ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ.
ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ.
ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ ಒತ್ತಡ ಜಾಸ್ತಿ ಇರುತ್ತೆ. ಹೀಗಾಗಿ ಮಾನಸಿಕ ಒತ್ತಡ ಕಡಿಮೆ ಮಾಡಲು ಗರ್ಭಿಣಿ ಮಹಿಳಾ ಸಿಬ್ಬಂದಿಗೆ ಸೀಮಂತ ಮಾಡಿರೋದು ನಿಜಕ್ಕೂ ಹೆಮ್ಮೆಪಡುವ ವಿಚಾರ ಎಂದು ಸಾರ್ವಜನಿಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಒತ್ತಡದ ಮಧ್ಯೆ ಕೆಲಸ ಮಾಡುವ ಸನ್ನಿವೇಶಗಳು ಆಗಾಗ ಬೆಳಕಿಗೆ ಬರುತ್ತಿದ್ದವು. ಕಳೆದ ಬಾರಿ ಮಂಗಳೂರಿನಲ್ಲಿ ಗರ್ಭಿಣಿ ಮಹಿಳಾ ಪೊಲೀಸ್ ರೊಬ್ಬರನ್ನ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಮಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ಬಂದೋಬಸ್ತ್ಗೆ ನಿಯೋಜನೆ ಮಾಡಿದ್ದರು. ಉರಿ ಬಿಸಿಲಲ್ಲಿ ಗರ್ಭಿಣಿ ಮಹಿಳೆಯನ್ನ ಬಂದೋಬಸ್ತ್ಗೆ ನಿಯೋಜನೆ ಮಾಡಿದ್ದಕ್ಕೆ ಎಲ್ಲೆಡೆ ಟೀಕೆಗಳು ಕೇಳಿಬಂದು ಪೊಲೀಸ್ ಅಧಿಕಾರಿಗಳು ಕ್ಷಮೆ ಕೇಳಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.
ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…
ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…
ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….