ಸುದ್ದಿ, ಸ್ಪೂರ್ತಿ

ಒಬ್ಬ ಹುಡುಗನ ನಿಯತ್ತು ಮೆಚ್ಚಿ ಈ ಪೋಲಿಸ್ ಆಫೀಸರ್ ಮಾಡಿದ್ದೇನು ಗೊತ್ತಾ.

118

ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಇದನ್ನ ನೋಡಿದ ಪೊಲೀಸ್ ಅಧಿಕಾರಿ ನಾಗಮಲ್ಲು ಆ ಹುಡುಗನ ಬಳಿ ಹೋಗಿ ಏನಾಯಿತು ಎಂದು ಕೇಳಿದರು, ಇನ್ನು ಅದಕ್ಕೆ ಉತ್ತರಿಸಿದ ಆ ಹುಡುಗ ತನ್ನ ಅಜ್ಜಿ ಇಲ್ಲಿ ಹೂವಿನ ವ್ಯಾಪಾರವನ್ನ ಮಾಡುತ್ತಿದ್ದು ನಾವು ಅವರನ್ನ ನೋಡಲು ಬಂದೆ, ಆದರೆ ಅವರು ಯಾರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಅವರು ಎಲ್ಲೋ ಹೋಗಿದ್ದಾರೆ ಎಂದು ಹೇಳಿದನು ಆ ಬಾಲಕ.

ಆ ಬಾಲಕನ ಬಳಿ ನಿನ್ನ ಹೆಸರು ಏನು ಎಂದು ಕೇಳಿದಾಗ ಆ ಬಾಲಕ ನನ್ನ ಹೆಸರು ನಾನಿ ಮತ್ತು ನಾನು ವಿನಕೊಂಡ ಅನಾಥ ಆಶ್ರಮದಲ್ಲಿ ಆರನೇ ತರಗತಿ ಓದುತ್ತಿದ್ದೇನೆ, ನನ್ನ ತಾಯಿ ಬಾವಿಯಲ್ಲಿ ಬಿದ್ದು ಸತ್ತು ಹೋದರು ಮತ್ತು ನನ್ನ ತಂದೆ ಕುಡಿತದಿಂದ ಪ್ರಾಣವನ್ನ ಬಿಟ್ಟರು ಎಂದು ಹೇಳಿದ ಆ ಹುಡುಗ ನಾನು ಇಲ್ಲಿ ಅಜ್ಜಿಯನ್ನ ನೋಡಲು ಬಂದೆ ಆದರೆ ಅವರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಈಗ ಊರಿಗೆ ವಾಪಾಸ್ ಹೋಗಲು ಎಲ್ಲಿ ಬಸ್ ಹತ್ತಬೇಕು ಎಂದು ತಿಳಿಯುತ್ತಿಲ್ಲ ಎಂದು ಹೇಳಿ ಅಳಲು ಶುರು ಮಾಡಿದ. ಇನ್ನು ಇದನ್ನ ಕೇಳಿದ ಪೊಲೀಸ್ ಅಧಿಕಾರಿ ಭಯಪಡಬೇಡ ನಾನು ನಿನ್ನನ್ನ ಬಸ್ ಹತ್ತಿಸುತ್ತೇನೆ ಮತ್ತು ಈ ಹಣವನ್ನ ನಿನ್ನ ಬಳಿ ಇಟ್ಟುಕೋ ಎಂದು ಒಂದಷ್ಟು ಹಣವನ್ನ ಆ ಹುಡುಗನಿಗೆ ಕೊಟ್ಟರು.

ನಾಗಮಲ್ಲು ಅವರ ಹಣವನ್ನ ಅತೆಗೆದುಕೊಳ್ಳದ ಆ ಹುಡುಗ ನನ್ನ ಬಳಿ 320 ರೂಪಾಯಿ ಹಣ ಇದೆ ಮತ್ತು ನಾನು ಊರಿಗೆ ಹೋಗಲು ಈ ಹಣ ಸಾಕು ನಿನ್ನ ಹಣ ನನಗೆ ಬೇಡ ಅಂದನು, ಬೆಳಿಗ್ಗೆ ಇಂದ ಏನಾದರು ತಿಂದಿದ್ದೀಯಾ ಎಂದು ಕೇಳಿದಾಗ ಇಲ್ಲ ಸರ್ ಏನು ತಿಂದಿಲ್ಲ ಮತ್ತು ಏನಾದರು ತಿಂದರೆ ನನ್ನ ಕೈಯಲ್ಲಿ ಇರುವ ಹಣ ನನಗೆ ಊರಿಗೆ ಹಣ ಸಾಕಾಗಲ್ಲ ಎಂದು ಎಂದು ಹೇಳಿದನು ಆ ಹುಡುಗ. ಆ ಹುಡುಗನ ನಿಯತ್ತನ್ನ ನೋಡಿ ನಾಗಮಲ್ಲು ಅವರಿಗೆ ತುಂಬಾ ಸಂತೋಷವಾಯಿತು, ತಕ್ಷಣ ಆ ಹುಡುಗನನ್ನ ಪಕ್ಕದ ಹೋಟೆಲ್ ಗೆ ಕರೆದುಕೊಂಡ ಹೋದ ನಾಗಮಲ್ಲು ಹೊಟ್ಟೆ ತುಂಬಾ ಊಟ ಕೊಡಿಸಿ ಆತನಿಗೆ 2000 ಕೊಟ್ಟು ಬಟ್ಟೆ ಪುಸ್ತಕವನ್ನ ಕೊಂಡುಕೊಳ್ಳುವಂತೆ ಹೇಳಿದರು.

