ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಇದನ್ನ ನೋಡಿದ ಪೊಲೀಸ್ ಅಧಿಕಾರಿ ನಾಗಮಲ್ಲು ಆ ಹುಡುಗನ ಬಳಿ ಹೋಗಿ ಏನಾಯಿತು ಎಂದು ಕೇಳಿದರು, ಇನ್ನು ಅದಕ್ಕೆ ಉತ್ತರಿಸಿದ ಆ ಹುಡುಗ ತನ್ನ ಅಜ್ಜಿ ಇಲ್ಲಿ ಹೂವಿನ ವ್ಯಾಪಾರವನ್ನ ಮಾಡುತ್ತಿದ್ದು ನಾವು ಅವರನ್ನ ನೋಡಲು ಬಂದೆ, ಆದರೆ ಅವರು ಯಾರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಅವರು ಎಲ್ಲೋ ಹೋಗಿದ್ದಾರೆ ಎಂದು ಹೇಳಿದನು ಆ ಬಾಲಕ.

ಆ ಬಾಲಕನ ಬಳಿ ನಿನ್ನ ಹೆಸರು ಏನು ಎಂದು ಕೇಳಿದಾಗ ಆ ಬಾಲಕ ನನ್ನ ಹೆಸರು ನಾನಿ ಮತ್ತು ನಾನು ವಿನಕೊಂಡ ಅನಾಥ ಆಶ್ರಮದಲ್ಲಿ ಆರನೇ ತರಗತಿ ಓದುತ್ತಿದ್ದೇನೆ, ನನ್ನ ತಾಯಿ ಬಾವಿಯಲ್ಲಿ ಬಿದ್ದು ಸತ್ತು ಹೋದರು ಮತ್ತು ನನ್ನ ತಂದೆ ಕುಡಿತದಿಂದ ಪ್ರಾಣವನ್ನ ಬಿಟ್ಟರು ಎಂದು ಹೇಳಿದ ಆ ಹುಡುಗ ನಾನು ಇಲ್ಲಿ ಅಜ್ಜಿಯನ್ನ ನೋಡಲು ಬಂದೆ ಆದರೆ ಅವರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಈಗ ಊರಿಗೆ ವಾಪಾಸ್ ಹೋಗಲು ಎಲ್ಲಿ ಬಸ್ ಹತ್ತಬೇಕು ಎಂದು ತಿಳಿಯುತ್ತಿಲ್ಲ ಎಂದು ಹೇಳಿ ಅಳಲು ಶುರು ಮಾಡಿದ. ಇನ್ನು ಇದನ್ನ ಕೇಳಿದ ಪೊಲೀಸ್ ಅಧಿಕಾರಿ ಭಯಪಡಬೇಡ ನಾನು ನಿನ್ನನ್ನ ಬಸ್ ಹತ್ತಿಸುತ್ತೇನೆ ಮತ್ತು ಈ ಹಣವನ್ನ ನಿನ್ನ ಬಳಿ ಇಟ್ಟುಕೋ ಎಂದು ಒಂದಷ್ಟು ಹಣವನ್ನ ಆ ಹುಡುಗನಿಗೆ ಕೊಟ್ಟರು.

ನಾಗಮಲ್ಲು ಅವರ ಹಣವನ್ನ ಅತೆಗೆದುಕೊಳ್ಳದ ಆ ಹುಡುಗ ನನ್ನ ಬಳಿ 320 ರೂಪಾಯಿ ಹಣ ಇದೆ ಮತ್ತು ನಾನು ಊರಿಗೆ ಹೋಗಲು ಈ ಹಣ ಸಾಕು ನಿನ್ನ ಹಣ ನನಗೆ ಬೇಡ ಅಂದನು, ಬೆಳಿಗ್ಗೆ ಇಂದ ಏನಾದರು ತಿಂದಿದ್ದೀಯಾ ಎಂದು ಕೇಳಿದಾಗ ಇಲ್ಲ ಸರ್ ಏನು ತಿಂದಿಲ್ಲ ಮತ್ತು ಏನಾದರು ತಿಂದರೆ ನನ್ನ ಕೈಯಲ್ಲಿ ಇರುವ ಹಣ ನನಗೆ ಊರಿಗೆ ಹಣ ಸಾಕಾಗಲ್ಲ ಎಂದು ಎಂದು ಹೇಳಿದನು ಆ ಹುಡುಗ. ಆ ಹುಡುಗನ ನಿಯತ್ತನ್ನ ನೋಡಿ ನಾಗಮಲ್ಲು ಅವರಿಗೆ ತುಂಬಾ ಸಂತೋಷವಾಯಿತು, ತಕ್ಷಣ ಆ ಹುಡುಗನನ್ನ ಪಕ್ಕದ ಹೋಟೆಲ್ ಗೆ ಕರೆದುಕೊಂಡ ಹೋದ ನಾಗಮಲ್ಲು ಹೊಟ್ಟೆ ತುಂಬಾ ಊಟ ಕೊಡಿಸಿ ಆತನಿಗೆ 2000 ಕೊಟ್ಟು ಬಟ್ಟೆ ಪುಸ್ತಕವನ್ನ ಕೊಂಡುಕೊಳ್ಳುವಂತೆ ಹೇಳಿದರು.

