗೆ ಇಂದ ಏನಾದರು ತಿಂದಿದ್ದೀಯಾ ಎಂದು ಕೇಳಿದಾಗ ಇಲ್ಲ ಸರ್ ಏನು ತಿಂದಿಲ್ಲ ಮತ್ತು ಏನಾದರು ತಿಂದರೆ ನನ್ನ ಕೈಯಲ್ಲಿ ಇರುವ ಹಣ ನನಗೆ ಊರಿಗೆ ಹಣ ಸಾಕಾಗಲ್ಲ ಎಂದು ಎಂದು ಹೇಳಿದನು ಆ ಹುಡುಗ. ಆ ಹುಡುಗನ ನಿಯತ್ತನ್ನ ನೋಡಿ ನಾಗಮಲ್ಲು ಅವರಿಗೆ ತುಂಬಾ ಸಂತೋಷವಾಯಿತು, ತಕ್ಷಣ ಆ ಹುಡುಗನನ್ನ ಪಕ್ಕದ ಹೋಟೆಲ್ ಗೆ ಕರೆದುಕೊಂಡ ಹೋದ ನಾಗಮಲ್ಲು ಹೊಟ್ಟೆ ತುಂಬಾ ಊಟ ಕೊಡಿಸಿ ಆತನಿಗೆ 2000 ಕೊಟ್ಟು ಬಟ್ಟೆ ಪುಸ್ತಕವನ್ನ ಕೊಂಡುಕೊಳ್ಳುವಂತೆ ಹೇಳಿದರು.

ಇನ್ನು ತನ್ನ ಮೊಬೈಲ್ ನಂಬರ್ ನ್ನ ಆ ಹುಡುಗನಿಗೆ ಕೊಟ್ಟ ಪೊಲೀಸ್ ಅಧಿಕಾರಿ ನಾಗಮಲ್ಲು ಅವರು ನಿನಗೆ ಏನಾದರು ಸಹಾಯ ಬೇಕು ಅಂದರೆ ನನಗೆ ಕರೆ ಮಾಡು ಎಂದು ಹೇಳಿದರು. ನಾಗಮಲ್ಲು ಅವರು ತನ್ನನ್ನ ನೋಡಿಕೊಂಡ ರೀತಿಯನ್ನ ನೋಡಿ ಆ ಹುಡುಗನ ಕಣ್ಣಲ್ಲಿ ನೀರು ಬಂತು, ತನ್ನ ವಾಹನದಲ್ಲಿ ಆ ಹುಡುಗನನ್ನ ಬಸ್ ಸ್ಟಾಂಡ್ ಗೆ ಕರೆದುಕೊಂಡು ಆ ಹುಡುಗನನ್ನ ಬಸ್ ಹರಿಸಿದರು ಪೊಲೀಸ್ ಅಧಿಕಾರಿ ನಾಗಮಲ್ಲು. ಹುಡುಗನನ್ನ ಬಸ್ ಹತ್ತಿಸಿದಾಗ ಆತ ನನಗೆ ಹೇಳಿದ ಟಾಟಾ ವಿಧಾನ ನನಗೆ ಇನ್ನು ಕಾಡುತ್ತಿದೆ ಎಂದು ನಾಗಮಲ್ಲು ಅವರು ಹೇಳಿದ್ದಾರೆ, ಸ್ನೇಹಿತರೆ ಆ ಹುಡುಗನ ನಿಯತ್ತು ಮತ್ತು ಪೊಲೀಸ್ ಅಧಿಕಾರಿ ನಾಗಮಲ್ಲು ಅವರ ಹೃದಯದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

    ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….

  • ಆರೋಗ್ಯ

    ಕಿರುಗೋಣಿ ಸೊಪ್ಪಿನಲ್ಲಿ ಅಡಗಿದೆ ಸಂಜೀವಿನಿಯಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…

  • inspirational

    ಕರೋನಾ ವೈರಸ್ COVID – 19

    MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…

  • ಜ್ಯೋತಿಷ್ಯ

    ಹಳದಿ ಬಟ್ಟೆ ಹಾಕಿರೋ ಹುಡುಗಿ ನಿಮ್ಮ ಕಣ್ಣಿಗೆ ಬಿದ್ರೆ ಏನಾಗುತ್ತೆ ಗೊತ್ತಾ?

    ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…

  • ಉಪಯುಕ್ತ ಮಾಹಿತಿ

    ಮಾರ್ಚ್ ಬಂತು.ಪರೀಕ್ಷೆ ಭಯವೇ..?ಭಯ ಬೇಡ?ಈ ಕ್ರಮಗಳನ್ನು ಅನುಸರಿಸಿ ಎಕ್ಸಾಮ್ ಭಯದಿಂದ ದೂರವಿರಿ…

    ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.

  • ಸುದ್ದಿ

    ತಮಿಳುನಾಡು ವಿರುದ್ಧ 1 ರನ್ ರೋಚಕ ಗೆಲುವು ಸಾಧಿಸಿ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ.

    ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್‍ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್‍ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್‍ರೈಸರ್ಸ್ ಹೈದರಾಬಾದ್ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….