ಇನ್ನು ತನ್ನ ಮೊಬೈಲ್ ನಂಬರ್ ನ್ನ ಆ ಹುಡುಗನಿಗೆ ಕೊಟ್ಟ ಪೊಲೀಸ್ ಅಧಿಕಾರಿ ನಾಗಮಲ್ಲು ಅವರು ನಿನಗೆ ಏನಾದರು ಸಹಾಯ ಬೇಕು ಅಂದರೆ ನನಗೆ ಕರೆ ಮಾಡು ಎಂದು ಹೇಳಿದರು. ನಾಗಮಲ್ಲು ಅವರು ತನ್ನನ್ನ ನೋಡಿಕೊಂಡ ರೀತಿಯನ್ನ ನೋಡಿ ಆ ಹುಡುಗನ ಕಣ್ಣಲ್ಲಿ ನೀರು ಬಂತು, ತನ್ನ ವಾಹನದಲ್ಲಿ ಆ ಹುಡುಗನನ್ನ ಬಸ್ ಸ್ಟಾಂಡ್ ಗೆ ಕರೆದುಕೊಂಡು ಆ ಹುಡುಗನನ್ನ ಬಸ್ ಹರಿಸಿದರು ಪೊಲೀಸ್ ಅಧಿಕಾರಿ ನಾಗಮಲ್ಲು. ಹುಡುಗನನ್ನ ಬಸ್ ಹತ್ತಿಸಿದಾಗ ಆತ ನನಗೆ ಹೇಳಿದ ಟಾಟಾ ವಿಧಾನ ನನಗೆ ಇನ್ನು ಕಾಡುತ್ತಿದೆ ಎಂದು ನಾಗಮಲ್ಲು ಅವರು ಹೇಳಿದ್ದಾರೆ, ಸ್ನೇಹಿತರೆ ಆ ಹುಡುಗನ ನಿಯತ್ತು ಮತ್ತು ಪೊಲೀಸ್ ಅಧಿಕಾರಿ ನಾಗಮಲ್ಲು ಅವರ ಹೃದಯದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಬೆಕ್ಕು ಮನೆಗೆ ಬಂದು ಈ ರೀತಿ ಮಾಡಿದ್ರೆ ಏನಾಗುತ್ತೆ ಗೊತ್ತಾ?ಎಚ್ಚರವಿರಲಿ…

    ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…

  • ಸುದ್ದಿ

    ಎಲೆಕ್ಷನ್ ಅಕ್ರಮ ಹಣ ಸಾಗಾಟಕ್ಕೆ ಬ್ರೆಕ್ ಹಾಕಲು ಐಪಿಎಸ್ ಅಧಿಕಾರಿ ರೂಪಾರವರ ಮಾಸ್ಟರ್ ಪ್ಲಾನ್ ಏನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…

  • ರಾಜಕೀಯ

    ಮೋದಿ ರಾಜ್ಯಕ್ಕೆ ಬಂದರೆ ದವಡೆಗೆ ಒಡೆಯಿರಿ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ಶಾಸಕ..!

    ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್‍ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್‍ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…

  • ಆಧ್ಯಾತ್ಮ

    ಹಿಂದೂಗಳಿಗೆ ನಾಗರ ಪಂಚಮಿ ಹಬ್ಬ ಏಕೆ ತುಂಬಾ ಮಹತ್ವ ಗೊತ್ತಾ?ರೋಚಕವಾಗಿದೆ ಈ ಹಬ್ಬದ ವೈಶಿಷ್ಟ್ಯಗಳು…

    ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.

  • ಸಿನಿಮಾ

    ಸೆಂಚುರಿ ಸ್ಟಾರ್ ಶಿವಣ್ಣನ ವಿರುದ್ದ, ಹುಚ್ಚ ವೆಂಕಟ್ ತಿರುಗಿ ಬಿದ್ದಿದೇಕೆ.!

    ‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.

  • ರಾಜಕೀಯ

    ಮೋದಿ ನೇತೃತ್ವದ: ಷೇರುಪೇಟೆಯಲ್ಲಿ ಹೂಡಿಕೆದಾರರಿಗೆ ಬಂಪರ್, 2 ದಿನದಲ್ಲಿ 3.86 ಲಕ್ಷ ಕೋಟಿ ರೂ. ಲಾಭ!

    ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್‌ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…