ಇನ್ನು ತನ್ನ ಮೊಬೈಲ್ ನಂಬರ್ ನ್ನ ಆ ಹುಡುಗನಿಗೆ ಕೊಟ್ಟ ಪೊಲೀಸ್ ಅಧಿಕಾರಿ ನಾಗಮಲ್ಲು ಅವರು ನಿನಗೆ ಏನಾದರು ಸಹಾಯ ಬೇಕು ಅಂದರೆ ನನಗೆ ಕರೆ ಮಾಡು ಎಂದು ಹೇಳಿದರು. ನಾಗಮಲ್ಲು ಅವರು ತನ್ನನ್ನ ನೋಡಿಕೊಂಡ ರೀತಿಯನ್ನ ನೋಡಿ ಆ ಹುಡುಗನ ಕಣ್ಣಲ್ಲಿ ನೀರು ಬಂತು, ತನ್ನ ವಾಹನದಲ್ಲಿ ಆ ಹುಡುಗನನ್ನ ಬಸ್ ಸ್ಟಾಂಡ್ ಗೆ ಕರೆದುಕೊಂಡು ಆ ಹುಡುಗನನ್ನ ಬಸ್ ಹರಿಸಿದರು ಪೊಲೀಸ್ ಅಧಿಕಾರಿ ನಾಗಮಲ್ಲು. ಹುಡುಗನನ್ನ ಬಸ್ ಹತ್ತಿಸಿದಾಗ ಆತ ನನಗೆ ಹೇಳಿದ ಟಾಟಾ ವಿಧಾನ ನನಗೆ ಇನ್ನು ಕಾಡುತ್ತಿದೆ ಎಂದು ನಾಗಮಲ್ಲು ಅವರು ಹೇಳಿದ್ದಾರೆ, ಸ್ನೇಹಿತರೆ ಆ ಹುಡುಗನ ನಿಯತ್ತು ಮತ್ತು ಪೊಲೀಸ್ ಅಧಿಕಾರಿ ನಾಗಮಲ್ಲು ಅವರ ಹೃದಯದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…
ವಿಯೆಟ್ನಾಂನ ವಿಯರ್ ಜೆಟ್ ಸದ್ಯದಲ್ಲೇ ಭಾರತಕ್ಕೂ ಬರುತ್ತಿದೆ. ಬಿಕಿನಿ ಏರ್ ಲೈನ್ ಅಂತಾನೇ ಇದು ಫೇಮಸ್ ಆಗಿದೆ. ಈ ವಿವಾದಾತ್ಮಕ ವಿಮಾನಯಾನ ಸಂಸ್ಥೆ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆ ವಿಮಾನ ಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ. ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಈ ಬಿಕಿನಿ ಸುಂದರಿಯರು ಭಾರತಕ್ಕೂ ಬರುತ್ತಿದ್ದಾರೆ. ಬಿಕಿನಿ ಸುಂದರಿಯರು… ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸುತ್ತಿರುವುದು ಪ್ರಯಾಣಿಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.ವಾರದಲ್ಲಿ ನಾಲ್ಕು ದಿನಗಳ ಕಾಲ ಈ ವಿಮಾನ ಹಾರಾಟ…
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…